Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಂಭಮೇಳದಲ್ಲಿ ಕಿನ್ನರ ಕಲರವ
    ರಾಷ್ಟ್ರೀಯ

    ಕುಂಭಮೇಳದಲ್ಲಿ ಕಿನ್ನರ ಕಲರವ

    vartha chakraBy vartha chakraಜನವರಿ 15, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಪ್ರಯಾಗ್ ರಾಜ್ :
    ಕೋಟ್ಯಂತರ ಜನರ ಆಕರ್ಷಣೆ ಹಾಗೂ ಆರಾಧನೆಯ ಕೇಂದ್ರವಾಗಿರುವ ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳಕ್ಕೂ ಲಕ್ಷಾಂತರ ಸಾಧು ಸಂತರು, ನಾಗಾ,ಬಾಬಾಗಳು, ಅಘೋರಿಗಳು ಬಂದು ಸೇರಿದ್ದಾರೆ.
    ವಿವಿಧ ಅಖಾಡಗಳ‌ ನೇತೃತ್ವದಲ್ಲಿ ಪವಿತ್ರ ಶಾಹಿ ಸ್ನಾನ, ಅಮೃತ ಸ್ನಾನವೂ ನೆರವೇರಿದೆ. ಈ ನಡುವೆ ಹಲವು ಅಖಾಡಗಳ ಸಾಧುಗಳು ಇಲ್ಲಿ ಬೀಡು ಬಿಟ್ಟಿದ್ದು, ಇನ್ನೂ ಒಂದು ತಿಂಗಳ ಕಾಲ ಇವರ ಆಚರಣೆ, ವ್ರತ, ಸ್ನಾನ ಎಲ್ಲ ನಡೆಯಲಿವೆ.
    ಇವರೆಲ್ಲರ ನಡುವೆ ಒಂದು ವಿಶಿಷ್ಟ ಅಖಾಡ ಎದ್ದು ನಿಂತಿದೆ. 2016ರವರೆಗೂ ಈ ಅಖಾಡ ಅಸ್ತಿತ್ವದಲ್ಲಿ ಇರಲಿಲ್ಲ. ಈ ಅಖಾಡದ ವಿಶೇಷವೆಂದರೆ ಇಲ್ಲಿರುವರು ಪುರುಷರೂ ಅಲ್ಲಿ. ಸ್ತ್ರೀಯರೂ ಅಲ್ಲ. ಆದರೆ ಇವೆರಡೂ ಆಗಿರುವ ತೃತೀಯ ಲಿಂಗಿಯರದ್ದು.
    ಇದರ ಹೆಸರು ʼಕಿನ್ನರ ಅಖಾಡʼ. ಇದಕ್ಕೆ ಕಿನ್ನರ ಎಂಬ ಹೆಸರೇಕೆ? ಎಂದು ಕೇಳುತ್ತೀರಾ.ಪುರಾಣದ ಮಹಾಭಾರತದಲ್ಲಿ ಈ ಕಿನ್ನರರ, ಕಿಂಪುರುಷರ ಉಲ್ಲೇಖ ಇದೆ. ಇವರು ದೇವತೆಗಳನ್ನು ಸಂತೋಷಪಡಿಸಲು ಇರುವವರು, ಇವರು ನಾನಾ ಕಲೆಗಳ ಸಂಗಮ. ಗಂಧರ್ವರಂತೆಯೇ ಇವರು ಕೂಡ ಹಾಡು ಕುಣಿತ ಸಂಗೀತ ನೃತ್ಯಗಳನ್ನು ಕರಗತಗೊಳಿಸಿಕೊಂಡವರು.
    ಅಖಾಡಗಳೆಂದರೆ ಸಾಧು ಸನ್ಯಾಸಿಗಳ ಸಮೂಹ. ಸನ್ಯಾಸಿಗಳ ನಂಬಿಕೆ ಹಾಗೂ ಅವರು ಅನಸರಿಸುವ ಮಾರ್ಗದಿಂದ ಇವುಗಳನ್ನು ವಿಂಗಡಿಸಲಾಗಿರುತ್ತದೆ. ಹೀಗೆ ಒಟ್ಟು 13 ಅಖಾಡಗಳಾಗಿ ವಿಂಗಡಿಸಲಾಗಿದೆ. ಅವುಗಳ ಜೊತೆಗೆ 14ನೆಯದಾಗಿ ಕಿನ್ನರ ಸೇರಿದೆ. ಹಿಂದೂ ಧರ್ಮ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸುವ ಉದ್ದೇಶದಿಂದ ಅಖಾಡಗಳನ್ನು ರಚಿಸಲಾಯಿತು. ಜಗದ್ಗುರು ಆದಿ ಶಂಕರಾಚಾರ್ಯರು ಎಂಟನೇ ಶತಮಾನದಲ್ಲಿ ಅಖಾಡಗಳನ್ನು ಸ್ಥಾಪಿಸಿದರು ಎನ್ನಲಾಗುತ್ತದೆ. ಅಖಾಡಗಳಲ್ಲಿರುವವರಿಗೆ ವಿಶೇಷ ತರಬೇತಿ ನೀಡಲಾಗುತ್ತದೆ. ಆಧ್ಯಾತ್ಮಿಕ ಜಾಗೃತಿಯ ಜೊತೆಗೆ ಆಯುಧಗಳನ್ನು ಹೇಗೆ ಬಳಸಬೇಕೆಂದು ಅವರಿಗೆ ಕಲಿಸಲಾಗುತ್ತೆ. ಆಧ್ಯಾತ್ಮಿಕ ಮತ್ತು ರಕ್ಷಣಾತ್ಮಕ ಕೆಲಸಗಳೆರಡನ್ನೂ ಅಖಾಡದ ಸಾಧುಗಳು ನಿರ್ವಹಿಸುತ್ತಾರೆ.
    ಅದೇ ರೀತಿಯಲ್ಲಿ ಕಿನ್ನರ ಅಖಾಡದಲ್ಲಿರುವ ತೃತೀಯ ಲಿಂಗಗಳು ಎನಿಸಿಕೊಂಡಿರುವ ಮಂಗಳಮುಖಿಯರು ಈ ಬಾರಿಯ ಕುಂಭಮೇಳದಲ್ಲಿ ದಾಖಲೆ ಪ್ರಮಾಣದಲ್ಲಿ ಪಾಲ್ಗೊಂಡಿದ್ದಾರೆ ಅವರೆಲ್ಲರೂ ಅತ್ಯಂತ ಶಿಸ್ತಿನಿಂದ ಧಾರ್ಮಿಕ ಕೈಂಕರ್ಯಗಳನ್ನು ನೆರವೇರಿಸುತ್ತಿದ್ದು ಈ ಎಲ್ಲರ ಕುತೂಹಲದ ಕೇಂದ್ರವಾಗಿದ್ದಾರೆ.

    ಕಲೆ ಧರ್ಮ ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleಮಂತ್ರಿಗಳಿಗೆ ಗುತ್ತಿಗೆದಾರರ ಎಚ್ಚರಿಕೆ
    Next Article ಭಾರತೀಯ ನೌಕಾಪಡೆ ಗೆ ಭೀಮ ಬಲ
    vartha chakra
    • Website

    Related Posts

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ಡಿಸೆಂಬರ್ 8, 2025

    ಹೀಗೂ ಒಂದು ಆರತಕ್ಷತೆ.

    ಡಿಸೆಂಬರ್ 5, 2025

    ಇಂಡಿಗೋ ವಿಮಾನಯಾನ ರದ್ದು-ಪ್ರಯಾಣಿಕರ ಪರದಾಟ

    ಡಿಸೆಂಬರ್ 5, 2025

    1 ಟಿಪ್ಪಣಿ

    1. Diplomi_gcPt on ಡಿಸೆಂಬರ್ 3, 2025 1:04 ಅಪರಾಹ್ನ

      купить диплом биробиджан купить диплом биробиджан .

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mine_cwSa ರಲ್ಲಿ ವಿಧಾನಸೌಧದ ಮುಂಬಾಗ ಸೀಮೆಎಣ್ಣೆ ಸುರಿದುಕೊಂಡ ದಂಪತಿ | Vidhana Soudha
    • mine_wiSa ರಲ್ಲಿ ಸಿದ್ದರಾಮಯ್ಯ ಹಿಟ್ಲರ್ ಅಂತೆ.
    • WayneVet ರಲ್ಲಿ ಪೊಲೀಸ್ ಇಲಾಖೆ ಗೌರವ ಹಾಳಾಗುತ್ತಿದೆಯಂತೆ.
    Latest Kannada News

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ಡಿಸೆಂಬರ್ 8, 2025

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಡಿಸೆಂಬರ್ 6, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe