Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಂಥವನಿಂದ ದುಡ್ಡು ತಗೋಳ್ಳೊದಕ್ಕಿಂತ ಸಾಯೋದು‌ ವಾಸಿ!
    ವಿಶೇಷ ಸುದ್ದಿ

    ಅಂಥವನಿಂದ ದುಡ್ಡು ತಗೋಳ್ಳೊದಕ್ಕಿಂತ ಸಾಯೋದು‌ ವಾಸಿ!

    vartha chakraBy vartha chakraಜನವರಿ 17, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜ.16- ತಮ್ಮದು ಅತ್ಯಂತ ಸ್ವಚ್ಚ ರಾಜಕಾರಣ ಇದರಲ್ಲಿ ನಾನು ಬದ್ಧತೆ ಹೊಂದಿದ್ದು, ಸಮಾಜದ್ರೋಹಿಗಳೂ ಮತ್ತು ಪೀಡಕರಿಂದ ಅಕ್ರಮವಾಗಿ ಹಣ ಗಳಿಸಬೇಕಾದ ಸಂದರ್ಭ ಬಂದರೆ ಬದುಕಲು ಇಚ್ಛಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
    ಬೆಂಗಳೂರಿನ ಮಲೆನಾಡು ಮಿತ್ರ ವೃಂದ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಸ್ಯಾಂಟ್ರೊ ರವಿಯಂಥ ವ್ಯಕ್ತಿಗಳಿಂದ ಆಮಿಷಕ್ಕೆ ಒಳಗಾಗುವಂಥ ಪ್ರಸಂಗ ಬಂದರೆ ಸಾವನ್ನು ಬಯಸುತ್ತೇನೆ ಎಂದರು.
    ನನ್ನ ಗುಜರಾತ್ ಪ್ರವಾಸಕ್ಕೂ, ಸ್ಯಾಂಟ್ರೋ ರವಿ ಬಂಧನಕ್ಕೂ ಥಳುಕು ಹಾಕಿ ಮಾತನಾಡಲಾಗುತ್ತಿದೆ ಗುಜರಾತ್ ಪ್ರವಾಸ ಬಹಳ ಹಿಂದೆಯೇ ನಿಗದಿಯಾಗಿತ್ತು ಇಲಾಖೆಯ ಹಿರಿಯ ಅಧಿಕಾರಿಗಳ ನಿಯೋಗದ ನೇತೃತ್ವ ವಹಿಸಿದ್ದ ನನ್ನ ಗುಜರಾತ್ ಭೇಟಿ ಹಾಗೂ ಕಾರ್ಯಕ್ರಮಗಳು ಪಾರದರ್ಶಕವಾಗಿವೆ ಎಂದರು.
    ಗುಜರಾತ್ ಪ್ರವಾಸದ ಸಂದರ್ಭದಲ್ಲಿ ರಾಜ್ಯದಲ್ಲಿ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವ ವಿದ್ಯಾಲಯದ ಉಪ ಕುಲಪತಿಗಳು ಹಾಗೂ ಇತರ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಇದರ ಮುಂದುವರಿದ ಭಾಗವಾಗಿ ಶೀಘ್ರದಲ್ಲಿಯೇ ವಿಶ್ವ ವಿದ್ಯಾಲಯದ ಶಂಕು ಸ್ಥಾಪನೆ ಕಾರ್ಯಕ್ರಮವೂ ನಡೆಯಲಿದೆ ಎಂದು ತಿಳಿಸಿದರು.
    ಒಂದು ವೇಳೆ ಸ್ಯಾಂಟ್ರೋ ರವಿಯಂತಹ ವ್ಯಕ್ತಿಗಳಿಂದ ಆಮಿಷಕ್ಕೆ ಒಳಗಾಗುವಂತಹ ಪರಿಸ್ಥಿತಿ ಬಂದರೆ ಆತ್ಮಹತ್ಯೆ ದಾರಿ ತುಳಿಯುತ್ತೇನೆ ಎಂದು ಅವರು ಭಾವುಕರಾಗಿ ನುಡಿದರು.

    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ Congressನಲ್ಲಿ ಪ್ರಿಯಾಂಕಾ ಸಂಚಲನ
    Next Article Ambulanceಗಳ ಸುಗಮ ಸಂಚಾರಕ್ಕೆ ಸೆನ್ಸಾರ್‌ ಟ್ರಾಫಿಕ್‌ ಸಿಗ್ನಲ್‌
    vartha chakra
    • Website

    Related Posts

    ಮಾಜಿ ಮಂತ್ರಿ ಮೊಮ್ಮಗ ಕತೆ ಕಟ್ಟಿದ

    ಮೇ 10, 2025

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಮೇ 9, 2025

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    ಮೇ 9, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ

    ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು

    ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !

    ಬೆತ್ತಲೆ ಕಳ್ಳನಿಗಾಗಿ ಪೊಲೀಸ್ ಶೋಧ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • buy-ad-account.click_AgomE ರಲ್ಲಿ ವಿನಯ್ ಗುರೂಜಿಗೆ ಹುಲಿ ಚರ್ಮಕ್ಕಾಗಿ ಪೊಲೀಸ್ ಬೇಟೆ | Vinay Guruji
    • buy-ad-account.click_AgomE ರಲ್ಲಿ ತೆಲಂಗಾಣದಲ್ಲಿ ಕಾಂಗ್ರೆಸ್ ಗೆ ಬಹುಮತ ಖಚಿತ! | Telangana Elections
    • buy-ad-account.click_AgomE ರಲ್ಲಿ Mudpipe Cafe ದುರಂತ BBMP ಅಧಿಕಾರಿಗಳ ತಲೆದಂಡ
    Latest Kannada News

    ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ

    ಮೇ 17, 2025

    ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು

    ಮೇ 17, 2025

    ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !

    ಮೇ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ₹500 ಮದ್ಯ ಇಲ್ಲಿ ₹100ಕ್ಕೆ ಸಿಗುತ್ತೆ ಅತಿ ಕಡಿಮೆ ಬೆಲೆಯ ಮದ್ಯ ಎಲ್ಲಿ ಸಿಗುತ್ತೆ ಗೊತ್ತಾ ? #beer #viralvideo
    Subscribe