Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಮಲ ಹಿಡಿದ ವರ್ತೂರು
    ಸುದ್ದಿ

    ಕಮಲ ಹಿಡಿದ ವರ್ತೂರು

    vartha chakraBy vartha chakraಮೇ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಕೋಲಾರ : ಕಳೆದ ಮೂರು ಚುನಾವಣೆಗಳನ್ನು ಪಕ್ಷೇತರನಾಗಿ ಸ್ಪರ್ಧಿಸಿದ್ದು ಕಳೆದ ಎಂ ಎಲ್ ಸಿ ಚುನಾವಣೆಯಲ್ಲೇ ಬಿ ಜೆ ಪಿ ಪಾಳೆಯದಲ್ಲಿ ಗುರುತಿಸಿಕೊಳ್ಳುತ್ತಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್ ನಾಳೆ ಅಧಿಕೈತವಾಗಿ ಬಿ ಜೆ ಪಿ ಪಕ್ಷಕ್ಕೆ ಸೇರುವುದಾಗಿ ಘೋಷಿಸಿದ್ದಾರೆ.

    ಹೊರ ವಲಯದ ಕೋಗಿಲಹಳ್ಳೆಯ ತಮ್ಮ ನಿವಾಸದ ಬಳಿ ತಮ್ಮ ಬೆಂಬಲಿಗರ ಹಾಗು ಮುಖಂಡರ ಸಭೆ ನಡೆಸಿದ ನಂತರ ಮಾತನಾಡಿದ ವರ್ತೂರು ಪ್ರಕಾಶ್ ಕಾಂಗ್ರೆಸ್ ಸೇರ್ಪಡೆ ಕುರಿತು ಆ ಪಕ್ಷದ ಮುಖಂಡರನ್ನು ಭೇಟಿ ಮಾಡಿದರೂ ಪ್ರಯೋಜನ ಆಗಲಿಲ್ಲ. ಇನ್ನು ಜೆಡಿಎಸ್ ನನಗೆ ಅಡ್ಜೆಸ್ಟ್ ಆಗೋಲ್ಲ.ಬಿಜೆಪಿಯವರು ಪಕ್ಷ ಸೇರಲು ಆಹ್ವಾನ ಕೊಟ್ಟಿದ್ದಾರೆ ಅಲ್ಲದೇ
    ನಮ್ಮ ಕಾರ್ಯಕರ್ತರೂ ಸಹ ಸಹ ಒಪ್ಪಿದ್ದಾರೆ. ಆದ್ದರಿಂದ ನಾಳೆ ಹತ್ತು ಗಂಟೆಗೆ ಮಲ್ಲೇಶ್ವರಂ ನ ಬಿಜೆಪಿ ಕಛೇರಿಯಲ್ಲಿ ಬಿ ಜೆಪಿ ಯ ಎಲ್ಲಾ ಮುಖಂಡರೊಂದಿಗೆ ಸೇರಲಿದ್ದೇನೆ ಎಂದರು.

    ಅಲ್ಲದೇ ನನ್ನ ಜೊತೆಗೆ ಮಾಲೂರಿನ ಮಾಜಿ ಶಾಸಕ ಮಂಜುನಾಥ್ ಗೌಡ ಸಹ ಒಟ್ಟಿಗೆ ಪಕ್ಷ ಸೇರ್ಪಡೆಯಾಗಲಿದ್ದಾರೆಂದು ಹೇಳಿದರು.

    varthur prakash joined bangalore ವರ್ತೂರು ಪ್ರಕಾಶ್ ಬಿ ಜೆ ಪಿ ಪಕ್ಷಕ್ಕೆ ಸೇರ್ಪಡೆ
    Share. Facebook Twitter Pinterest LinkedIn Tumblr Email WhatsApp
    Previous Articleಸತ್ತವರ ಸಂಖ್ಯೆ -ಸುಳ್ಳು ಲೆಕ್ಕ
    Next Article ಮಂತ್ರಿಯಾಗಲು ಹಣ- ತನಿಖೆ ನಡೆಸಿ
    vartha chakra
    • Website

    Related Posts

    ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ

    ಮೇ 17, 2025

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?

    ಮೇ 12, 2025

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು

    ಮೇ 12, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ

    ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು

    ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !

    ಬೆತ್ತಲೆ ಕಳ್ಳನಿಗಾಗಿ ಪೊಲೀಸ್ ಶೋಧ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • buy-ads-accounts.click_AgomE ರಲ್ಲಿ ಸರ್ಕಾರದಲ್ಲಿ ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲ | Govt Employees
    • ads-account-buy.work_AgomE ರಲ್ಲಿ ಜಾರಕಿಹೊಳಿ ಭೇಟಿಯಾದ ಶಿವಕುಮಾರ್ | Satish Jarkiholi
    • ads-account-for-sale.top_AgomE ರಲ್ಲಿ ಜಾರಕಿಹೊಳಿ ಭೇಟಿಯಾದ ಶಿವಕುಮಾರ್ | Satish Jarkiholi
    Latest Kannada News

    ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ

    ಮೇ 17, 2025

    ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು

    ಮೇ 17, 2025

    ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !

    ಮೇ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ₹500 ಮದ್ಯ ಇಲ್ಲಿ ₹100ಕ್ಕೆ ಸಿಗುತ್ತೆ ಅತಿ ಕಡಿಮೆ ಬೆಲೆಯ ಮದ್ಯ ಎಲ್ಲಿ ಸಿಗುತ್ತೆ ಗೊತ್ತಾ ? #beer #viralvideo
    Subscribe