Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉನ್ನತ ಶಿಕ್ಷಣದ ಹೆಸರಲ್ಲಿ ಪಂಗನಾಮ | Education News
    ಸುದ್ದಿ

    ಉನ್ನತ ಶಿಕ್ಷಣದ ಹೆಸರಲ್ಲಿ ಪಂಗನಾಮ | Education News

    vartha chakraBy vartha chakraಜೂನ್ 1, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.1-
    ಉನ್ನತ ವ್ಯಾಸಂಗ ಮಾಡಲು ಮುಂದಾಗುವ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಕೊಡಿಸುವ ನೆಪದಲ್ಲಿ ಬರೋಬರಿ 18 ಕೋಟಿ ರೂ  ವಂಚನೆ ನಡೆಸಿರುವ ಖತರ್ನಾಕ್ ಖದೀಮನನ್ನು ಜಯನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಆಂಧ್ರ ಮೂಲದ ಶ್ರೀನಿವಾಸುಲು ಬಂಧಿತ   ಆರೋಪಿ. ಈತ ಗೀಕ್ ಲರ್ನ್ ಎನ್ನುವ ಕೋಚಿಂಗ್ ಸಂಸ್ಥೆ ಕಟ್ಟಿ ಡಾಟಾ ಸೈನ್ಸ್ ಕೋರ್ಸ್ ನಲ್ಲಿ ಪದವಿ ಕೊಡಿಸುವ ನೆಪದಲ್ಲಿ ಮೋಸ ಮಾಡಿದ್ದಾನೆ.
    ಈತನ ವಂಚನೆಯ ಜಾಲಕ್ಕೆ ಬಿದ್ದವರಲ್ಲಿ ಪ್ರಮುಖವಾಗಿ 20 ರಿಂದ 25 ವಯಸ್ಸಿನ ಯುವಕ-ಯುವತಿಯರು ಎನ್ನುವುದು ಗಮನಾರ್ಹ.
    ಈ ಶ್ರೀನಿವಾಸುಲು ಮೊದಲಿಗೆ ಉಚಿತ ಶಿಕ್ಷಣ ಕೊಡಿಸುವ ಹೆಸರಲ್ಲಿ ಅನೇಕ ಯುವಕ ಯುವತಿಯನ್ನು ಆಕರ್ಷಿಸಿ ತನ್ನ ಸಂಸ್ಥೆಗೆ ಸೇರಿಕೊಳ್ಳುವಂತೆ ಮಾಡುತ್ತಿದ್ದ.

    ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹೆಸರಲ್ಲಿ ಸಾಲ ಪಡೆದುಕೊಂಡು “ನಾವೇ ಸಾಲವನ್ನು ಕಂತು ಕಂತಾಗಿ ತೀರಿಸುತ್ತೇವೆ” ಎಂದು ನಂಬಿಸುತ್ತಿದ್ದ. ನಂತರ ಕೋರ್ಸ್ಗೆ ಬೇಕಾದಂತಹ ಅಗತ್ಯ ದಾಖಲೆಗಳನ್ನು ಬ್ಯಾಂಕ್ ಗಳಿಗೆ ಕೊಡಿಸುತ್ತಿದ್ದ. ಆದರೆ ಹಣವನ್ನು ಮಾತ್ರ ತನ್ನ ಖಾತೆಗೆ ವರ್ಗಾವಣೆ ಆಗುವಂತೆ ಮಾಡುತ್ತಿದ್ದ. ಕಡೆಗೆ ಸಾಲವನ್ನು ತೀರಿಸದೇ ವಿದ್ಯಾರ್ಥಿಗಳನ್ನು ಸಾಲದ ಕೂಪಕ್ಕೆ ದೂಡಿದ್ದಾನೆ.
    ಇದೀಗ ಇಂತಹವರೆಲ್ಲಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಈತ ಒಟ್ಟು 18 ಕೋಟಿ ರೂಗಳಿಗೂ ಹೆಚ್ಚು ಹಣವನ್ನು ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
    ಈ ಭೂಪ ಇಲ್ಲಿಯವರೆಗೆ 2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಹಣ ಪಡೆದಿದ್ದಾನೆ ಎಂಬ ಆರೋಪ ಕೇಳಿಬಂದಿದ್ದು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ED education education news News ವಿದ್ಯಾರ್ಥಿ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಆಪರೇಷನ್ ಮಾಡಲು ಬಂದ ವೈದ್ಯ ಮಾಡಿದ ಯಡವಟ್ಟು
    Next Article ಪ್ರಗತಿಯ ಚಿತ್ರಣ ಬದಲಿಸುವ ಇಂಧನ ಇಲಾಖೆ | Dept Of Power
    vartha chakra
    • Website

    Related Posts

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಮೇ 22, 2025

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಮೇ 22, 2025

    2 ಪ್ರತಿಕ್ರಿಯೆಗಳು

    1. Charlesmot on ಮೇ 2, 2025 3:04 ಅಪರಾಹ್ನ

      ¡Hola buscadores de emociones !
      Recibe spins gratis sin depГіsito en las tragamonedas mГЎs premiadas del aГ±o. Elige entre decenas de juegos sin necesidad de pagar. ВЎHazlo ya!
      ObtГ©n ya tus 12e de dinero gratis sin necesidad de depГіsito – http://100girosgratissindepositoespana.guru.
      ¡Que tengas magníficas jugadas !

      Reply
    2. Marvinnuh on ಮೇ 9, 2025 9:10 ಅಪರಾಹ್ನ

      ¡Hola aventureros de la fortuna !
      ВЎJuega sin pagar!
      Incluso los jugadores mГЎs expertos recomiendan aprovechar este tipo de bonos https://25girosgratissindeposito.xyz sin dudarlo.
      ¡Que tengas magníficas resultados asombrosos !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Charlespayof ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • tiktok-ads-agency-account.org_AgomE ರಲ್ಲಿ ಯಡಿಯೂರಪ್ಪ ಅವರಿಗೆ Z category ಭದ್ರತೆ | Yediyurappa
    • Philliphig ರಲ್ಲಿ ಮೋದಿ ಹೆಸರಲ್ಲಿ ದುಡ್ಡು‌ ಬಂದಿದೆ ಎಂದರೆ ನಂಬಬೇಡಿ | Modi
    Latest Kannada News

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಮೇ 22, 2025

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಮೇ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಂದು ಇಮ್ಮಡಿ ಪುಲಿಕೇಶಿ ಇಂದು ಸಿದ್ದು ಸರ್ಕಾರ #siddaramaiah #dkshivakumar #congress #pawankalyan #kpcc
    Subscribe