Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆತ್ಮನಿರ್ಭರ – ಕರ್ನಾಟಕಕ್ಕೆ 2 ನೇ ಸ್ಥಾನ
    ವಿಶೇಷ ಸುದ್ದಿ

    ಆತ್ಮನಿರ್ಭರ – ಕರ್ನಾಟಕಕ್ಕೆ 2 ನೇ ಸ್ಥಾನ

    vartha chakraBy vartha chakraಮೇ 12, 2022Updated:ಮೇ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ 12: ಆತ್ಮ ನಿರ್ಭರ ಭಾರತ ಅಭಿಯಾನದ ಪಿಎಂಎಫ್ಎಂಇ ಯೋಜನೆಯಡಿ ದೇಶದಲ್ಲಿಯೇ ಕರ್ನಾಟಕ ರಾಜ್ಯ ದ್ವಿತೀಯ ಸ್ಥಾನಗಳಿಸಿದ್ದು, ಕರ್ನಾಟಕದ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ.
    ಪ್ರಗತಿಪರ ರೈತರು ಈ ಯೋಜನೆಯ ನೆರವು ಪಡೆದು ಆಹಾರ ಸಂಸ್ಕರಣಾ ಉದ್ಯಮಿಯಾಗಲು ಸುವರ್ಣಾವಕಾಶ ಒದಗಿಸಿದೆ. ರೈತರು, , ಕಿರು ಉದ್ಯಮಿಗಳು , ರೈತ ಉತ್ಪಾದನಾ ಸಂಸ್ಥೆಗಳು , ಸ್ವಸಹಾಯ ಸಂಘಗಳು , ಸಹಕಾರಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು
    ಪ್ರಧಾನ ಮಂತ್ರಿಗಳ ಆಶಯಕ್ಕೆ ಮತ್ತಷ್ಟು ಬಲ ತುಂಬಲು ರಾಜ್ಯ ಸರ್ಕಾರವು ಈ ಯೋಜನೆಯಡಿಯಲ್ಲಿ ಶೇಕಡ 35 ರಷ್ಟು ಸಹಾಯಧನಕ್ಕೆ ಹೆಚ್ಚುವರಿಯಾಗಿ ಶೇಕಡ 15 ರಷ್ಟು ಸಹಾಯಧನವನ್ನು ವೈಯಕ್ತಿಕ ನೀಡುತ್ತಿದ್ದು , ಈ ಯೋಜನೆಯನ್ನು ಮತ್ತಷ್ಟು ಆಕರ್ಷಕಗೊಳಿಸಿದೆ ಎಂದು ಹೇಳಿದರು.

    ಇದರ ಫಲವಾಗಿ ಯೋಜನೆಯ ಅನುಷ್ಠಾನದಲ್ಲಿ ರಾಜ್ಯವು ದೇಶದಲ್ಲಿಯೇ 2 ನೇ ಸ್ಥಾನದಲ್ಲಿದೆ.ಒಟ್ಟು 340 ಉದ್ದಿಮೆಗಳಿಗೆ ಸಾಲ ಮಂಜೂರಾತಿಯಾಗಿದ್ದು , 52.62 ಕೋಟಿ ಬಂಡವಾಳ ಕಿರು ಆಹಾರ ಸಂಸ್ಕರಣಾ ಕ್ಷೇತ್ರದಲ್ಲಿ ಹೂಡಿಕೆಯಾಗಿದೆ.ಬೆಲ್ಲ ತಯಾರಿಕೆ , ತೆಂಗಿನ ಉತ್ಪನ್ನಗಳು , ಸಿರಿಧಾನ್ಯಗಳ ಉತ್ಪನ್ನಗಳು , ಉಪ್ಪಿನಕಾಯಿ , ಮೆಣಸಿನಕಾಯಿ , ಅಡಿಗೆ ಎಣ್ಣೆ , ಬೇಕರಿ ಉತ್ಪನ್ನಗಳು , ಹಣ್ಣು ಮತ್ತು ತರಕಾರಿ ಉತ್ಪನ್ನಗಳು , ಕಾಫಿ , ಮೀನು ಮತ್ತು ಮಾಂಸ ಉತ್ಪನ್ನಗಳು ಸೇರಿದಂತೆ ಇತ್ಯಾದಿ ಆಹಾರ ಸಂಸ್ಕರಣಾ ಘಟಕಗಳಿಗೆ ಸಾಲ ಮಂಜೂರಾತಿ ಮಾಡಲಾಗಿದೆ ಎಂದರು.
    ಪ್ರಸಕ್ತ ಸಾಲಿನಲ್ಲಿ 3871 ಘಟಕಗಳಿಗೆ ಸಾಲ ಮಂಜೂರಾತಿ ನೀಡುವ ಗುರಿ ಹೊಂದಲಾಗಿದೆ
    ಆತ್ಮ ನಿರ್ಭರ ಭಾರತ ಅಭಿಯಾನದಡಿಯಲ್ಲಿ ಪ್ರಧಾನ ಮಂತ್ರಿಗಳ ದೂರದೃಷ್ಟಿಯ ಫಲವಾಗಿ ದೇಶದಲ್ಲಿರುವ ಸುಮಾರು 2.00 ಲಕ್ಷ ಅಸಂಘಟಿತ ಆಹಾರ ಸಂಸ್ಕರಣಾ ಉದ್ದಿಮೆಗಳ ಕ್ರಮಬದ್ಧಗೊಳಿಸುವ ಸಲುವಾಗಿ “ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ ” ಯೋಜನೆ ಇದಾಗಿದೆ ಎಂದು ವಿವರಿಸಿದರು.

    athma nirbhar karnataka second place
    Share. Facebook Twitter Pinterest LinkedIn Tumblr Email WhatsApp
    Previous ArticleOMR ತಿದ್ದಿದವ ಅರೆಸ್ಟ್
    Next Article ಮಾನ್ವಿತಾ ಪುಲ್ ಬ್ಯುಸಿ
    vartha chakra
    • Website

    Related Posts

    ಮಡಿಕೇರಿಯ ಮುಕುಟ ಇಂದಿರಾ ಕ್ಯಾಂಟೀನ್

    ಮೇ 23, 2025

    ಮಾಜಿ ಮಂತ್ರಿ ಮೊಮ್ಮಗ ಕತೆ ಕಟ್ಟಿದ

    ಮೇ 10, 2025

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    ಮೇ 9, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಸೋಮವಾರಪೇಟೆ ಜನರ ಕನಸು ಈಡೇರಿತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasphype ರಲ್ಲಿ BJP-JDS ಮೈತ್ರಿ-ಪಕ್ಷ ತೊರೆಯಲು ಸಜ್ಜಾದ ಬಿಜೆಪಿ ಶಾಸಕ
    • Thomasphype ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಅಲ್ಲ, ನೀರೋ | Nero
    • Thomasphype ರಲ್ಲಿ ಬೇರೆಯವರ ಮನೆ ಕದ ತಟ್ಟಿ ಕೊಲೆಯಾದ | Murder
    Latest Kannada News

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ಮೇ 23, 2025

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಮೇ 23, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಮನಗರ ಅಲ್ಲ.. ಇನ್ಮುಂದೆ ಬೆಂಗಳೂರು ದಕ್ಷಿಣ ! #dkshivakumar #hdkumarswamy #congress #bangaloresouth
    Subscribe