Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇತ್ತ ಗಮನ ಕೊಡಿ
    ಸುದ್ದಿ

    ಇತ್ತ ಗಮನ ಕೊಡಿ

    vartha chakraBy vartha chakraಮೇ 4, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಭಾಲ್ಕಿ ತಾಲೂಕಿನ ಗಡಿಭಾಗದ ಮೇಹಕರ್ ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಗೆ ಕಾಡುಪ್ರಾಣಿಗಳಿಂದ ಸಾಕಷ್ಟು ಬೆಳೆ ನಷ್ಟವಾಗಿದ್ದು ರೈತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ

    ಮೆಹಕರ ಸರ್ಕಲ್ ನಲ್ಲಿ ಸುಮಾರು 500 ಎಕರೆ ಅರಣ್ಯ ಪ್ರದೇಶವೆಂದು ಇದರಿಂದಾಗಿ ಕಾಡುಹಂದಿ, ಜಿಂಕೆ ಹಿಂಡು

    (ಪ್ರತಿ ಹಿಂಡುನಲ್ಲಿ ಐದುನೂರು ಜಿಂಕೆಗಳು), ನವಿಲುಗಳು ಹಾಗು ಇತರೆ ಕಾಡುಪ್ರಾಣಿಗಳು ವಾಸವಾಗಿದ್ದು ಇದರಿಂದಾಗಿ ರೈತರು ಸಾಲವನ್ನು ಮಾಡಿ ಬೆಳೆದ ಬೆಳೆಗಳಾದ ಸೋಯಾಬಿನ್, ಕಬ್ಬು, ತೋಟಗಾರಿಕೆ ಬೆಳೆಗಳಾದ ಬೂದುಕುಂಬಳಕಾಯಿ ಹಾಗು ತರಕಾರಿ ಬೆಳೆಗಳನ್ನು ಸಂಪೂರ್ಣ ತಿಂದು ಬೆಳೆನಷ್ಟ ಗೊಳಿಸುತ್ತಿವೆ ಇದರಿಂದ ನೊಂದು ರೈತರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

    ” ಮೆಹಕರ ಗ್ರಾಮದ ಪ್ರಗತಿಪರ ರೈತ ಪ್ರಮೋದ್ ಲಾಲಪ್ಪ ತೇಲಂಗ ಎಂಬ ರೈತ ಇಂಜಿನಿಯರ್ ಪದವಿ ಪಡೆದು ಉದ್ಯೋಗ ಕಲ್ಪಿಸಿದರು ಸಹ ಉದ್ಯೋಗ ಬಿಟ್ಟು ತಮ್ಮ ಸ್ವಂತ ಜಮೀನಿನಲ್ಲಿ ಜೇನು ಸಾಕಾಣಿಕೆ ಹಾಗು ತೋಟಗಾರಿಕೆ ಬೆಳೆಗಳಾದ ಬೂದು ಕುಂಬಳಕಾಯಿ ಹಾಗು ತರಕಾರಿಗಳನ್ನು ಬೆಳೆದು ಲಾಭ ಪಡೆದುಕೊಳ್ಳುವ ಸಮಯದಲ್ಲಿ ಕಾಡುಪ್ರಾಣಿಗಳಿಂದ ಅವರ ಸಂಪೂರ್ಣ ಬೆಳೆಯನ್ನು ತಿಂದು ರೈತನನ್ನು ಅಪಾರ ಸಂಕಷ್ಟಕ್ಕೆ ತಂದಿವೆ ಇದರಿಂದ ಇದಕ್ಕೆ ಅರಣ್ಯ ಇಲಾಖೆ ನಿರ್ಲಕ್ಷ್ಯವಾಗಿದೆ ಎಂದು ಹೇಳಿದರು” ಮೇಕರ್ ಗ್ರಾಮದ ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ನವನಾಥ ಪಾಟೀಲ್ ಅವರು ಅರಣ್ಯ ಪ್ರದೇಶ 500 ಎಕರೆ ಇದ್ದು ಇದಕ್ಕೆ ಸಂಪೂರ್ಣ ಬೇಲಿ ಅಳವಡಿಸಿ ಕಾಡುಪ್ರಾಣಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದರು.

    ಬೆಳೆ ನಷ್ಟ ಭಾಲ್ಕಿಯಲ್ಲಿ ಕಾಡು ಪ್ರಾಣಿಗಳಿಂದ ಬೆಳೆ ನಷ್ಟ
    Share. Facebook Twitter Pinterest LinkedIn Tumblr Email WhatsApp
    Previous Articleಕ್ರೇಜಿ ಪ್ರಾರಂಭ
    Next Article ಉಡುಪಿಗೆ ಬಂದ ಪೂಜಾ ಹೆಗ್ಡೆ
    vartha chakra
    • Website

    Related Posts

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ಮೇ 23, 2025

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಮೇ 23, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಸೋಮವಾರಪೇಟೆ ಜನರ ಕನಸು ಈಡೇರಿತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://t.me/s/bbwcamsnet ರಲ್ಲಿ ಡಿ ಬಾಸ್ ದರ್ಶನ್ ಬಿಡುಗಡೆ ಯಾವಾಗ ಗೊತ್ತಾ.
    • Michaelcandy ರಲ್ಲಿ ನಾಸಿರ್ ಹುಸೇನ್ ವಿರುದ್ಧ ನಿವೃತ್ತ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಸಮರ | Naseer Hussain
    • Michaelcandy ರಲ್ಲಿ ಅಕ್ರಮದ ಸಾಕ್ಷಿ ಮಂಗಮಾಯ.
    Latest Kannada News

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ಮೇ 23, 2025

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಮೇ 23, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಮನಗರ ಅಲ್ಲ.. ಇನ್ಮುಂದೆ ಬೆಂಗಳೂರು ದಕ್ಷಿಣ ! #dkshivakumar #hdkumarswamy #congress #bangaloresouth
    Subscribe