Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?
    ಸುದ್ದಿ

    ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?

    vartha chakraBy vartha chakraಮೇ 22, 202518 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.22:
    ರಾಜ್ಯ ಪೊಲೀಸ್‌ ಇಲಾಖೆಯ ತರಬೇತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ(ಎಡಿಜಿಪಿ)
    ಅಲೋಕ್‌ ಕುಮಾರ್‌ ಅವರಿಗೆ ಸೇವಾ ಹಿರಿತನದ ಆಧಾರದಲ್ಲಿ ಡಿಜಿಪಿಗೆ ಮುಂಬಡ್ತಿ ಸಿಕ್ಕಿಲ್ಲ.
    ಇದಕ್ಕೆ ಪ್ರಮುಖ ಕಾರಣ ಪೋನ್ ಕದ್ದಾಲಿಕೆ. ರಾಜ್ಯ ಸರ್ಕಾರ ಇವರ ವಿರುದ್ಧದ 6 ವರ್ಷದ ಹಿಂದಿನ ಪ್ರಕರಣವನ್ನು ಕೆದಕಿದೆ.
    ಈ ಹಿಂದೆ ಇವರ ವಿರುದ್ಧ ಕೇಳಿ ಬಂದಿದ್ದ ಫೋನ್‌ ಟ್ಯಾಪಿಂಗ್‌  ಹಾಗೂ ಅಕ್ರಮವಾಗಿ ಮೊಬೈಲ್‌ ಕರೆ ವಿವರ(ಸಿಡಿಆರ್‌) ಪಡೆದ ಪ್ರಕರಣದಲ್ಲಿ ರಾಜ್ಯ ಸರ್ಕಾರ ಇಲಾಖಾ ವಿಚಾರಣೆಗೆ ಆದೇಶ ನೀಡಿದೆ
    ಇಲಾಖಾ ವಿಚಾರಣೆಗೆ ಆದೇಶ ನೀಡುವುದಾದರೆ ಈ ಹಿಂದೆಯೇ ನೀಡಬಹುದಿತ್ತು. ಆದರೆ ಡಿಜಿಪಿ ಸ್ಥಾನಕ್ಕೆ ಪದೋನ್ನತಿ ಸಿಗುವ ಸಮಯದಲ್ಲೇ  ಹಳೆಯ ಪ್ರಕರಣವನ್ನು ಕೆದಕ್ಕಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಪೊಲೀಸ್ ವಲಯದಲ್ಲಿ ಎದ್ದಿದೆ.
    ಇಲ್ಲಿಯವರೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಅಲೋಕ್ ಮೋಹನ್ ನಿವೃತ್ತಿಯಿಂದ ಒಂದು ಡಿಜಿಪಿ ಸ್ಥಾನ ತೆರವಾಗಿದೆ
    ಸೇವಾ ಹಿರಿತನ ಹಿನ್ನೆಲೆಯಲ್ಲಿ ಈ ಹುದ್ದೆ 1994ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿರುವ ಅಲೋಕ್‌ ಕುಮಾರ್‌ ಅವರಿಗೆ ಸಿಗಬೇಕಿತ್ತು.
    ಆದರೆ ಈಗ ಇಲಾಖಾ ವಿಚಾರಣೆಗೆ ಆದೇಶ ನೀಡಿರುವುದರಿಂದ ಮುಂಬಡ್ತಿ ನೀಡಲು ಸಾಧ್ಯವಿಲ್ಲ. ಇದರಿಂದಾಗಿ ಅದೇ ಬ್ಯಾಚ್‌ನ ಹಿರಿಯ ಅಧಿಕಾರಿಯಾದ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಅವರಿಗೆ ಡಿಜಿಪಿಯಾಗಿ ಮುಂಬಡ್ತಿ ಸಿಗಲಿದೆ.
    ಫೋನ್‌ಟ್ಯಾಪಿಂಗ್‌, 50ಕ್ಕೂ ಹೆಚ್ಚು ಮಂದಿಯ ಸಿಡಿಆರ್‌ ಪಡೆದ ಆರೋಪದಡಿ ಸರ್ಕಾರ ಇಲಾಖಾ ವಿಚಾರಣೆಗೆ ಆದೇಶ ನೀಡಲಾಗಿದ್ದು, ಈ ಕುರಿತು ಅಲೋಕ್‌ ಕುಮಾರ್‌ ಅವರಿಗೂ ಮಾಹಿತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
    ಏನಿದು ಪ್ರಕರಣ?
    ಕಾಂಗ್ರೆಸ್‌- ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಅಧಿಕಾರದ ಅವಧಿಯಲ್ಲಿ ಅಲೋಕ್‌ ಕುಮಾರ್‌ ಸಿಸಿಬಿಯ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದರು. 2019 ರಲ್ಲಿ ಬಿಜೆಪಿ ಆಪರೇಷನ್ ಕಮಲ ನಡೆಸಲು ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂಬ ಸುದ್ದಿಗಳು ಹರಿದಾಡಲು ಆರಂಭವಾಗಿತ್ತು.
    ಈ ವೇಳೆ ಕುಮಾರಸ್ವಾಮಿ ಸರ್ಕಾರ ಕೆಲ ಅಧಿಕಾರಿಗಳು, ಸ್ವಾಮೀಜಿಗಳು ಮತ್ತು ರಾಜಕೀಯ ಮುಖಂಡರ ಫೋನ್‌ ಟ್ಯಾಪಿಂಗ್‌ ಮತ್ತು ಸಿಡಿಆರ್‌ ಸಂಗ್ರಹಿಸಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿತ್ತು. ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು.
    ಚರ್ಚೆ ಜೋರಾಗುತ್ತಿದ್ದ ಸಮಯದಲ್ಲೇ ಕುಮಾರಸ್ವಾಮಿ ಅವರು ಅಲೋಕ್‌ ಕುಮಾರ್‌ ಅವರನ್ನು ಎಡಿಜಿಪಿಯಾಗಿ ಮುಂಬಡ್ತಿ ನೀಡಿ, ನಗರ ಪೊಲೀಸ್‌ ಆಯುಕ್ತರನ್ನಾಗಿ ನೇಮಕ ಮಾಡಿದ್ದರು.
    ತಿಂಗಳಲ್ಲೇ ವರ್ಗಾವಣೆ:
    ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಲೋಕ್ ಕುಮಾರ್ ವರ್ಗಾವಣೆ ಮಾಡಿ ಫೋನ್‌ ಟ್ಯಾಪಿಂಗ್‌ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಸಿಬಿಐ ಅಲೋಕ್‌ ಕುಮಾರ್‌ ಮನೆ ಮೇಲೆ ದಾಳಿ ಸಹ ನಡೆಸಿತ್ತು. ಈ ವೇಳೆ ಭಾಸ್ಕರ್‌ರಾವ್‌ ಯಾರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಫೋನ್‌ ಟ್ಯಾಪಿಂಗ್‌ ಮಾಡಿದ್ದ ಆಡಿಯೋ ಒಂದು ವೈರಲ್‌ ಮಾಡಲಾಗಿತ್ತು.
    ಅಲೋಕ್‌ ಕುಮಾರ್‌ ಸಿಎಟಿ ಮೂಲಕ ತಡೆಯಾಜ್ಞೆ ತಂದಿದ್ದರೆ ಸಿಬಿಐ ಅಧಿಕಾರಿಗಳು ಸಲ್ಲಿಸಿದ್ದ ಬಿ-ರಿಪೋರ್ಟ್‌ ಅನ್ನು ಭಾಸ್ಕರ್‌ರಾವ್‌ ಪ್ರಶ್ನಿಸಿದ್ದರು.

    m ಕಾಂಗ್ರೆಸ್ ಜೆಡಿಎಸ್ ಬಿಜೆಪಿ ಬೆಂಗಳೂರು ರಾಜಕೀಯ ವೈರಲ್ ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಸಿನಿಮಾ ನಟ ಪರಾರಿ !
    Next Article ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    18 ಪ್ರತಿಕ್ರಿಯೆಗಳು

    1. d2hz2 on ಜೂನ್ 7, 2025 2:40 ಅಪರಾಹ್ನ

      clomid tablete cost of generic clomiphene without rx cost of cheap clomiphene for sale clomid risks can you buy clomiphene for sale order cheap clomid no prescription buying generic clomiphene without dr prescription

      Reply
    2. WillardLag on ಜೂನ್ 7, 2025 8:27 ಅಪರಾಹ್ನ

      Проститутки Тюмень

      Reply
    3. CharlesJuili on ಜೂನ್ 8, 2025 1:19 ಫೂರ್ವಾಹ್ನ

      Проститутки Тюмени

      Reply
    4. Williammaymn on ಜೂನ್ 8, 2025 7:22 ಫೂರ್ವಾಹ್ನ

      Проститутки Тюмени

      Reply
    5. AlvinGauch on ಜೂನ್ 8, 2025 8:44 ಅಪರಾಹ್ನ

      Проститутки Тюмень

      Reply
    6. ShawnQuomb on ಜೂನ್ 8, 2025 11:47 ಅಪರಾಹ್ನ

      Индивидуалки Тюмени

      Reply
    7. ChrisDow on ಜೂನ್ 9, 2025 7:09 ಫೂರ್ವಾಹ್ನ

      Проститутки Тюмени

      Reply
    8. buy cialis hong kong on ಜೂನ್ 9, 2025 1:17 ಅಪರಾಹ್ನ

      This is the make of enter I recoup helpful.

      Reply
    9. Albertpucky on ಜೂನ್ 10, 2025 5:14 ಫೂರ್ವಾಹ್ನ

      יביא את אשתי ואני למצב טרום-אורגזמי. 0. כדי לא לסחוב את הדברים שנרכשו ביד, אני לוקח אותם מעת אחר כך? סווטה הביטה בעיניה של אילהומה ופתחה את פיה. ראיתי את הבת מלקקת את ראשו ומתחילה למצוץ. ליווי מפרטיות וכל הדרכים להנאה

      Reply
    10. Rogerthola on ಜೂನ್ 10, 2025 8:39 ಫೂರ್ವಾಹ್ನ

      Шлюхи Тюмени

      Reply
    11. DavidSer on ಜೂನ್ 10, 2025 2:36 ಅಪರಾಹ್ನ

      Сделать временную регистрацию в столице можно на срок от трёх месяцев до пяти лет с возможностью продления https://registraceja-v-moskverus-1669.ru/

      Reply
    12. Oswaldogrili on ಜೂನ್ 11, 2025 6:04 ಫೂರ್ವಾಹ್ನ

      download steam desktop authenticator

      Reply
    13. metronidazole online buy on ಜೂನ್ 11, 2025 7:32 ಫೂರ್ವಾಹ್ನ

      Palatable blog you be undergoing here.. It’s intricate to find high status script like yours these days. I really comprehend individuals like you! Go through mindfulness!!

      Reply
    14. RichardOnemy on ಜೂನ್ 11, 2025 7:52 ಫೂರ್ವಾಹ್ನ

      sda steam

      Reply
    15. EarnestFex on ಜೂನ್ 11, 2025 11:10 ಅಪರಾಹ್ನ

      Советую http://sportdialog.ru/mainarticles/98893-geely-coolray-new-luxury-novoe-opredelenie-roskoshi-v-klasse-kompaktnykh-krossove

      Reply
    16. RobertKeW on ಜೂನ್ 12, 2025 1:12 ಫೂರ್ವಾಹ್ನ

      https://prodagrotest.ru/

      Reply
    17. e6l8p on ಜೂನ್ 18, 2025 4:23 ಅಪರಾಹ್ನ

      buy inderal 20mg for sale – methotrexate 5mg pill methotrexate 10mg uk

      Reply
    18. eiv1v on ಜೂನ್ 21, 2025 2:03 ಅಪರಾಹ್ನ

      order amoxicillin pill – diovan 80mg price cost combivent 100 mcg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory ರಲ್ಲಿ ಚುರುಕಾದ ನಕ್ಸಲರು.
    • b5axc ರಲ್ಲಿ Drug ಪೆಡ್ಲರ್ ಗಳು arrest
    • EdwardNor ರಲ್ಲಿ ಪರಪ್ಪನ ಅಗ್ರಹಾರದಲ್ಲಿ ದರ್ಶನ್, ಪವಿತ್ರಾ ಹೇಗಿದ್ದಾರೆ ಗೊತ್ತಾ.
    Latest Kannada News

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಿತ್ಯಾನಂದನ ಕೈಲಾಸ ಎಲ್ಲಿದೆ ಗೊತ್ತಾ?#nithyananda #kailasa #heaven #australia #varthachakra #yoga
    Subscribe