ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಮಗಾರಿ ಟೆಂಡರ್ – ದಾರಿತಪ್ಪಿಸುತ್ತಿರುವ Congress
    ರಾಜಕೀಯ

    ಕಾಮಗಾರಿ ಟೆಂಡರ್ – ದಾರಿತಪ್ಪಿಸುತ್ತಿರುವ Congress

    vartha chakraBy vartha chakraಫೆಬ್ರವರಿ 15, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.

    ‘ರಾಜ್ಯದ ವಿವಿಧ ಕಾಮಗಾರಿಗಳ ಗುತ್ತಿಗೆ ವಿಚಾರವಾಗಿ Congress ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದು, ಗುತ್ತಿಗೆದಾರರಿಗೆ ಪರೋಕ್ಷವಾಗಿ ಬೆದರಿಕೆ ಹಾಕುತ್ತಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಆಪಾದಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾವ ಗುತ್ತಿಗೆದಾರರನ್ನೂ ನೀಡಬೇಡಿ. ಮುಂದೆ ಅಧಿಕಾರಕ್ಕೆ ಬಂದು ತನಿಖೆ ಮಾಡಿಸುತ್ತೇವೆ ಎಂದು ಧಮಕಿ ಹಾಕುತ್ತಿದ್ದಾರೆ. ಇದರ ಅರ್ಥ ಏನೆಂದರೆ ಅಧಿಕಾರಕ್ಕೆ ಬಂದರೆ ಸುಲಿಗೆ ಮಾಡಲು ಬರುತ್ತಿದ್ದಾರೆ ಎನ್ನುವುದು ಬಹಳ ಸ್ಪಷ್ಟವಾಗಿದೆ’ ಎಂದು ದೂರಿದರು.

    ‘Congress ನವರು ಅವರ ಅಜೆಂಡಾ ಅವರೇ ಹೇಳಿಕೊಂಡಿದ್ದಾರೆ. ಇವರು ನಮ್ಮ ವಿರುದ್ಧ ಮಾಡಿದ್ದ ಶೇ 40 ಕಮಿಷನ್ ಆರೋಪ ಯಾವುದೂ ನಿರೂಪಿತವಾಗಿಲ್ಲ. ನ್ಯಾಯಾಲಯದಲ್ಲಿ ದಾಖಲೆಗಳನ್ನು ಕೊಡುವುದಾಗಿ ಹೇಳಿದ್ದು ಇನ್ನೂ ಕೊಟ್ಟಿಲ್ಲ. ಅವರು ಎಲ್ಲಿ ಬೇಕಾದರೂ ನಿರ್ದಿಷ್ಟ ಪ್ರಕರಣ ದಾಖಲು ಮಾಡಿದರೆ ತನಿಖೆಯಾಗುತ್ತದೆ. ಅದನ್ನು ಮಾಡುವುದು ಬಿಟ್ಟು ಗಾಳಿಯಲ್ಲಿ ಗುಂಡು ಹೊಡೆದರೆ ಏನೂ ಪ್ರಯೋಜನವಿಲ್ಲ’ ಎಂದರು.

    ‘ಕಾಂಗ್ರೆಸ್ ನವರ ಹಿಂದಿನ ಹಗರಣಗಳ ಬಗ್ಗೆ ಲೋಕಾಯುಕ್ತ (Lokayukta) ತನಿಖೆ ನಡೆಯುತ್ತಿದೆ. ಅವರ ಮೇಲಿರುವ ಆರೋಪಗಳಿಗೆ ಉತ್ತರ ಕೊಡಲಿ. ಅವರ ಕಾಲದಲ್ಲಿ ಆಗಿರುವ ಟೆಂಡರ್ ಹಗರಣಗಳ ಬಗ್ಗೆ ಉತ್ತರ ಕೊಡಲಿ’ ಎಂದು ಸವಾಲು ಹಾಕಿದರು. ‘ಗೂಳಿಹಟ್ಟಿ ಶೇಖರ್ (Gulihatti D Shekhar) ಅವರು ಸಾಮಾನ್ಯವಾಗಿ ಪತ್ರ ಬರೆದಿದ್ದಾರೆ. ನಾವು ಅವರಿಗೆ ಪತ್ರ ಮುಖೇನ ಉತ್ತರಿಸಿದ್ದು, ನಿರ್ದಿಷ್ಟ ಪ್ರಕರಣವಿದ್ದರೆ ನೀಡಲಿ, ತನಿಖೆ ಮಾಡುತ್ತೇವೆ ಎಂದು ಕೇಳುತ್ತಿದ್ದೇವೆ. ನಿನ್ನೆ ಸದನದಲ್ಲಿಯೂ ಸ್ಪಷ್ಟವಾಗಿ ಕೇಳಿದ್ದೇವೆ. ಯಾವುದಾದರೂ ಅಧಿಕಾರಿ ಯಾವುದೇ ಹಂತದಲ್ಲಿ ಭ್ರಷ್ಟಾಚಾರ ಮಾಡಿದ್ದರೆ ತನಿಖೆ ಮಾಡುತ್ತೇವೆ ಎನ್ನುವುದು ನಮ್ಮ ನಿಲುವಾಗಿದೆ. ಇದ್ಯಾವುದೂ ನೀಡದೆ, ಕೇವಲ ಹೇಳಿಕೆ ನೀಡಿದರೆ ಆಗುವುದಿಲ್ಲ’ ಎಂದು ಹೇಳಿದರು

    ‘ಕಾಂಗ್ರೆಸ್ 5 ವರ್ಷ ಆಡಳಿತ ಮಾಡಿದೆ. ಅವರೂ ಟೆಂಡರ್ ಕರೆದಿದ್ದಾರೆ. ನಾವು ಬಂದ ನಂತರ ಟೆಂಡರ್ ಪರಿಶೀಲನಾ ಸಮಿತಿಯನ್ನು ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನೇಮಕ ಮಾಡಿದ್ದೇವೆ. ಟೆಂಡರ್ ಪರಿಶೀಲನೆಯಾಗುತ್ತದೆ ಹಾಗೂ ಇಡೀ ಪ್ರಕ್ರಿಯೆ ಪಾರದರ್ಶಕವಾಗಿದೆ. ಯಾರು ಬೇಕಾದರೂ ದೂರು ನೀಡಬಹುದಾಗಿದೆ. ಡಿ.ಕೆ.ಶಿವಕುಮಾರ್ (DK Shivakumar) ಅವರು ನೀರಾವರಿ ಸಚಿವರಿದ್ದಾಗ ಟೆಂಡರ್ ಪರಿಶೀಲನಾ ಸಮಿತಿಯನ್ನು ತೆಗೆದುಹಾಕಿದ್ದರು. ಟಿ. ಎ. ಸಿ ಯನ್ನೂ ತೆಗೆದುಹಾಕಿದ್ದರು. ನಿಗಮದಲ್ಲಿ ಎರಡು ಹಂತದ ಪರಿಶೀಲನೆಯನ್ನು ತೆಗೆದವರು ಅವರು, ಭ್ರಷ್ಟಾಚಾರಕ್ಕೆ ರಹದಾರಿ ಮಾಡಿಕೊಂಡಿದ್ದರು. ನಾವು ಬಂದ ನಂತರ ಅದನ್ನು ಪುನ: ಸ್ಥಾಪನೆ ಮಾಡಿದ್ದೇವೆ. ಹೀಗಾಗಿ ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ’ ಎಂದರು.

    Verbattle
    Verbattle
    Verbattle
    #bangalore #BJP #Congress #dkshivakumar #politics #tender basavaraj bommai Congress DK. Shivakumar Gulihatti D Shekar lokayukta m shiva ಕಾಂಗ್ರೆಸ್ ನ್ಯಾಯ ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous ArticleMarch 1 ರಿಂದ BJP ರಥಯಾತ್ರೆ
    Next Article ತಲೆ ತಿರುಕರು ಹೀಗೆ ಮಾತನಾಡುವುದು – Yediyurappa
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.