Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರ್ನಾಟಕಕ್ಕೆ ಸಿದ್ದರಾಮಯ್ಯ ಹೆಸರಿಡಬೇಕಂತ
    ರಾಜ್ಯ

    ಕರ್ನಾಟಕಕ್ಕೆ ಸಿದ್ದರಾಮಯ್ಯ ಹೆಸರಿಡಬೇಕಂತ

    vartha chakraBy vartha chakraಜನವರಿ 4, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.4-
    ಸಾಂಸ್ಕೃತಿಕ ನಗರಿ ಮೈಸೂರಿನ ರಸ್ತೆಯೊಂದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಡುವ ಪ್ರಸ್ತಾಪದ ಬಗ್ಗೆ ವ್ಯಂಗ್ಯವಾಡಿರುವ ಕೇಂದ್ರ ಕೈಗಾರಿಕೆಯ ಮಂತ್ರಿ ಕುಮಾರಸ್ವಾಮಿ ಮುಖ್ಯಮಂತ್ರಿ ದೊಡ್ಡ ಸಾಧನೆ ಮಾಡಿದ್ದಾರೆ ಹೀಗಾಗಿ ಕರ್ನಾಟಕಕ್ಕೆ ಅವರ ಹೆಸರನ್ನು ಇಡಲಿ ಎಂದು ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈಸೂರಿನ ರಸ್ತೆಗೆ ಮಾತ್ರ ಯಾಕೆ ಅವರ ಹೆಸರನ್ನು ಇಡಬೇಕು ಅವರ ಹೆಸರನ್ನು ದೇವನೂರು ಬಡಾವಣೆಯ ಕೆಸರೆ ಗ್ರಾಮಕ್ಕೆ ಇಡಲಿ. ಅಲ್ಲಿಯೇ ಅಲ್ಲವೇ ಅವರು ಬಹುದೊಡ್ಡ ಸಾಧನೆ ಮಾಡಿರುವುದು? ಎಂದು ಲೇವಡಿ ಮಾಡಿದರು.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇವಲ ಮೈಸೂರಿಗೆ ಮಾತ್ರವಲ್ಲ ಇಡೀ ಕರ್ನಾಟಕಕ್ಕೆ ಅವರು ಬಹಳ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಈ ರಾಜ್ಯಕ್ಕೂ ಅವರ ಹೆಸರನ್ನೇ ಇಟ್ಟುಬಿಡಲಿ’ ಎಂದು ವ್ಯಂಗ್ಯವಾಗಿ ಹೇಳಿದರು.
    ಈ ವಿಚಾರ ವಿವಾದದ ಸ್ವರೂಪ ಪಡೆದುಕೊಂಡಿದ್ದರೂ ಸಿದ್ದರಾಮಯ್ಯ ಜಾಣ ಮೌನದಲ್ಲಿದ್ದಾರೆ. ಬೆಂಬಲಿಗರನ್ನು ಛೂ ಬಿಟ್ಟು, ಚಿತಾವಣೆ ಮಾಡಿ ರಸ್ತೆಗೆ ಹೆಸರಿಟ್ಟಿಸಿಕೊಳ್ಳುತ್ತಿದ್ದಾರೆ. ಹೆಸರಿನ ರಾಜಕಾರಣವನ್ನು ಸಿದ್ದರಾಮಯ್ಯ ಕೈ ಬಿಡಬೇಕು’ ಎಂದರು.
    ನಾನು ಈ ಹಿಂದೆ ಬಿಜೆಪಿ ಜೊತೆ ಸರ್ಕಾರ ಮಾಡಿದ್ದೆ. ಮುಖ್ಯಮಂತ್ರಿಯಾಗಿ ನಾನು ಮೈಸೂರಿಗೆ ಎಷ್ಟು ಕೊಡುಗೆ ನೀಡಿದ್ದೇನೆ? ಡಿಸಿಎಂ, ವಿಧಾನಸಭೆ ವಿರೋಧಪಕ್ಷದ ನಾಯಕ ಹಾಗೂ ಎರಡು ಅವಧಿಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮೈಸೂರಿಗೆ ಏನೇನು ಕೊಡುಗೆ ಕೊಟ್ಟಿದ್ದಾರೆ ಎನ್ನುವ ಬಗ್ಗೆ ಚರ್ಚೆಯಾಗಲಿ’ ಎಂದು ಸವಾಲು ಹಾಕಿದರು.
    2006-2007ರಲ್ಲಿ ನಾನು ಮೈಸೂರಿಗೆ ಸಾಕಷ್ಟು ಅನುದಾನ ಕೊಟ್ಟಿದ್ದೇನೆ. ಎಷ್ಟು ಮನೆ ಮಂಜೂರು ಮಾಡಿದ್ದೇನೆ, ಎಷ್ಟು ರಾಜಕಾಲುವೆ ಅಭಿವೃದ್ಧಿಡಿಸಿದ್ದೇನೆ, ಜೆ-ನರ್ಮ್ ಯೋಜನೆ ಮೂಲಕ 2ಸಾವಿರ ಕೋಟಿ ಅನುದಾನವನ್ನು ಮೈಸೂರಿಗೆ ತಂದಿದ್ದೇನೆ. ಅದೆಲ್ಲ ಮಾಡಿದ್ದು ನಾನೇ ಎಂದು ಎಲ್ಲಾದರೂ ಹೇಳಿದ್ದೇನೆಯೇ? ಅದಕ್ಕೆಂದು ಹಾದಿ-ಬೀದಿಗೆ ನನ್ನ ಹೆಸರಿಡಿ ಎಂದು ಕೇಳಲಾಗುತ್ತದೆಯೇ? ನಾವೇನು ಕೆಲಸ ಮಾಡಿದ್ದೇವೆ ಎಂಬ ಆತ್ಮತೃಪ್ತಿ ಇರಬೇಕು; ಅದು ಜನರ ಹೃದಯದಲ್ಲಿರಬೇಕು’ ಎಂದರು.

    ಕರ್ನಾಟಕ ಬಿಜೆಪಿ ಬೆಂಗಳೂರು ಮೈ ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಬಜೆಟ್ ನಂತರ ಸಿದ್ದರಾಮಯ್ಯ ರಾಜೀನಾಮೆ
    Next Article ಕಾಡುಗಳ್ಳ ವೀರಪ್ಪನ್ ಅಡಗುದಾಣ ನೋಡಬೇಕಾ..
    vartha chakra
    • Website

    Related Posts

    ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ

    ಮೇ 17, 2025

    ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !

    ಮೇ 16, 2025

    ಬೆತ್ತಲೆ ಕಳ್ಳನಿಗಾಗಿ ಪೊಲೀಸ್ ಶೋಧ

    ಮೇ 16, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ

    ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು

    ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !

    ಬೆತ್ತಲೆ ಕಳ್ಳನಿಗಾಗಿ ಪೊಲೀಸ್ ಶೋಧ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ads-account-for-sale.top_AgomE ರಲ್ಲಿ ಪೊಲೀಸ್ ‌ಸಬ್ ಇನ್ಸ್ ಪೆಕ್ಟರ್ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ | PSI Exam
    • ads-account-buy.work_AgomE ರಲ್ಲಿ ಹೀಗೂ ನಡೆಯುತ್ತದೆ ಮಕ್ಕಳ ಮಾರಾಟ ಜಾಲ | Child Trafficking
    • buy-ads-accounts.click_AgomE ರಲ್ಲಿ ATM ಸರ್ಕಾರ ಬೇಗ ತೊಲಗಬೇಕಂತೆ | ATM Sarkara
    Latest Kannada News

    ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ

    ಮೇ 17, 2025

    ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು

    ಮೇ 17, 2025

    ಚಿನ್ನಾಭರಣ ಕದ್ದು ಗಟ್ಟಿ ಮಾಡುತ್ತಿದ್ದ ಕಳ್ಳರು !

    ಮೇ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ₹500 ಮದ್ಯ ಇಲ್ಲಿ ₹100ಕ್ಕೆ ಸಿಗುತ್ತೆ ಅತಿ ಕಡಿಮೆ ಬೆಲೆಯ ಮದ್ಯ ಎಲ್ಲಿ ಸಿಗುತ್ತೆ ಗೊತ್ತಾ ? #beer #viralvideo
    Subscribe