Facebook Twitter Instagram
    Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಣ್ಣಾವ್ರ ಚಿತ್ರದ ಸಾಲುಗಳು ಈತನಿಗೆ ಕಂಠಪಾಠ!!!
    Trending

    ಅಣ್ಣಾವ್ರ ಚಿತ್ರದ ಸಾಲುಗಳು ಈತನಿಗೆ ಕಂಠಪಾಠ!!!

    vartha chakraBy vartha chakraಏಪ್ರಿಲ್ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಚಾಮರಾಜನಗರ: ಲಾಂಗು, ಮಚ್ಚುಗಳ ಭರಾಟೆ, ಪ್ರೀತಿ-ಪ್ರೇಮದ ಆಧುನಿಕ ಚಿತ್ರಗಳ ನಡುವೆ ಕ್ಲಾಸಿಕ್ ಸಿನಿಮಾಗಳು ಅದರಲ್ಲೂ ವರನಟ ಡಾ.ರಾಜಕುಮಾರ್ ಚಿತ್ರಗಳು ಎಲ್ಲರನ್ನೂ ಸೆಳೆಯುತ್ತಿವೆ ಎಂಬುದಕ್ಕೆ ಈ ಯುವಕನೇ ಸಾಕ್ಷಿ.

    ಹೌದು… ಚಾಮರಾಜನಗರ ರಾಮಸಮುದ್ರದ ಮಂಜು ಎಂಬ ಯುವಕ ದಿನಕ್ಕೊಂದು ಅಣ್ಣಾವ್ರ ಚಿತ್ರಗಳ ಡೈಲಾಗ್ ಗಳನ್ನು ಕಲಿಯುತ್ತಿದ್ದು ಅಣ್ಣಾವ್ರ ಶಾರೀರ, ಸ್ಪಷ್ಟತೆ, ಶಬ್ಧಗಳ ಏರಿಳಿತದಲ್ಲೇ ಹೇಳುವ ಮೂಲಕ ಗಮನ ಸೆಳೆಯುತ್ತಿದ್ದಾನೆ. ಜೊತೆಗೆ, ಅಣ್ಣಾವ್ರ ಹಾಡುಗಳು ಈತನಿಗೆ ಕಂಠಪಾಠವಾಗಿದೆ‌.

    ಈತನ ಇಡೀ ಕುಟುಂಬವೇ ರಾಜ್ ಅಭಿಮಾನಿಯಾಗಿದ್ದು ಮಂಜು ರಸಗೊಬ್ಬರ ಮಳಿಗೆಯೊಂದರಲ್ಲಿ ನೌಕರಿ ಹಿಡಿದಿದ್ದು‌ ಅಣ್ಣಾವ್ರ ಚಿತ್ರ ನೋಡುವ ಹವ್ಯಾಸ ಈಗ ಡೈಲಾಗ್ ಕಂಠಪಾಠ ಮಾಡುವಷ್ಟರ ಮಟ್ಟಿಗೆ ಬಂದು ನಿಂತಿದೆ. ಬಿಡುವಿನ ವೇಳೆಯಲ್ಲಿ ರಾಜ್ ಚಿತ್ರಗಳನ್ನು ಹಾಕಿಕೊಂಡು ಡೈಲಾಗ್ ಅಭ್ಯಾಸ ಮಾಡಲಿದ್ದು ಥೇಟ್ ಅಣ್ಣಾವ್ರನಂತೆ ಮಾಡಲಿದ್ದಾನೆ ಮಂಜು.

    ಕವಿರತ್ನ ಕಾಳಿದಾಸ, ಭಕ್ತ ಕುಂಬಾರ, ಭಕ್ತ ಪ್ರಹ್ಲಾದ, ಆಕಸ್ಮಿಕ, ದೇವತಾ ಮನುಷ್ಯ, ಸಂಪತ್ತಿಗೆ ಸವಾಲ್ ಹೀಗೆ ಸಾಲು ಸಾಲು ಚಿತ್ರಗಳ ಡೈಲಾಗ್ ಗಳು‌ ಕಂಠಪಾಠವಾಗಿದೆ‌. ಇಷ್ಟೇ ಅಲ್ಲದೇ, ಪೌರಾಣಿಕ ಚಿತ್ರಗಳನ್ನು ನಾಟಕದ ಪಟ್ಟುಗಳಂತೆ ಹೇಳಲಿದ್ದು ಈತನ‌ ಕಲಾಪ್ರೇಮಕ್ಕೊಂದು ವೇದಿಕೆ ಅಗತ್ಯವಿದೆ.‌

    ಅಣ್ಣಾವ್ರ ಚಿತ್ರಗಳೇ ಪ್ರೇರಣೆ: ತನಗೆ ಡೈಲಾಗ್ ಆಗಲಿ, ಹಾಡಾಗಲಿ ಯಾರೂ ಹೇಳಿಕೊಟ್ಟಿಲ್ಲ, ಅಣ್ಣಾವ್ರ ಚಿತ್ರ ನೋಡುತ್ತಾ ನೋಡುತ್ತಾ ತಾನೆ ಕಲಿತೆ. ದಿನಕ್ಕೊಮ್ಕೆಯಾದರೂ ರಾಜ್ ಚಿತ್ರ ನೋಡುತ್ತಾ ಒಂದು ಡೈಲಾಗ್ ಅಭ್ಯಾಸ ಮಾಡುತ್ತೇನೆ, ನನ್ನ ಇಡೀ ಕುಟುಂಬವೇ ಅಣ್ಣಾವ್ರ ಅಪ್ಪಟ ಅಭಿಮಾನಿ, ನನ್ನ ಡೈಲಾಗ್ ಗಳನ್ನು ಕೇಳಿ ಮನೆಯವರು, ಸ್ನೇಹಿತರು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ ಎಂದು ಮಂಜು ಹೇಳಿದರು.

    #fan #rajkumar Entertainment Manju Trending
    Share. Facebook Twitter Pinterest LinkedIn Tumblr Email
    Previous Articleಹಣದಿಂದ ಕ್ಲಾರ್ಕ್ ಸ್ನೇಹ ಕಟ್
    Next Article ಹುಬ್ಬಳ್ಳಿ ಗಲಭೆ–ಡಿಜಿಟಲ್ ಸಾಕ್ಷ್ಯ..
    vartha chakra
    • Website

    Related Posts

    ಇವರೇ ನೋಡಿ ನಿರ್ದೇಶಕ S. K. Bhagavan

    ಫೆಬ್ರವರಿ 20, 2023

    Sindhuri ವಿರುದ್ಧ ಆರೋಪ – ಉತ್ತರ ಸಿಗಲೇಬೇಕಾದ ಪ್ರಶ್ನೆಗಳು

    ಫೆಬ್ರವರಿ 20, 2023

    ಬೆಂಗಳೂರಿನಲ್ಲಿದ್ದ Al-Qaeda ಉಗ್ರನ ಬಂಧನ

    ಫೆಬ್ರವರಿ 11, 2023

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    BJP ಸೇರಿದ ರೋಷನ್ ಬೇಗ್! #bjp #karnataka #congressparty #elections

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    Electionಗೆ ಮುನ್ನವೇ DK ವ್ಯೂಹ ಛಿದ್ರ

    BJP ಸಿಎಂ ಅಭ್ಯರ್ಥಿ ಯಾರು?

    About
    About

    We're social, connect with us:

    Facebook Twitter YouTube
    Software Training
    Recent Posts
    • BJP ಸೇರಿದ ರೋಷನ್ ಬೇಗ್! #bjp #karnataka #congressparty #elections ಮಾರ್ಚ್ 21, 2023
    • ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ ಮಾರ್ಚ್ 21, 2023
    • Electionಗೆ ಮುನ್ನವೇ DK ವ್ಯೂಹ ಛಿದ್ರ ಮಾರ್ಚ್ 21, 2023
    • BJP ಸಿಎಂ ಅಭ್ಯರ್ಥಿ ಯಾರು? ಮಾರ್ಚ್ 20, 2023
    • ರಮೇಶ್ ಜಾರಕಿಹೊಳಿಗೆ BJP ಗೇಟ್ ಪಾಸ್? ಮಾರ್ಚ್ 19, 2023
    • ಆರೋಗ್ಯ ನೌಕರರ ಮೇಲೆ ESMA ಬ್ರಹ್ಮಾಸ್ರ್ತ ಮಾರ್ಚ್ 19, 2023
    • ಹಿರಿಯೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪೂರ್ಣಿಮಾ ಶ್ರೀನಿವಾಸ್ ಕಣಕ್ಕಿಳಿಯಲಿದ್ದಾರೆ ಮಾರ್ಚ್ 18, 2023
    • ದಾರಿ ಕಾಣದಾದ ಸಿದ್ದರಾಮಯ್ಯ #siddaramaiah #congress #kharge ಮಾರ್ಚ್ 18, 2023
    • Ola ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ ಮಾರ್ಚ್ 18, 2023
    • ಬಯಲಾಯ್ತು Express ಹೆದ್ದಾರಿ ‌ಬಣ್ಣ! ಮಾರ್ಚ್ 18, 2023
    Popular Posts

    BJP ಸೇರಿದ ರೋಷನ್ ಬೇಗ್! #bjp #karnataka #congressparty #elections

    ಮಾರ್ಚ್ 21, 2023

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    ಮಾರ್ಚ್ 21, 2023

    Electionಗೆ ಮುನ್ನವೇ DK ವ್ಯೂಹ ಛಿದ್ರ

    ಮಾರ್ಚ್ 21, 2023
    Copyright © 2023 Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    A free roll of viewpoints in a political interview.
    H Vishwanath in Bicchu Maatu #jds #congressparty #kpcc #dkshivakumar #mysore #mysuru #siddaramaiah
    Subscribe