ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನ್ನಭಾಗ್ಯ ಕಾರ್ಡ್ ಗೆ ದುಡ್ಡು ಕೊಡುವುದಿಲ್ಲ
    Viral

    ಅನ್ನಭಾಗ್ಯ ಕಾರ್ಡ್ ಗೆ ದುಡ್ಡು ಕೊಡುವುದಿಲ್ಲ

    vartha chakraBy vartha chakraಫೆಬ್ರವರಿ 19, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.19:
    ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ಫಲಾನುಭವಿಗೆ ಹೆಚ್ಚುವರಿ ಅಕ್ಕಿಯ ಬದಲಿಗೆ ಹಣ ನೀಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಬದಲಾಯಿಸಿದೆ.
    ಇದೀಗ ಹಣದ ಬದಲಿಗೆ ಪ್ರತಿಫಲಾನುಭವಿಗೆ ಮಾಸಿಕ ಹತ್ತು ಕಿಲೋ ಅಕ್ಕಿ ವಿತರಿಸಲಾಗುವುದು ಎಂದು ಆಹಾರ‌ ಮಂತ್ರಿ ಕೆಎಚ್ ಮುನಿಯಪ್ಪ ಪ್ರಕಟಿಸಿದ್ದಾರೆ.
    ಪ್ರತಿ ಫಲಾನುಭವಿಗೆ ವಿತರಿಸಲು ಸಾಕಾಗುವಷ್ಟು ಅಕ್ಕಿಯ ಲಭ್ಯತೆ ಇರುವ ಹಿನ್ನೆಲೆಯಲ್ಲಿ ಕಳೆದ 2023ರ ಜುಲೈನಿಂದ ಫಲಾನುಭವಿಗಳ ಖಾತೆಗೆ ₹
    170 ರೂಪಾಯಿ ಜಮೆ ಮಾಡುವ ಪ್ರಕ್ರಿಯೆ ಸ್ಥಗಿತಗೊಳ್ಳಲಿದೆ ಎಂದು ಹೇಳಿದರು.
    ನವೆಂಬರ್‌, ಡಿಸೆಂಬರ್‌ ಬಾಕಿಯನ್ನು ಖಾತೆಗೆ ಜಮೆ ಮಾಡಲು ನಿರ್ಧರಿಸಲಾಗಿದ್ದು, ಜನವರಿಯಲ್ಲಿ ನೀಡಬೇಕಿದ್ದ ಹಣಕ್ಕೆ ಬದಲಾಗಿ ಫೆಬ್ರುವರಿ ಪಡಿತರದಲ್ಲಿ 5 ಕೆ.ಜಿ. ಹೆಚ್ಚುವರಿ ಅಕ್ಕಿ ನೀಡುತ್ತಿದೆ. ಅಂದರೆ ಇದೊಂದು ತಿಂಗಳು ಪಡಿತರದಾರರಿಗೆ 15 ಕೆ.ಜಿ. ಅಕ್ಕಿ ದೊರೆಯಲಿದೆ ಎಂದು ತಿಳಿಸಿದರು.
    ಕೇಂದ್ರ ಸರ್ಕಾರ ಕೆ.ಜಿ.ಗೆ 22 ರೂಪಾಯಿ 50 ಪೈಸೆಯ ದರಕ್ಕೆ ಅಕ್ಕಿ ಸರಬರಾಜು ಮಾಡಲು ಒಪ್ಪಿಗೆ ನೀಡಿದೆ ಇದರಿಂದ ರಾಜ್ಯ ಸರ್ಕಾರಕ್ಕೆ ಪ್ರತಿ ತಿಂಗಳು ಸುಮಾರು 190 ಕೋಟಿ ರೂಪಾಯಿ ಉಳಿತಾಯವಾಗಲಿದೆ ಎಂದು ವಿವರಿಸಿದರು
    ಕಳೆದ ಒಂದೂವರೆ ವರ್ಷದ ಹಿಂದೆ ಅನ್ನಭಾಗ್ಯ ಯೋಜನೆ ಆರಂಭಿಸಿದಾಗ ರಾಜ್ಯ ಸರ್ಕಾರ ಪ್ರತಿ ಕಿರು ಅಕ್ಕಿಗೆ 34 ರೂಪಾಯಿ ನೀಡಲು ಸಿದ್ಧವಿದ್ದರೂ, ಅಗತ್ಯ ಅಕ್ಕಿ ದೊರೆತಿರಲಿಲ್ಲ. ಹಾಗಾಗಿ, ಅಷ್ಟೇ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲು ಸರ್ಕಾರ ನಿರ್ಧಾರ ತೆಗೆದುಕೊಂಡಿತ್ತು. ಈಗ 22.50 ದರದಂತೆ ಅಕ್ಕಿ ಖರೀದಿಸಿ ಪೂರೈಸುವುದರಿಂದ ರಾಜ್ಯ ಸರ್ಕಾರಕ್ಕೆ ದೊಡ್ಡ ಮೊತ್ತದ ಹಣ ಉಳಿತಾಯವಾಗಲಿದೆ ಎಂದು ತಿಳಿಸಿದರು

    Verbattle
    Verbattle
    Verbattle
    ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಮುಡಾ ಹಗರಣ ತನಿಖೆಗೆ ಯೋಗ್ಯವಲ್ಲ
    Next Article ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ಹ್ಯಾಟ್ರಿಕ್ ಹೀರೋ
    vartha chakra
    • Website

    Related Posts

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    1 ಟಿಪ್ಪಣಿ

    1. Utmxso on ಮಾರ್ಚ್ 16, 2026 5:48 ಅಪರಾಹ್ನ

      Betano – el casino https://betanogame.org/es/ que paga en grande. Los nuevos miembros reciben hasta €500 de bono de bienvenida y giros gratis. Gira, apuesta y gana con las mejores cuotas y retiros instantáneos. Juega hoy.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MartinKax ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • https://sharpe-mcleod-3.thoughtlanes.net ರಲ್ಲಿ ಬೆಂಗಳೂರಲ್ಲಿ ಬಾಡಿಗೆ ಮನೆ ಬೇಕಾದ್ರೆ ಏನೇನು ಮಾಡಬೇಕು ಗೊತ್ತಾ? Bengaluru
    • Xgkpvx ರಲ್ಲಿ ಮಳೆಗಾಲ ಚಳಿಗಾಲದಲ್ಲಿ ನಿಮ್ಮ ಮಕ್ಕಳ ಅರೋಗ್ಯದ ಕಡೆ ಇರಲಿ ಗಮನ
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.