Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಓ ಮೈ ಲವ್ ಎನ್ನುತ್ತಾ ಬೆಳ್ಳಿ ತೆರೆಗೆ ಬರ್ತಿರೋ ಶಶಿಕುಮಾರ್ ಪುತ್ರ! ಜುಲೈ 15ಕ್ಕೆ ಚಿತ್ರ ರಿಲೀಸ್
    ಸುದ್ದಿ

    ಓ ಮೈ ಲವ್ ಎನ್ನುತ್ತಾ ಬೆಳ್ಳಿ ತೆರೆಗೆ ಬರ್ತಿರೋ ಶಶಿಕುಮಾರ್ ಪುತ್ರ! ಜುಲೈ 15ಕ್ಕೆ ಚಿತ್ರ ರಿಲೀಸ್

    vartha chakraBy vartha chakraಜುಲೈ 13, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಅಕ್ಷಿತ್ ಶಶಿಕುಮಾರ್ ಮತ್ತು ಕೀರ್ತಿ ಕಲ್ಕೆರೆ ಅಭಿನಯದ ಓ ಮೈ ಲವ್ ಚಿತ್ರವು ಜುಲೈ 15ರಿಂದ ಬಿಡುಗಡೆಯಾಗಲಿದೆ. ಯುವಜನತೆಯ ಮನಮುಟ್ಟುವಂತ ರೋಮ್ಯಾಂಟಿಕ್ ಕಾಮಿಡಿ ಲವ್ ಸ್ಟೋರಿಯ ಓ ಮೈ ಲವ್ ಚಿತ್ರದಲ್ಲಿ ಅಕ್ಷೀತ್ ಶಶಿಕುಮಾರ್, ಕೀರ್ತಿ ಕಲ್ಕೇರಿ ನಾಯಕ-ನಾಯಕಿಯರಾಗಿದ್ದು, ಪೋಷಕ ಪಾತ್ರದಲ್ಲಿ ಮಗಧೀರ ಖ್ಯಾತಿಯ ದೇವ್ ಗಿಲ್, ಸಾಧು ಕೋಕಿಲ, ಎಸ್.ನಾರಾಯಣ್, ಪವಿತ್ರಾ ಲೋಕೇಶ್, ಸಂಗೀತಾ ಮುಂತಾದವರಿದ್ದಾರೆ.
    GCB ಬ್ಯಾನರ್ ಅಡಿಯಲ್ಲಿ ಜಿ.ರಾಮಾಂಜಿನಿ ಕಥೆ ಬರೆದು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದು, ಸ್ಮೈಲ್ ಶ್ರೀನು ರ ನಿರ್ದೇಶನವಿದೆ. ಈಗಾಗಲೇ ಹಾಡುಗಳು ಹಾಗೂ ಟ್ರೈಲರ್ ಸೂಪರ್ ಹಿಟ್ ಆಗಿದೆ. ಚಿತ್ರದ ಎಲ್ಲಾ ಹಾಡುಗಳಿಗೆ ಡಾ.ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ರಚಿಸಿದ್ದು, ಚರಣ್ ಅರ್ಜುನ್ ಸಂಗೀತ ಸಂಯೋಜಿಸಿದ್ದಾರೆ.

    Verbattle
    Verbattle
    Verbattle
    Entertainment ಸಾಹಿತ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಹೆಸರಿನಲ್ಲಿ ಫ್ಲವರ್ ಶೋ
    Next Article ಇಬ್ಬರು ಮಕ್ಕಳು ಸೇರಿ ನಾಲ್ವರು ದಾರುಣ ಸಾವು
    vartha chakra
    • Website

    Related Posts

    ವಶೀಕರಣಕ್ಕಾಗಿ ಹಲ್ಲಿ ಜನನಾಂಗ ಕೊಡುವ ಮಾಂತ್ರಿಕ!

    ಜನವರಿ 14, 2026

    ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!

    ಜನವರಿ 12, 2026

    ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!

    ಜನವರಿ 12, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ವಿರುದ್ಧ ರಾಜ್ಯಪಾಲರು ಮಾತನಾಡುತ್ತಾರಾ..?

    ಸಿಎಂ ಮತ್ತು ಡಿಸಿಎಂಗೆ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ..?

    ಬೆಂಗಳೂರು ಪುಟ್ ಪಾತ್ ಮೇಲೆ ಗಾಂಜಾ ಮಾರಾಟ

    ಕಾಂಗ್ರೆಸ್ ಶಾಸಕರಿಗೆ ವಿದೇಶ ಪ್ರವಾಸ ಭಾಗ್ಯ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • slotgpt_bqSt ರಲ್ಲಿ ಗಂಗೆಯಲ್ಲಿ ಮೆಡಲ್ ವಿಸರ್ಜನೆ
    • slotgpt_tySt ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • slotgpt_uxSt ರಲ್ಲಿ ಮುನಿಸಿಕೊಂಡ G. Parameshwara ಮತ್ತು M.B.Patil
    Latest Kannada News

    ಕೇಂದ್ರದ ವಿರುದ್ಧ ರಾಜ್ಯಪಾಲರು ಮಾತನಾಡುತ್ತಾರಾ..?

    ಜನವರಿ 15, 2026

    ಸಿಎಂ ಮತ್ತು ಡಿಸಿಎಂಗೆ ರಾಹುಲ್ ಗಾಂಧಿ ಹೇಳಿದ್ದೇನು ಗೊತ್ತಾ..?

    ಜನವರಿ 14, 2026

    ಬೆಂಗಳೂರು ಪುಟ್ ಪಾತ್ ಮೇಲೆ ಗಾಂಜಾ ಮಾರಾಟ

    ಜನವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.