ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    Trending

    ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.

    vartha chakraBy vartha chakraಆಗಷ್ಟ್ 29, 202412 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯ ಸ್ವರೂಪದಲ್ಲಿ ಸಾಕಷ್ಟು ಬದಲಾವಣೆ ಮಾಡಲು ತೀರ್ಮಾನಿಸಲಾಗಿದೆ. ಬರುವ ಅಕ್ಟೋಬರ್ ಒಂದರಿಂದ ಈ ಯೋಜನೆಯ ಫಲಾನುಭವಿಗಳಿಗೆ ಅಕ್ಕಿ ಜೊತೆಗೆ ಫುಡ್ ಕಿಟ್ ದೊರಕಲಿದೆ.
    ಅನ್ನಭಾಗ್ಯ’ದ ಗ್ಯಾರಂಟಿಯಡಿ ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆ.ಜಿ ಅಕ್ಕಿ ನೀಡುವುದಾಗಿ ಕಾಂಗ್ರೆಸ್ ಪಕ್ಷ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಘೋಷಿಸಿತ್ತು
    ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ, ಯೋಜನೆ ಜಾರಿಗೆ ಅಗತ್ಯವಿದ್ದ ಹೆಚ್ಚುವರಿ ಅಕ್ಕಿ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಅಕ್ಕಿಯನ್ನು ಪ್ರತಿ ಕೆ.ಜಿ.ಗೆ 34 ನೀಡಿ ಖರೀದಿಸಲು‌ ಸಿದ್ಧವಿರುವುದಾಗಿ ರಾಜ್ಯ ಸರ್ಕಾರ ಹೇಳಿತ್ತು. ಆದರೂ ಕೇಂದ್ರ ನೀಡಿರಲಿಲ್ಲ. ಪ್ರತಿ ವ್ಯಕ್ತಿಗೆ ನೀಡುತ್ತಿದ್ದ ಐದು ಕೆ.ಜಿ ಹೊರತುಪಡಿಸಿ ಹೆಚ್ಚುವರಿ ಅಕ್ಕಿ ಸರಬರಾಜು ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿತ್ತು.
    ಹೀಗಾಗಿ ರಾಜ್ಯ ಸರ್ಕಾರ ಮುಕ್ತ ಮಾರುಕಟ್ಟೆ ಮತ್ತು ನೆರೆ ರಾಜ್ಯಗಳಲ್ಲಿ ಅಕ್ಕಿ ಖರೀದಿ ಮಾಡಲು ನಡೆಸಿದ ಎಲ್ಲ ಪ್ರಯತ್ನ ವಿಫಲವಾಗಿತ್ತು.
    ಬಿಪಿಎಲ್‌ ಕುಟುಂಬದ ಪ್ರತಿ ಸದಸ್ಯರಿಗೆ ಅನ್ನಭಾಗ್ಯದಡಿ ಅಕ್ಕಿ ಹೊಂದಿಸಲು ಸಾಧ್ಯವಾಗದೇ ಹೋದಾಗ ತಲಾ 5 ಕೆ.ಜಿ ಅಕ್ಕಿ ಹಾಗೂ ಪ್ರತಿ ಕೆ.ಜಿ ಅಕ್ಕಿಗೆ 34 ರೂಪಾಯಿಯಂತೆ ಲೆಕ್ಕಹಾಕಿ ಪ್ರತಿ ಫಲಾನುಭವಿ ಖಾತೆಗೆ 170 ರೂಪಾಯಿ ನೇರ ಜಮಾ ಮಾಡಲು ಸರ್ಕಾರ ತೀರ್ಮಾನಿಸಿತು.
    ಅದರಂತೆ ಪ್ರತಿ ಫಲಾನುಭವಿಗೆ 5 ಕೆ.ಜಿ ಅಕ್ಕಿಯ ಜೊತೆಗೆ ನಗದು ನೀಡುವ ಯೋಜನೆಗೆ 2023ರ ಜುಲೈ 10ರಿಂದ ಅಧಿಕೃತ ಚಾಲನೆ ನೀಡಲಾಗಿತ್ತು.
    ಈ ಯೋಜನೆ ಜಾರಿಗೊಂಡು ಒಂದು ವರ್ಷದ ನಂತರ ಅದರ ಸ್ವರೂಪ ಬದಲಾವಣೆಗೆ ಆಹಾರ ಇಲಾಖೆ ಮುಂದಾಗಿದೆ ಈಗ ಅಕ್ಕಿಯ ಜೊತೆಗೆ
    ನಗದು ನೀಡುವ ಬದಲು ದಿನಸಿ ನೀಡುವ ಯೋಜನೆ ಜಾರಿಗೆ ಬರಲಿದೆ.
    ಪ್ರತಿ ಫಲಾನುಭವಿ ಗೆ 5 ಕೆಜಿ ಅಕ್ಕಿ ಜೊತೆಗೆ ನಗದು ಬದಲಾಗಿ ಅಡುಗೆ ಎಣ್ಣೆ, ಬೇಳೆ, ಸಕ್ಕರೆ, ಉಪ್ಪು ದಿನಸಿ ಕಿಟ್‌ನಲ್ಲಿ ಇರಲಿದೆ. ಈ ಕುರಿತು ಆಹಾರ ಇಲಾಖೆಯು ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಿದ್ದು, ಅಕ್ಟೋಬರ್ 1ರಿಂದ ಜಾರಿಗೊಳಿಸಲು ಸಿದ್ಧತೆ ನಡೆದಿದೆ.

    Verbattle
    Verbattle
    Verbattle
    Bangalore BJP Congress Government Karnataka News Politics Trending Varthachakra ಕಾಂಗ್ರೆಸ್ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಬೊಮ್ಮಾಯಿ Stay ಗೆ ಯಾರು ಕಾರಣ.
    Next Article ಸರ್ಕಾರಿ ಶಾಲೆ ದತ್ತು ಪಡೆಯಿರಿ.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    12 ಪ್ರತಿಕ್ರಿಯೆಗಳು

    1. Joesphsuimi on ಏಪ್ರಿಲ್ 2, 2026 5:05 ಅಪರಾಹ್ನ

      Нужна бесплатная юридическая консультация? Переходите по запросу хочу задать вопрос юристу в Подмосковье и получите помощь опытного юриста по любым правовым вопросам: семейные споры, долги, недвижимость, трудовые конфликты, защита прав потребителей и многое другое. Задайте вопрос онлайн или по телефону и получите подробный разбор вашей ситуации и рекомендации по дальнейшим действиям. Консультация проводится бесплатно и конфиденциально.

      Reply
    2. Btvumoism on ಏಪ್ರಿಲ್ 2, 2026 10:52 ಅಪರಾಹ್ನ

      pain meds online pharmacy certified pharmacy online viagra online pharmacy without scripts

      Reply
    3. PhillipMam on ಏಪ್ರಿಲ್ 3, 2026 5:11 ಫೂರ್ವಾಹ್ನ

      пин ап скачать зеркало пин ап

      Reply
    4. Matthewjam on ಏಪ್ರಿಲ್ 3, 2026 6:47 ಫೂರ್ವಾಹ್ನ

      промокод алиэкспресс на первый заказ промокод алиэкспресс на одежду

      Reply
    5. Michealpep on ಏಪ್ರಿಲ್ 3, 2026 3:05 ಅಪರಾಹ್ನ

      смотреть новинки кино качества фильмы онлайн бесплатно

      Reply
    6. Michaelboync on ಏಪ್ರಿಲ್ 3, 2026 3:09 ಅಪರಾಹ್ನ

      Volvo в Україні https://linktr.ee/spetstekhnika екскаватори, фронтальні навантажувачі та дорожні машини. Надійність, ефективність і сучасні рішення для будівництва. Продаж, підбір і обслуговування техніки для бізнесу.

      Reply
    7. Bwbcmoism on ಏಪ್ರಿಲ್ 3, 2026 4:50 ಅಪರಾಹ್ನ

      safe online pharmacy no rx online pharmacy zyprexa pharmacy online

      Reply
    8. RobertCathy on ಏಪ್ರಿಲ್ 3, 2026 7:13 ಅಪರಾಹ್ನ

      pin up casino online pin up casino официальный сайт

      Reply
    9. BCefmoism on ಏಪ್ರಿಲ್ 4, 2026 12:00 ಫೂರ್ವಾಹ್ನ

      online pharmacy tadalafil mexican pharmacy online olanzapine online pharmacy

      Reply
    10. VinceNax on ಏಪ್ರಿಲ್ 5, 2026 5:38 ಅಪರಾಹ್ನ

      Услуга по увеличению показателей в Дзене: подписчики, дочитки и лайки для роста активности и видимости канала. Переходите по запросу продвижение в яндекс дзен Кворк. Поможем быстро усилить социальные сигналы, повысить привлекательность публикаций и ускорить продвижение. Подходит для новых и действующих каналов, чтобы улучшить статистику и привлечь больше реальной аудитории.

      Reply
    11. BCefmoism on ಏಪ್ರಿಲ್ 6, 2026 8:54 ಫೂರ್ವಾಹ್ನ

      legal online pharmacy xanax lorazepam online pharmacy cialis from india online pharmacy

      Reply
    12. Bnfxmoism on ಏಪ್ರಿಲ್ 7, 2026 7:56 ಅಪರಾಹ್ನ

      tadalafil 30mg liquid dosage tadalafil 20 mg how long does it take to work tadalafil or sildenafil which is better

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.