ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಸ್ಕಾರ್ಟ್ ಸರ್ವಿಸ್ ಹೆಸರಲ್ಲಿ ವಂಚಿಸಿದ್ದು ಹೀಗೆ..
    Viral

    ಎಸ್ಕಾರ್ಟ್ ಸರ್ವಿಸ್ ಹೆಸರಲ್ಲಿ ವಂಚಿಸಿದ್ದು ಹೀಗೆ..

    vartha chakraBy vartha chakraಡಿಸೆಂಬರ್ 2, 20248 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.2-
    ಯುವತಿಯ ಮೋಹಕ್ಕೆ  ಬಿದ್ದ ಬೆಂಗಳೂರು ನಗರದ ಸಾಫ್ಟ್‌ವೇರ್ ಇಂಜಿನಿಯರ್ ಬರೋಬ್ಬರಿ, 8.1 ಲಕ್ಷ ರೂಪಾಯಿ ಕಳೆದುಕೊಂಡು ಇಂಗು ತಿಂದ ಮಂಗನಂತಾಗಿದ್ದಾರೆ.
    29 ವರ್ಷದ ಟೆಕ್ಕಿ ಆನ್‌ಲೈನ್‌ ಪೋರ್ಟಲ್‌ ಮೂಲಕ ಎಸ್ಕಾರ್ಟ್‌ ಸೇವೆಯನ್ನು ಬುಕ್‌ ಮಾಡಿದ್ದ. ಅದರ ಮೂಲಕ ಪರಿಚಯವಾದ ಯುವತಿಯನ್ನು ನಂಬಿ ಹೋದವನು ಈಗ ಹಣ ಕಳೆದುಕೊಂಡು ಕೈಸುಟ್ಟುಕೊಂಡಿದ್ದಾನೆ.
    ಎಸ್ಕಾರ್ಟ್ ಸರ್ವಿಸ್ ಹೆಸರಲ್ಲಿ ವಂಚಿಸಿದ್ದು ಹೀಗೆ.. ಕಾಲ್‌ ಗರ್ಲ್‌ ನ ಮೊಬೈಲ್‌ ನಂಬರ್‌ ಸಿಕ್ಕಿತ್ತು. ಮಸಾಜ್‌ ರಿಪಬ್ಲಿಕ್‌ ಡಾಟ್‌ ಕಾಂ ಎಂಬ ಸೈಟ್‌ನಿಂದ ಈ ನಂಬರ್‌ ಪಡೆದುಕೊಂಡಿದ್ದ.ಈತ ಆಕೆಗೆ ಕರೆ ಮಾಡಿದ್ದ. ಅವಳು ತನ್ನನ್ನು ರೂಪ ಎಂದು ಪರಿಚಯ ಮಾಡಿಕೊಂಡಿದ್ದಳು.
    ಆನಂತರ ವ್ಯವಹಾರ ಕುದುರುಸಿದ ಆತ ಆಕೆಯನ್ನು ಮೂರು ಗಂಟೆಗಳ ಅವಧಿಗೆ 15 ಸಾವಿರ ರೂಪಾಯಿಗೆ ಬುಕ್‌ ಮಾಡಿಕೊಂಡಿದ್ದ. ಆಕೆಯೊಂದಿಗೆ ಸಮಯ ಕಳೆಯಲು ನವೆಂಬರ್ 29 ರಂದು ರೆಸಿಡೆನ್ಸಿ ರಸ್ತೆಯ ಹೋಟೆಲ್‌ನಲ್ಲಿ ರೂಂ ಕಾಯ್ದಿರಿಸಿದ್ದ. ರೂಪಾಗೆ ಗೌತಮ್‌ ಕ್ಯಾಬ್‌ ಚಾರ್ಜ್‌ ಸೇರಿ 16 ಸಾವಿರ ರೂ. ಪಾವತಿಸಿದ್ದ ಇದಾದ ನಂತರ
    ನವೆಂಬರ್ 29ರ ಸಂಜೆ 6.15ರ ಹೊತ್ತಿಗೆ ರೂಪ ಹೋಟೆಲ್ ನಲ್ಲಿ ಗೌತಮ್‌ನನ್ನು ಭೇಟಿಯಾಗಿದ್ದಳು.
    ಈ ವೇಳೆ ಆಕೆ ತಾನು ಹೇಳಿಕೊಂಡಂತೆ 18 ವರ್ಷದವಳಲ್ಲ, 30 ವರ್ಷ ಆಸುಪಾಸಿನವಳು ಎಂದು ಗೌತಮ್‌ ಗಮನಕ್ಕೆ ಬಂತು.ವಯಸ್ಸಿನ ವಿಷಯದಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿದೆ
    ಆದರೆ ಇದಕ್ಕೆ ಉತ್ತರಿಸಿದ ಆಕೆ ನಾನು ಕಾಲ್ ಗರ್ಲ್ ಅಲ್ಲ ಮಫ್ತಿಯಲ್ಲಿರುವ ಪೊಲೀಸ್‌, ನಿನ್ನನ್ನು ಬಂಧಿಸಲು  ಬಂದಿರುವುದು ಎಂದಿದ್ದಾಳೆ.
    ಇದೇ ವೇಳೆ ಖಾಕಿ ಯೂನಿಫಾರ್ಮ್‌ ಹಾಕಿದ ವ್ಯಕ್ತಿಯ ಚಿತ್ರ ಇರುವ ನಂಬರ್‌ನಿಂದ ವಾಟ್ಸಾಪ್‌ ಕಾಲ್‌ ಬಂತು. ನಾನು ಹಿತೇಶ್‌ ಕುಮಾರ್‌ ಐಪಿಎಸ್‌ ಅಧಿಕಾರಿ ಎಂದು ಪರಿಚಯಿಸಿಕೊಂಡ ಆತ, ತಾನು ಈ ಮಹಿಳೆಯ ಸಹೋದ್ಯೋಗಿ ಎಂದು ಹೇಳಿದ. ರೂಪಾ ಗೌತಮ್‌ ಫೋನ್‌ ಕಿತ್ತುಕೊಂಡು ಲೌಡ್‌ ಸ್ಪೀಕರ್‌ಗೆ ಹಾಕಿದಳು, ಆಗ ಕುಮಾರ್‌ ನೀನು ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದಿಯಾ ಎಂದು ಹೆದರಿಸಿದ್ದಾನೆ.
    ನನ್ನನ್ನು ಬಂಧಿಸದೇ ಇರಲು 10 ಲಕ್ಷ ಕೊಡಬೇಕು ಎಂದು ಆರಂಭದಲ್ಲಿ ಬೇಡಿಕೆ ಇಟ್ಟಿದ್ದಾರೆ. ಅದಕ್ಕೆ ಈತ ನನ್ನ ಬಳಿ ಅಷ್ಟೊಂದು‌ ಹಣ ಇಲ್ಲ ಎಂದಿದ್ದಾನೆ. ಇದನ್ನು ಕೇಳಿದ ಅವರು ಇಲ್ಲವಾದರೆ ನಿನ್ನನ್ನು ಪೊಲೀಸ್ ಠಾಣೆಗೆ ಎಳೆದೊಯ್ಯುತ್ತೇವೆ ಎಂದು ಬೆದರಿಸಿ‌ದ್ದಾರೆ.
    ಅಲ್ಲದೆ, ಈ ವೇಳೆ ಒತ್ತಾಯವಾಗಿ ಕ್ರೆಡಿಟ್‌ ಕಾರ್ಡ್‌ ಕಸಿದುಕೊಂಡ ರೂಪಾ, ಇನ್ನುಳಿದ ಎರಡು ಕ್ರೆಡಿಟ್‌ ಕಾರ್ಡ್‌ಗಳ ವಿವರವನ್ನು ಪಡೆದು ಬೇರೆ ಬೇರೆ ಖಾತೆಗಳಿಗೆ 8.1 ಲಕ್ಷ ರೂ. ವರ್ಗಾಯಿಸಿಕೊಂಡಿದ್ದಾಳೆ. ರಾತ್ರಿ 8.30ರವರೆಗೆ ಈ ವಸೂಲಿ ಮಾಡುವ ಕೆಲಸ ನಡೆದಿದೆ.ಕೊನೆಗೆ ರೋಸಿದ ಗೌತಮ್‌ ಪೊಲೀಸ್‌ ಠಾಣೆಗೆ ಹೋಗೋಣ, ಇದನ್ನೆಲ್ಲ ಅಲ್ಲೇ ಬಗೆಹರಿಸೋಣ ಎಂದು ಹೇಳಿದ್ದಾನೆ.ಆಗ ಅವರು ಮೆತ್ತಗಾಗಿ ಬೇರೆ ರೀತಿಯಲ್ಲಿ ಮಾತನಾಡಲು ಹೋಗಿದ್ದಾರೆ ಆಗ ಈತನಿಗೆ ಇದು ಮೋಸದ ಜಾಲ ಎಂಬ ಅರಿವಾಗಿದೆ ತಕ್ಷಣವೇ ಆತ ಹೋಟೆಲ್‌ ಸಿಬ್ಬಂದಿಯನ್ನು ಇವರು ತನ್ನಿಂದ ಹಣ ಕಿತ್ತುಕೊಳ್ಳುತ್ತಿದ್ದಾರೆ ಎಂದು ವಿವರಿಸಿ ಪೊಲೀಸ್‌ ಹೆಲ್ಪ್‌ಲೈನ್‌ 112ಗೆ ಕರೆ ಮಾಡಲು ಹೇಳಿದ್ದಾನೆ. ಅದರಂತೆ ಹೋಟೆಲ್ ಸಿಬ್ಬಂದಿ ಅವರು ಕರೆ ಮಾಡುತ್ತಿದ್ದಂತೆ ಆಕೆ ಅಲ್ಲಿಂದ ಓಡಿ ಹೋಗಿದ್ದಾಳೆ.
    ತಕ್ಷಣವೇ ಗೌತಮ್ ಆಕೆಯನ್ನು ಹಿಂಬಾಲಿಸಿ ಹಿಡಿದುಕೊಳ್ಳಲು ಮುಂದಾಗಿದ್ದಾನೆ ಈ ವೇಳೆ ರಸ್ತೆಯಲ್ಲಿ ತನ್ನ ಬಟ್ಟೆಯನ್ನು ತಾನೇ ಹರಿದುಕೊಂಡು, ಗೌತಮ್‌ ನನ್ನೊಂದಿಗೆ ಕೆಟ್ಟದಾಗಿ ನಡೆದುಕೊಂಡ ಎಂದು ಅಲ್ಲಿದ್ದವರ ಬಳಿ ಸಹಾಯವನ್ನೂ ಯಾಚಿಸಿದ್ದಾಳೆ.ಗೌತಮ್‌ ಕೈಯನ್ನೂ ಕಚ್ಚಿ ಓಡಿ ಹೋಗಲು ಯತ್ನಿಸಿದ್ದಾಳೆ,
    ಆದರೆ ಈ ವೇಳೆಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಆಕೆಯನ್ನು ಬಂಧಿಸಿದ್ದಾರೆ. ತಕ್ಷಣವೇ ಆಕೆ ಪ್ರಜ್ಞೆ ತಪ್ಪಿದಂತೆ ನಾಟಕ ಮಾಡಿದ್ದಾಳೆ.
    ಇದಕ್ಕೆ ಬೆಚ್ಚದ ಪೊಲೀಸರು ಆಕೆಯನ್ನು ಪೋಲಿಸ್ ವಾಹನದಲ್ಲಿ ಕೂರಿಸಿಕೊಂಡು ಠಾಣೆಗೆ ಕರೆದೊಯ್ದಿದ್ದಾರೆ. ನಂತರ ಗೌತಮ್‌ಗೆ 1930 ಸೈಬರ್‌ ಕ್ರೈಂ ಪೊಲೀಸ್‌ಗೆ ಕರೆ ಮಾಡಲು ಸಲಹೆ ಮಾಡಿದ ಪೊಲೀಸರು ಹಣ ರವಾನಿಸಿದ ಎಲ್ಲಾ ಖಾತೆಗಳನ್ನು ಸ್ಥಗಿತಗೊಳಿಸಲು ಸಹಾಯ ಮಾಡಿದ್ದಾರೆ.
    ರೂಪಾ ಬಳಿಯಲ್ಲಿದ್ದ ಆಧಾರ್‌ ಕಾರ್ಡ್‌ ಹೊಡೆದು ಪರಿಶೀಲಿಸಿದಾಗ ಆಕೆಯ ಹೆಸರು ಪೂಜಾ, 31 ವರ್ಷ ಎಂದು ಗೊತ್ತಾಗಿದೆ. ಪೊಲೀಸರು ಆಕೆಯನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    Bangalore Government Karnataka News Trending Varthachakra ಪೋಲಿಸ್ ಬೆಂಗಳೂರು ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರಿ ವಕೀಲರ ನೇಮಕದಲ್ಲಿ ಮೀಸಲಾತಿ.
    Next Article ಯತ್ನಾಳ್ ಗೆ ವಿನಾಶ ಕಾಲ ಬಂದಿದೆಯಂತೆ.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.