Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎತ್ತುಗಳ ಕಳ್ಳರು ಸಿಕ್ಕಿಬಿದ್ದರು
    ಅಪರಾಧ

    ಎತ್ತುಗಳ ಕಳ್ಳರು ಸಿಕ್ಕಿಬಿದ್ದರು

    vartha chakraBy vartha chakraಫೆಬ್ರವರಿ 27, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಾವೇರಿ,ಫೆ.27-
    ಏಲಕ್ಕಿ ನಾಡು ಹಾವೇರಿ ಜಿಲ್ಲೆಯ ಅನ್ನದಾತರ ನಿದ್ದೆಗೆಡಿಸಿದ್ದ ಜಾನುವಾರು ಕಳ್ಳರನ್ನು ಬಂಧಿಸುವಲ್ಲಿ ಶಿಗ್ಗಾಂವಿ ತಾಲೂಕಿನ ಬಂಕಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
    ಬಂಧಿತರನ್ನು ದಾದಾಪೀರ್ ಕಡೇಮನಿ (35), ಜುಬೇರ್ (25), ಅಬ್ದುಲ್ ಸತ್ತರ್(38), ಪಾರೂಕ್ (23) ಮತ್ತು ಅಕ್ರಂ ಅಲಿ (25) ಎಂದು ಗುರುತಿಸಲಾಗಿದೆ.
    ಬಂಧಿತರಿಂದ 7 ಲಕ್ಷ 50 ಸಾವಿರ ರೂ ಮೌಲ್ಯದ ಮೂರು ಎತ್ತು‌ಗಳು ಮತ್ತು ಬೊಲೆರೋ ವಾಹನಗಳನ್ನು ಜಪ್ತಿ ಮಾಡಲಾಗಿದೆ.ಇವರು ಕದ್ದ ಜಾನುವಾರುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ
    ಫೆಬ್ರವರಿ 22 ರಂದು ಆರೋಪಿಗಳು ಶಿಗ್ಗಾಂವಿ ತಾಲೂಕಿನ ಕಲ್ಯಾಣ ಗ್ರಾಮದಲ್ಲಿ ಒಂದು ಎತ್ತನ್ನು ಕಳ್ಳತನ ಮಾಡಿದ್ದರು. ಅಲ್ಲದೇ ಅಗಡಿ ಗ್ರಾಮದಲ್ಲಿ ಎರಡು ಎತ್ತುಗಳನ್ನು ಕದ್ದು ಪರಾರಿಯಾಗಿದ್ದ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದವು.
    ಪ್ರಕರಣದ ಬೆನ್ನು ಬಿದ್ದ ಪೊಲೀಸರು, ಬುಧವಾರ ಸಂಜೆ ಆರು ಗಂಟೆಗೆ ಬಾಡದ ಅರಮನೆ ಬಳಿ ಆರೋಪಿಗಳನ್ನು ಬಂಧಿಸಿ, ವಿಚಾರಣೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಆರೋಪಿಗಳು ಜಾನುವಾರುಗಳ ಕಳ್ಳತನ ಮಾಡಿರುವ ವಿಷಯ ಬಾಯಿ ಬಿಟ್ಟಿದ್ದಾರೆ.
    ರಾತ್ರೋರಾತ್ರಿ ಎತ್ತುಗಳ ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿರುವುದು ಹಾವೇರಿ ಜಿಲ್ಲೆಯ ರೈತರಿಗೆ ಸಮಾಧಾನ ತಂದಿದೆ.
    ಮನೆಯ ಬಯಲಿನಲ್ಲಿ ಕಟ್ಟುತ್ತಿದ್ದ ರೈತರ ಜಾನುವಾರುಗಳನ್ನೇ ಇವರು ಟಾರ್ಗೆಟ್ ಮಾಡುತ್ತಿದ್ದರು. ರಾತ್ರಿ ಯಾರಿಗೊ ಗೊತ್ತಾಗದಂತೆ ಕ್ಯಾಪ್ ಹಾಕಿಕೊಂಡು ಬಂದು ಜಾನುವಾರು ಕಳ್ಳತನ ಮಾಡುತ್ತಿದ್ದರು. ಈ ಕುರಿತಂತೆ ಹಾವೇರಿ ಜಿಲ್ಲೆಯಲ್ಲಿ ಹಲವು ರೈತರು ಪೊಲೀಸರಿಗೆ ದೂರು ನೀಡಿದ್ದರು.
    ಕೆಲವು ರೈತರು ಲಕ್ಷಾಂತರ ರೂ ಮೌಲ್ಯದ ಎತ್ತುಗಳನ್ನು ಕಳೆದುಕೊಂಡು, ಕಂಗಾಲಾಗಿದ್ದರು. ಇನ್ನು ಈ ಆರೋಪಿಗಳು ಕಟ್ಟುಮಸ್ತಾದ ಜಾನುವಾರುಗಳನ್ನು ಹೆಚ್ಚಿನ ಬೆಲೆಗೆ ಬೇರೆ ರೈತರಿಗೆ ಮಾರಾಟ ಮಾಡುತ್ತಿದ್ದರು. ಸಣಕಲು ಜಾನುವಾರುಗಳನ್ನು ಕಸಾಯಿಖಾನೆಗಳಿಗೆ ಮಾರಾಟ ಮಾಡುತ್ತಿರುವ ಶಂಕೆಯನ್ನ ಪೊಲೀಸರು ವ್ಯಕ್ತಪಡಿಸಿದ್ದಾರೆ

    Verbattle
    Verbattle
    Verbattle
    ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleಚಲಿಸುತ್ತಿರುವ ಬೈಕ್ ಮೇಲೆ ಸರಸ
    Next Article ಕ್ಷಿಪ್ರ ರಾಜಕೀಯ ಬೆಳವಣಿಗೆಯ ಭವಿಷ್ಯ
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ದೆಹಲಿಯಲ್ಲಿ ನಾಪತ್ತೆ ಪ್ರಕರಣಗಳ ಏರಿಕೆ: 2026ರ ಮೊದಲ 15 ದಿನಗಳಲ್ಲಿ 800ಕ್ಕೂ ಹೆಚ್ಚು ಜನ ನಾಪತ್ತೆ

    ಫೆಬ್ರವರಿ 9, 2026

    1 ಟಿಪ್ಪಣಿ

    1. Iihran on ಫೆಬ್ರವರಿ 11, 2026 4:15 ಅಪರಾಹ್ನ

      bet mgm grand app betmgm-play mgm sports

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rxcbof ರಲ್ಲಿ JDS ಬಲೆಗೆ ಬೀಳುತ್ತಿರುವ ಕುಳಗಳು
    • Tracymix ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • LinwoodGah ರಲ್ಲಿ ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.