Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎದೆ ನಡುಗಿಸಿದ ಭೀಕರ ಹತ್ಯೆ.
    ಅಪರಾಧ

    ಎದೆ ನಡುಗಿಸಿದ ಭೀಕರ ಹತ್ಯೆ.

    vartha chakraBy vartha chakraಮೇ 29, 2024Updated:ಮೇ 30, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ತುಮಕೂರು,ಮೇ.29,
    ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ
    ಅಮೃತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎದೆ ಜಲ್ ಎನಿಸುವ ಭೀಕರ ಹತ್ಯೆ ನಡೆದಿದೆ
    ಪ್ರೀತಿಸಿ ಮದುವೆಯಾದ ಪತ್ನಿ ಇದೀಗ ತನ್ನ ಬಗ್ಗೆ ವಿಶ್ ಕಾಳಜಿ ತೋರುವುದಿಲ್ಲ ನಿರ್ಲಕ್ಷ್ಯ ಮಾಡುತ್ತಿದ್ದಾಳೆ. ಆಕೆಗೆ ಇತರೆ ಯಾರದೋ ಜೊತೆ ಸಂಬಂಧವಿದೆ ಎಂದು ಶಂಕಿಸಿದ ಆಕೆ ಪತಿ ಕೊಲೆ ಮಾಡಿದ್ದಾನೆ.
    ತನ್ನ ಪತ್ನಿಯನ್ನು ಕತ್ತು ಕತ್ತರಿಸಿ ಕೊಂದ ನಂತರ ಇಡೀ ರಾತ್ರಿ ದೇಹದ ಚರ್ಮ ಸುಲಿದು, ಅಂಗಾಂಗಗಳನ್ನು ತುಂಡು ತುಂಡಾಗಿ ಕತ್ತರಿಸಿದ್ದಾನೆ.
    ಪುಷ್ಪಾ (35) ಬರ್ಬರವಾಗಿ ಹತ್ಯೆಯಾದ ಮಹಿಳೆ ಎಂದು ಗುರುತಿಸಲಾಗಿದೆ ಕೊಲೆ ಆರೋಪದ ಮೇಲೆ ಆಕೆಯ ಪತಿ ಶಿವರಾಮನನ್ನು ಪೊಲೀಸರು ಬಂಧಿಸಿದ್ದಾರೆ
    ಶಿವಮೊಗ್ಗ ಜಿಲ್ಲೆ ಸಾಗರದ ಪುಷ್ಪ ತಾಲ್ಲೂಕಿನ ಸುಗ್ಗನಹಳ್ಳಿಯ ಶಿವರಾಮನನ್ನು ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರದ್ದೂ ಅಂತರ್ಜಾತಿ ವಿವಾಹ. ದಂಪತಿಗೆ ಎಂಟು ವರ್ಷದ ಗಂಡು ಮಗುವಿದೆ.
    ಸಾಮಿಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಶಿವರಾಮ ಹುಲಿಯೂರುದುರ್ಗದ ಹೊಸಪೇಟೆ ಬಡಾವಣೆಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು.
    ‘ದಂಪತಿ ನಡುವೆ ಸೋಮವಾರ ರಾತ್ರಿ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿದೆ. ಸಿಟ್ಟಿಗೆದ್ದ ಶಿವರಾಮ ಮಚ್ಚಿನಿಂದ ಪತ್ನಿಯ ಕತ್ತು ಕತ್ತರಿಸಿದ್ದಾನೆ. ರುಂಡವನ್ನು ಪಕ್ಕದಲ್ಲಿ ಇಟ್ಟುಕೊಂಡು ಚಾಕುವಿನಿಂದ ಇಡೀ ದೇಹದ ಚರ್ಮ ಸುಲಿದಿದ್ದಾನೆ. ಚಾಕುವಿನಿಂದ ಎದೆ, ಗುಪ್ತಾಂಗಗಳನ್ನು ಬಗೆದು ಹಾಕಿದ್ದಾನೆ. ಅಷ್ಟಕ್ಕೇ ಸುಮ್ಮನಾಗದೆ ಅಂಗಾಂಗಗಳನ್ನು ತುಂಡು, ತುಂಡಾಗಿ ಕತ್ತರಿಸಿ ಹಾಕಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.
    ಪುಟ್ಟ ಕೋಣೆ ತುಂಬಾ ರಕ್ತ ಹರಡಿತ್ತು. ಒಂದು ಕಡೆ ರುಂಡ ಮತ್ತು ಮತ್ತೊಂದು ಕಡೆ ವಿಕಾರವಾಗಿ ತುಂಡು, ತುಂಡಾಗಿ ಕತ್ತರಿಸಿ ಹಾಕಿದ್ದ ದೇಹ ಇತ್ತು. ಕರಳು ಹಾಗೂ ಇತರ ಅಂಗಾಂಗಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಪಕ್ಕದಲ್ಲಿಯೇ ಎಂಟು ವರ್ಷದ ಮಗು ಮಲಗಿತ್ತು. ಆರೋಪಿ ಇಡೀ ರಾತ್ರಿ ಶವದ ಜೊತೆಯಲ್ಲಿಯೇ ಕಳೆದಿದ್ದಾನೆ.
    ಮಂಗಳವಾರ ಬೆಳಗಿನ ಜಾವ ಶಿವರಾಮ ತಾನು ಕೆಲಸ ಮಾಡುತ್ತಿದ್ದ ಸಾಮಿಲ್ ಮಾಲೀಕರ ಮಗ ಪ್ರದೀಪ್‌ ಎಂಬುವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಪ್ರದೀಪ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
    ಬೆಳಗಿನ ಜಾವ ಮನೆಗೆ ಹೋದ ಪೊಲೀಸರು ಸ್ಥಳದಲ್ಲಿ ವಿಕಾರವಾಗಿ ಬಿದ್ದಿದ್ದ ಶವವನ್ನು ನೋಡಿ ಬೆಚ್ಚಿ ಬಿದ್ದಿದ್ದಾರೆ. ಏನೂ ನಡೆದಿಲ್ಲ ಎಂಬಂತೆ ಮನೆಯಲ್ಲಿಯೇ ಸಹಜವಾಗಿ ಕುಳಿತಿದ್ದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಪಟ್ಟಣದಲ್ಲಿಯೇ ಇರುವ ಪುಷ್ಪಾ ಸಂಬಂಧಿ ಶಿವಶಂಕರ್ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
    ‘ನನ್ನ ಹೆಂಡತಿ ಮನೆಯಲ್ಲಿ ಸರಿಯಾಗಿ ಅಡುಗೆ ಮಾಡುತ್ತಿರಲಿಲ್ಲ. ಮೊಬೈಲ್‌ನಲ್ಲಿ ಸದಾ ಯಾರದೋ ಜೊತೆ ಮಾತನಾಡುತ್ತಿದ್ದಳು. ರಾತ್ರಿ ಮನೆಗೆ ಬಂದಾಗ ಅಡುಗೆ ಮಾಡಿರಲಿಲ್ಲ. ಮಧ್ಯಾಹ್ನ ಉಳಿದ ಅಡುಗೆಯನ್ನು ತಿನ್ನುವಂತೆ ಹೇಳಿದಳು. ಇದರಿಂದ ಜಗಳ ಶುರುವಾಯ್ತು’ ಎಂದು ಆರೋಪಿ ಹೇಳಿದ್ದಾನೆ

    crime News ಅಪರಾಧ ಸುದ್ದಿ ಕೊಲೆ ತುಮಕೂರು ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಜ್ವಲ್ ಅಡಗುದಾಣ ಪತ್ತೆ ಹಚ್ಚಿದ SIT.
    Next Article ಬೆಂಗಳೂರಲ್ಲಿ ಸಿಕ್ಕಿ ಬಿದ್ದರು ಬಾಂಗ್ಲಾ ಪ್ರಜೆಗಳು.
    vartha chakra
    • Website

    Related Posts

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    ಡಿಸೆಂಬರ್ 4, 2025

    ಜರ್ಮನಿ ತಂಡದೊಂದಿಗೆ ಮುಖ್ಯಕಾರ್ಯದರ್ಶಿ ಚರ್ಚೆ

    ಡಿಸೆಂಬರ್ 4, 2025

    1 ಟಿಪ್ಪಣಿ

    1. tusuk88 on ಡಿಸೆಂಬರ್ 1, 2025 10:21 ಫೂರ್ವಾಹ್ನ

      tusuk88slot

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಫಾರಿ ಸ್ಥಗಿತ – ಮುಂದೇನು?

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • KrenzaAGELT ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • купить шишки ರಲ್ಲಿ ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    • Scotthem ರಲ್ಲಿ ಸುಧಾ ಮೂರ್ತಿ ಹೆಸರಲ್ಲಿ ವಂಚಿಸಿದ ಅರ್ಚಕ | Sudha Murthy
    Latest Kannada News

    ಸಫಾರಿ ಸ್ಥಗಿತ – ಮುಂದೇನು?

    ಡಿಸೆಂಬರ್ 4, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ, ಡಿಸಿಎಂ ಬಳಿ ಇದೆ 43 ಲಕ್ಷದ ವಾಚ್!
    Subscribe