Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇದಕ್ಕಾಗಿ ನಡೀತು ಕೊಲೆ
    ಅಪರಾಧ

    ಇದಕ್ಕಾಗಿ ನಡೀತು ಕೊಲೆ

    vartha chakraBy vartha chakraಜನವರಿ 18, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾಸನ,ಜ.18- ಚನ್ನರಾಯಪಟ್ಟಣದ ಮರುವನಹಳ್ಳಿ-ಮಡಬ ರಸ್ತೆಯಲ್ಲಿ ನಡೆದಿದ್ದ ವ್ಯಕ್ತಿಯ ಕೊಲೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಪ್ರಿಯಕರನೊಂದಿಗೆ ಸೇರಿ ಸುಪಾರಿ ಕೊಟ್ಟು ಕೃತ್ಯ ನಡೆಸಿದ್ದ ಪತ್ನಿಯನ್ನು ಬಂಧಿಸಿದ್ದಾರೆ.
    ಮರುವನಹಳ್ಳಿ-ಮಡಬ ರಸ್ತೆಯಲ್ಲಿ ನಿನ್ನೆ ನಂಜುಂಡೇಗೌಡ ಕೊಲೆಯಾಗಿತ್ತು. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದಾಗ, ಗ್ರಾಮಸ್ಥರು ನಂಜುಂಡೇಗೌಡರ ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ಮಾಹಿತಿ ನೀಡಿದ್ದರು. ಬಳಿಕ ಮೃತನ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹತ್ಯೆಯ ಕಾರಣ ಬಯಲಾಗಿದೆ.
    14 ವರ್ಷಗಳ ಹಿಂದೆ ನಂಜುಂಡೇಗೌಡರ ಮದುವೆಯಾಗಿತ್ತು. ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಜೊತೆ ಕುಂಬಾರಹಳ್ಳಿಯಲ್ಲಿ ಅವರು ವಾಸವಿದ್ದರು. ಮದುವೆಯಾಗಿ ಮೂರು ವರ್ಷದವರೆಗೂ ಪತಿ ಜೊತೆ ಚೆನ್ನಾಗಿದ್ದ ಮಹಿಳೆ, ನಂತರ ಎದುರು ಮನೆಯ ಅರುಣ್ ಎಂಬಾತನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಳು.
    ಅರುಣ್‌ಗೆ ಇಬ್ಬರು ಮಕ್ಕಳಿದ್ದು, ಪತ್ನಿಯಿಂದ ದೂರವಿದ್ದ.ಈ ಹಿಂದೆ ಮಹಿಳೆ ಹಾಗೂ ಅರುಣ್ ಅಕ್ರಮ ಸಂಬಧದ ವಿಚಾರವಾಗಿ ನಂಜುಂಡೇಗೌಡ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ ರಾಜಿ – ಪಂಚಾಯ್ತಿ ನಡೆಸಿ ಹೊಂದಿಕೊಂಡು ಹೋಗುವಂತೆ ಕುಟುಂಬಸ್ಥರು ತಿಳುವಳಿಕೆ ಹೇಳಿದ್ದರು. ಅಲ್ಲದೇ ಅಕ್ರಮ ಸಂಬಂಧಕ್ಕೆ ಯಾರೂ ಅಡ್ಡಿ ಬರಬಾರದೆಂದು ಪತಿಯನ್ನು ಅವರ ಸಂಬಂಧಿಕರಿಂದ ಮಹಿಳೆ ದೂರ ಮಾಡಿದ್ದಳು. ಆದರೆ ಎರಡು ಹೆಣ್ಣುಮಕ್ಕಳಿಗಾಗಿ ನಂಜುಂಡೇಗೌಡ ಎಲ್ಲವನ್ನು ಸಹಿಸಿಕೊಂಡಿದ್ದರು.
    ಕೆಲ ದಿನಗಳ ಹಿಂದೆ ಎರಡು ಬಾರಿ ನಂಜುಂಡೇಗೌಡರ ಮೇಲೆ ಅರುಣ್ ಮತ್ತು ಆತನ ಗ್ಯಾಂಗ್ ದಾಳಿ ಮಾಡಿತ್ತು. ಈ ವೇಳೆ ಅದೃಷ್ಟವಶಾತ್ ಬಚಾವಾಗಿದ್ದರು. ಮೂರನೇ ಬಾರಿ ವಿಫಲವಾಗಬಾರದು ಎಂದು ಮೂರು ಕಡೆ ಕೊಲೆ ಮಾಡಲು ಹಂತಕರು ಸಂಚು ರೂಪಿಸಿದ್ದರು. ಅದರಂತೆ ಬ್ಯಾಡರಹಳ್ಳಿಗೆ ಹೋಗುವ ರಸ್ತೆ ಮಧ್ಯೆಯಿರುವ ಬಾರೆಯ ಬಳಿ ಮರದಪಟ್ಟಿಗೆ ಉದ್ದವಾದ 50ಕ್ಕೂ ಹೆಚ್ಚು ಮೊಳೆ ಹೊಡೆದು, ಹುಲ್ಲಿನಿಂದ ಮುಚ್ಚಿ ವಾಹನ ಪಂಚರ್ ಮಾಡಿದ್ದರು. ಪಂಚರ್ ಆದ ವಾಹನದಿಂದ ಇಳಿಯುತ್ತಿದ್ದಂತೆ ಕಣ್ಣಿಗೆ ಖಾರದ ಪುಡಿ ಎರಚಿ ಲಾಂಗ್‌ನಿಂದ ದಾಳಿ ನಡೆಸಿ ಹತ್ಯೆಗೈದಿದ್ದರು. ಹತ್ಯೆಯ ವಿಚಾರ ಮಹಿಳೆಗೆ ತಿಳಿಯುತ್ತಿದ್ದಂತೆ ಅರ್ಧ ಗಂಟೆ ಮೂರ್ಛೆ ಹೋದಂತೆ ನಟಿಸಿದ್ದಳು.
    ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ

    Verbattle
    Verbattle
    Verbattle
    ಕೊಲೆ ಮದುವೆ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಬೆಳಗಾವಿ ರಾಜಕಾರಣದಿಂದ ಸರ್ಕಾರ ಪತನ
    Next Article CET ಪರೀಕ್ಷೆ ಯಾವಾಗ ಗೊತ್ತಾ
    vartha chakra
    • Website

    Related Posts

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026

    ಹಿಂದೂಗಳು ಮೂರು ಮಕ್ಕಳನ್ನು ಹೆರಬೇಕಂತೆ!

    ಫೆಬ್ರವರಿ 19, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026

    1 ಟಿಪ್ಪಣಿ

    1. Lslasn on ಫೆಬ್ರವರಿ 13, 2026 1:46 ಫೂರ್ವಾಹ್ನ

      mgm gambling online betmgm WV betmgm Tennessee

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Peqtrn ರಲ್ಲಿ ಕೊಡಲು ದುಡ್ಡೇ ಇಲ್ಲ, ಆದರೂ, ಸ್ಟಾರ್ ಹೋಟೆಲ್ ನಲ್ಲಿ ಮಜಾ | Delhi News
    • Wqxpma ರಲ್ಲಿ ಕೆ ಜೆ ಜಾರ್ಜ್ ಶಕ್ತಿ ಪ್ರದರ್ಶನ | KJ George | Karnataka Congress
    • Vhkout ರಲ್ಲಿ ಕಾಂತಾರ -2 ವಿರುದ್ಧ ಗಂಭೀರ ಆರೋಪ
    Latest Kannada News

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಫೆಬ್ರವರಿ 22, 2026

    ಇಂಡಿಯಾ ಎಐ ಸಮಿಟ್: ಬಿಲ್ ಗೇಟ್ಸ್ ಗೈರುಹಾಜರಿ ಮತ್ತು ಸಂಘಟಕರ ‘ಬುದ್ಧಿಹೀನ’ ಎಡವಟ್ಟುಗಳು!

    ಫೆಬ್ರವರಿ 22, 2026

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.