Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ.
    ಕಾನೂನು

    ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ.

    vartha chakraBy vartha chakraಮೇ 29, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮೇ 29:
    ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು
    ಕಲುಷಿತಗೊಂಡು ಹಲವಾರು ಸಮಸ್ಯೆ ಸೃಷ್ಟಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಈ ಬಗ್ಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.
    ಈ ಕುರಿತಂತೆ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಎಲ್ಲಾ ಇಂಜಿನಿಯರ್ ಗಳಿಗೆ ಪತ್ರ ಬರೆದಿದ್ದಾರೆ.
    ಕುಡಿಯುವ ನೀರು ಕಲುಷಿಗೊಳ್ಳುವ
    ಪ್ರಕರಣಗಳು ಪುನಾರಾವರ್ತನೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳದೇ ಇರುವ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
    ಗ್ರಾಮೀಣ ಜನವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮತ್ತು ಆಯಾ ಗ್ರಾಮ ಪಂಚಾಯತಿ ಆದ್ಯ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.
    ಇತ್ತೀಚಿನ ದಿನಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದಲ್ಲದೇ ಪ್ರಾಣಹಾನಿಗಳು ಕೂಡಾ ಸಂಭವಿಸಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
    ಇಂತಹ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಕೂಡಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳಿಗೆ ಇಲಾಖೆಯಿಂದ ಕಾಲಕಾಲಕ್ಕೆ ನಿರ್ದೇಶನಗಳನ್ನು ನೀಡಲಾಗಿದ್ದರೂ ಸಹಾ ಕೆಲವು ಪ್ರದೇಶಗಳಲ್ಲಿ ಕಲುಷಿತ ನೀರು ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಪುನರಾವರ್ತನೆಯಾಗುತ್ತಿರುವುದು ಹೆಚ್ಚಾಗಿ ಕಂಡು ಬಂದಿದೆ ಎಂದೂ ಸಚಿವರು ಪತ್ರದಲ್ಲಿ ತಿಳಿಸಿದ್ದಾರೆ.
    ಕುಡಿಯುವ ನೀರಿನ ಸರಬರಾಜಿಗಾಗಿ ಅಳವಡಿಸಿರುವ ಕೊಳವೆಗಳಲ್ಲಿ ಮಳೆ ನೀರು, ಚರಂಡಿ ನೀರು ಮತ್ತು ಇತರೆ ಕಲುಷಿತ ನೀರು ಸೇರುತ್ತಿರುವುದರಿಂದ ಮತ್ತು ನೀರಿನ ಶೇಖರಣೆ ಮಾಡುವ ಕಿರು ನೀರು ಸರಬರಾಜು ಮಾಡುವ ನೀರಿನ ತೊಟ್ಟಿಗಳು ಹಾಗೂ ಜಲಾಗಾರಗಳನ್ನು ಕಾಲಕಾಲಕ್ಕೆ ಸರಿಯಾಗಿ ಸ್ವಚ್ಚಗೊಳಿಸುವುದು, ಹಾಗೂ ಕ್ಲೋರಿನೇಷನ್‌ ಕೈಗೊಳ್ಳುವುದು ಮತ್ತು ನೀರಿನ ಮೂಲಗಳಾದ ಕೊಳವೆ ಬಾವಿಗಳ ಸುತ್ತಮುತ್ತಲೂ ನಿಲ್ಲುವ ಕೊಳಚೆ ನೀರನ್ನು ಸ್ವಚ್ಛಗೊಳಿಸುವುದು ಮುಂತಾದ ಮುಂಜಾಗರೂಕತಾ ಕ್ರಮಗಳ ಮೂಲಕ ನೀರಿನ ಮೂಲಗಳಿಗೆ ಕಲುಷಿತ ನೀರು ಸೇರದಂತೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
    ನೀರು ಸರಬರಾಜು ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಕಾಲ ಕಾಲಕ್ಕೆ ಮೇಲ್ವಿಚಾರಣೆ ನಡೆಸಲು ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳಲು ಸೂಚಚನೆ ನೀಡಿರುವ ಅವರು ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷತನದಿಂದ ಪ್ರಕರಣಗಳು ಪುನಾರಾವರ್ತನೆ ಆದಲ್ಲಿ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

    Bangalore Government Karnataka News Politics ಆರೋಗ್ಯ ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleವಿನಾಶಕಾರಿ ಭೂಕುಸಿತದ ಹಿನ್ನೆಲೆಯಲ್ಲಿ ಭಾರತವು ಪಪುವಾ ನ್ಯೂಗಿನಿಯಾಕ್ಕೆ US $ 1 ಮಿಲಿಯನ್ ಮೌಲ್ಯದ ತಕ್ಷಣದ ಪರಿಹಾರ ಸಹಾಯವನ್ನು ಘೋಷಿಸಿದೆ
    Next Article ವಿಮಾನ ನಿಲ್ದಾಣದಲ್ಲಿ ಕಿಡಿಗೇಡಿಗಳ ಕಾಟ.
    vartha chakra
    • Website

    Related Posts

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಮೇ 9, 2025

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    ಮೇ 9, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    2 ಪ್ರತಿಕ್ರಿಯೆಗಳು

    1. AndrewRab on ಅಕ್ಟೋಬರ್ 5, 2024 2:57 ಅಪರಾಹ್ನ

      [url=https://saudabdulhamidar.biz]https://www.saudabdulhamidar.biz[/url]

      last news about saud abdulhamid
      http://www.saudabdulhamidar.biz

      Reply
    2. MichaelSmush on ನವೆಂಬರ್ 23, 2024 3:32 ಫೂರ್ವಾಹ್ನ

      Международная логистика играет ключевую роль в обеспечении стабильных поставок в Российскую Федерацию. Это сложный процесс, включающий доставку товаров, таможенное оформление и планирование маршрутов. Точное управление и работа с проверенными компаниями гарантируют эффективность и способствуют успешной доставке.

      Одной из основных проблем в грузоперевозках является выбор вида транспорта – https://ved-mezhdunarodnaya-logistika.ru/ . Для доставки в Россию используются комбинированные решения: доставка по морю экономически эффективны, авиационные пути — товаров с ограниченным сроком, а автомобильные и железнодорожные — удобны для прямой доставки. Протяженность России сильно влияет на мультимодальные подходы.

      Не менее центральным звеном является работа с таможней. Точное заполнение таможенным требованиям, соблюдение законодательства и учет санкционных ограничений минимизируют проблемы. Работа с профессионалами исключает ошибки, гарантирует эффективность.

      Современные технологии улучшают работу с импортом. Платформы контроля, автоматизация управления запасами и технологии big data обеспечивают логистическую прозрачность. Бизнес-процессы теперь могут быть гибкими, оперативно управлять рисками и поддерживать бесперебойные поставки.

      Глобальные перевозки зависит от грамотного управления, профессионализма и подбора связей. Это основной ресурс, позволяющий фирмам страны развивать свои процессы и участвовать в глобальной торговле.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಪೊಲೀಸರೇ ದರೋಡೆ ಮಾಡಿದ್ರಾ

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • social-accounts-marketplaces.live_Lob ರಲ್ಲಿ ಕೈಲಾಸವಾಸಿಯಾದ ‘ಕಲೈವಾಣಿ’
    • Alizodulky ರಲ್ಲಿ ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    • KeithNeoro ರಲ್ಲಿ ಲಂಚ ಆರೋಪದ ಸುಳಿಯಲ್ಲಿ Pralhad Joshi
    Latest Kannada News

    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ..!

    ಮೇ 9, 2025

    ವಿಮಾನ ಹತ್ತಲು ಮೂರು ಗಂಟೆ ಮೊದಲು ಹೋಗಿ

    ಮೇ 9, 2025

    ಪೊಲೀಸರೇ ದರೋಡೆ ಮಾಡಿದ್ರಾ

    ಮೇ 9, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಚೀನಾ ನಂಬಿ ಕೆಟ್ಟ ಪಾಪಿ ಪಾಕಿಸ್ತಾನ ! #china #pm #pakistan #soldier #modi #viralvideo #news #worldnews
    Subscribe