Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಕ್ರಮ ಸಂಬಂಧ – ಮನಬಂದಂತೆ ಹೊಡೆದು ಕೊಲೆ!
    ಅಪರಾಧ

    ಅಕ್ರಮ ಸಂಬಂಧ – ಮನಬಂದಂತೆ ಹೊಡೆದು ಕೊಲೆ!

    vartha chakraBy vartha chakraನವೆಂಬರ್ 27, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು:ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಮನಸೋ ಇಚ್ಛೆ ಥಳಿಸಿ ಭೀಕರವಾಗಿ ಕೊಲೆ ಮಾಡಿರುವ ದುರ್ಘಟನೆ ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ನಡೆದಿದೆ.

    ವಿವಾಹಿತ ಮಹಿಳೆಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕ ನರಸಿಂಹರಾಜು (32) ನನ್ನು ಮಹಿಳೆಯ ಸಂಬಂಧಿಕರು ಕೊಲೆ‌ಮಾಡಿರುವ ಶಂಕೆ ವ್ಯಕ್ತವಾಗಿದೆ.
    ಕಳೆದ ಶನಿವಾರ ಮಹಿಳೆಯು ನರಸಿಂಹರಾಜು ಮನೆಗೆ ಬಂದಿದ್ದಳು. ಅದು ಮಹಿಳೆಯ ಸಂಬಂಧಿಕರಿಗೆ ಗೊತ್ತಾಗಿತ್ತು. ತಕ್ಷಣವೇ ನರಸಿಂಹರಾಜು ಮನೆಗೆ ಬಂದ ನಾಲ್ಕೈದು ಮಂದಿ ಆತನನ್ನು ಹೊರಗೆ ಎಳೆದುಕೊಂಡು ಹೋಗಿ ರಸ್ತೆಯುದ್ದಕ್ಕೂ ಹಲ್ಲೆ ನಡೆಸಿ ಮನಸೋ ಇಚ್ಛೆ ಥಳಿಸಿದ್ದಾರೆ. ಮಧ್ಯ ಪ್ರವೇಶಿಸಿ ತಡೆಯಲು ಬಂದ ನರಸಿಂಹರಾಜು ತಾಯಿಯ ಮೇಲೂ ಹಲ್ಲೆ ನಡೆಸಿದ್ದಾರೆ.
    ಹಲ್ಲೆಗೊಳಗಾಗಿ ತೀವ್ರ ರಕ್ತಸ್ರಾವದಿಂದ ಗಂಭೀರವಾಗಿ ಅಸ್ವಸ್ಥನಾದ ನರಸಿಂಹರಾಜುವನ್ನು ತಕ್ಷಣವೇ ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ.
    ನರಸಿಂಹರಾಜು ಸಾವಿಗೆ ಮಹಿಳೆ ಹಾಗೂ ಆಕೆಯ ಕುಟುಂಬಸ್ಥರು ಕಾರಣ ಎಂದು ಆತನ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಘಟನೆ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದರೂ ಆರೋಪಿಗಳನ್ನು ಇನ್ನೂ ಬಂಧಿಸಲಾಗಿಲ್ಲ. ಇದು ನರಸಿಂಹರಾಜು ಕುಟುಂಬಸ್ಥರ ಆಕ್ಷೇಪಕ್ಕೆ ಕಾರಣವಾಗಿದೆ. ಪೊಲೀಸರು ಮರಣೋತ್ತರ ಪರೀಕ್ಷೆ ವರದಿಗಾಗಿ ಕಾಯುತ್ತಿದ್ದು, ವರದಿ ಆಧರಿಸಿ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ವಿಭಾಗದ ಡಿಸಿಪಿ ನ್ಯಾಮಗೌಡ ತಿಳಿಸಿದ್ದಾರೆ.

    ಕೊಲೆ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಗೇಮಿಂಗ್ ಸೈಟ್ ಗಳ ಮೇಲೆ ED ಕಣ್ಣು.
    Next Article ನಕಲಿ ನಂದಿನಿ ತುಪ್ಪದ ಕಾರ್ಖಾನೆ ಪತ್ತೆ.
    vartha chakra
    • Website

    Related Posts

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಮರಣದ ಕಾರಣ ಹೇಳುವುದು ಕಡ್ಡಾಯ

    ಡಿಸೆಂಬರ್ 9, 2025

    ಜೈಲಿನಲ್ಲಿ ದರ್ಶನ್ ಕಾಟ ತಡೆಯಲಾಗುತ್ತಿಲ್ಲವಂತೆ!

    ಡಿಸೆಂಬರ್ 8, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಎಚ್ಚೆತ್ತ ರಾಜ್ಯ ಸರ್ಕಾರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RichardCet ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • aviator_dgEi ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • ctoda-498 ರಲ್ಲಿ ಪೊಲೀಸ್ ಇಲಾಖೆ ಗೌರವ ಹಾಳಾಗುತ್ತಿದೆಯಂತೆ.
    Latest Kannada News

    ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು

    ಡಿಸೆಂಬರ್ 16, 2025

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಡಿಸೆಂಬರ್ 13, 2025

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಡಿಸೆಂಬರ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಜಕಾರಣಿಗಳ ಅಚ್ಚುಮೆಚ್ಚಿನ ಜ್ಯೋತಿಷಿಗಳು ಯಾರು ಗೊತ್ತಾ #varthachakra #astrologyposts #indianpoliticians
    Subscribe