Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುತೂಹಲ ಮೂಡಿಸಿದ ಡಿಸಿಎಂ ಕಾರ್ಯತಂತ್ರ
    ಡಿ.ಕೆ.ಶಿವಕುಮಾರ್

    ಕುತೂಹಲ ಮೂಡಿಸಿದ ಡಿಸಿಎಂ ಕಾರ್ಯತಂತ್ರ

    vartha chakraBy vartha chakraನವೆಂಬರ್ 27, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ನ.26:
    ಅಧಿಕಾರ ಹಸ್ತಾಂತರ ವಿಚಾರವಾಗಿ ಸದ್ದಿಲ್ಲದೆ ಕಾರ್ಯತಂತ್ರ ನಡೆಸುತ್ತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೀಗ ಹೈಕಮಾಂಡ್ ನತ್ತ ಬೆರಳು ತೋರಿಸುತ್ತಲೇ ಶಾಸಕರು ಸಚಿವರ ಬೆಂಬಲ ಕ್ರೂಡೀಕರಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
    ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಮಾತುಕತೆ ನಡೆಸಿದ ನಂತರ ಶಿವಕುಮಾರ್ ಅವರು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಮತ್ತು ಲೋಕೋಪಯೋಗಿ ಮಂತ್ರಿ ಸತೀಶ್ ಜಾರಕಿಹೊಳಿ ಅವರ ಜೊತೆಗೆ ಪ್ರತ್ಯೇಕವಾಗಿ ಮಾತುಕತೆ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ.
    ಇದಕ್ಕೂ ಮೊದಲು ಅವರು ಕಾಂಗ್ರೆಸ್ ಕಾರ್ಯಕರ್ತರ ಸಮಿತಿ ಸದಸ್ಯ ಹಾಗೂ ಹಿರಿಯ ಮಂತ್ರಿ ಕೆ.ಜೆ. ಜಾರ್ಜ್ ಅವರ ಜೊತೆ ಮಾತುಕತೆ ನಡೆಸಿದ್ದರು ಈ ಮೂವರು ಮಂತ್ರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ ಎನ್ನುವುದು ವಿಶೇಷ.
    ಅದರಲ್ಲೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮತ್ತು ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಗಾಗಿ ಪಟ್ಟು ಹಿಡಿದಿರುವ ಲೋಕೋಪಯೋಗಿ ಮಂತ್ರಿ ಸತೀಶ್ ಜಾರಕಿಹೊಳಿ ಅವರ ಜೊತೆ ಡಿಕೆ ಶಿವಕುಮಾರ್ ನಡೆಸಿರುವ ಮಾತುಕತೆ ಗಮನ ಸೆಳೆದಿದೆ.
    ಈ ಮಾತುಕತೆಯ ಸಮಯದಲ್ಲಿ ಶಿವಕುಮಾರ್ ಅವರು ಸತೀಶ್ ಜಾರಕಿಹೊಳಿ ಅವರನ್ನು ಕುರಿತು ತಾವು ಮುಖ್ಯಮಂತ್ರಿಯಾಗಲು ನನಗೆ ನಿಮ್ಮ ಸಹಕಾರ ಬೇಕಾಗಿದೆ ನಾನು ಮುಖ್ಯಮಂತ್ರಿಯಾದ ತಕ್ಷಣ ಕೆಪಿಸಿಸಿ ಅಧ್ಯಕ್ಷ ಸ್ಥಾನ ದೊರೆಯಲಿದ್ದು ಆ ಹುದ್ದೆಗೆ ನಿಮ್ಮನ್ನು ನೇಮಿಸುವಂತೆ ಹೈಕಮಾಂಡಿಗೆ ಮನವಿ ಮಾಡುತ್ತೇನೆ ಎಂದು ಹೇಳಿರುವುದಾಗಿ ಗೊತ್ತಾಗಿದೆ.
    ತಾವು ಮುಖ್ಯಮಂತ್ರಿ ಯಾಗಿ ರಾಜ್ಯದ ಆಡಳಿತದ ಕಡೆ ಗಮನಹರಿಸಿದರೆ ನೀವು ಪಕ್ಷದ ಅಧ್ಯಕ್ಷರಾಗಿ ಸಂಘಟನೆ ಕಡೆ ಗಮನಹರಿಸುವ ಮೂಲಕ ಪಕ್ಷ ಮತ್ತು ಸರ್ಕಾರಕ್ಕೆ ಹೊಸ ವರ್ಚಸ್ಸು ತಂದು ಕೊಡಬಹುದಾಗಿದೆ. ಇದಕ್ಕಾಗಿ ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡಬೇಕು ಎಂದು ಪ್ರತಿಪಾದಿಸಿದ್ದಾರೆ. ಆದರೆ ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡದ ಜಾರಕಿಹೊಳಿ ಅವರು ಈ ವಿಷಯದಲ್ಲಿ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ನಾನು ಬದ್ಧ ಎಂದು ಹೇಳಿರುವುದಾಗಿ ತಿಳಿದು ಬಂದಿದೆ

    ಕಾಂಗ್ರೆಸ್ ಬೆಂಗಳೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮುರುಘಾ ಶ್ರೀಗಳಿಗೆ ಕೋರ್ಟ್ ರಿಲೀಫ್!
    Next Article ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳ್ಳಭಟ್ಟಿ ತಯಾರಿಕೆ.
    vartha chakra
    • Website

    Related Posts

    ಜನ ಸುಮ್ಮನಿದ್ದಾಗ ಏನಾದ್ರೂ ಮಾಡಬೇಕು ಅಂದ್ರೆ ಏನ್ ಮಾಡ್ತಾರೆ?

    ಡಿಸೆಂಬರ್ 2, 2025

    ಡಿಸಿಎಂ ಸದಾಶಿವ ನಗರ ನಿವಾಸದಲ್ಲಿ ಸಿಎಂ – ಡಿಸಿಎಂ ಉಪಾಹಾರ ಸಭೆ

    ಡಿಸೆಂಬರ್ 2, 2025

    ರಾಜಕೀಯ ನಮ್ಮಪ್ಪನ ಆಸ್ತಿ ಅಲ್ಲ.

    ಡಿಸೆಂಬರ್ 2, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನ ಸುಮ್ಮನಿದ್ದಾಗ ಏನಾದ್ರೂ ಮಾಡಬೇಕು ಅಂದ್ರೆ ಏನ್ ಮಾಡ್ತಾರೆ?

    ಡಿಸಿಎಂ ಸದಾಶಿವ ನಗರ ನಿವಾಸದಲ್ಲಿ ಸಿಎಂ – ಡಿಸಿಎಂ ಉಪಾಹಾರ ಸಭೆ

    ರಾಜಕೀಯ ನಮ್ಮಪ್ಪನ ಆಸ್ತಿ ಅಲ್ಲ.

    ಸ್ಮಾರ್ಟ್‌ ಫೋನ್‌ಗಳಿಗೆ ಸಂಚಾರ್ ಸಾಥಿ ಆ್ಯಪ್ ಕಡ್ಡಾಯ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ShawnMoigo ರಲ್ಲಿ ಬಹಿರಂಗ ಚರ್ಚೆಗೆ ಬರುವಂತೆ ಅಮಿತ್ ಶಾ ಗೆ ಸವಾಲು | Amit Shah
    • Nolanmar ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • filler kypit_qoMa ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    Latest Kannada News

    ಜನ ಸುಮ್ಮನಿದ್ದಾಗ ಏನಾದ್ರೂ ಮಾಡಬೇಕು ಅಂದ್ರೆ ಏನ್ ಮಾಡ್ತಾರೆ?

    ಡಿಸೆಂಬರ್ 2, 2025

    ಡಿಸಿಎಂ ಸದಾಶಿವ ನಗರ ನಿವಾಸದಲ್ಲಿ ಸಿಎಂ – ಡಿಸಿಎಂ ಉಪಾಹಾರ ಸಭೆ

    ಡಿಸೆಂಬರ್ 2, 2025

    ರಾಜಕೀಯ ನಮ್ಮಪ್ಪನ ಆಸ್ತಿ ಅಲ್ಲ.

    ಡಿಸೆಂಬರ್ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಲಾಟರಿ ಗೆದ್ದು 5 ಮದ್ವೆ ಆದ 'ಲೇಡಿ' ಕಣ್ಣೀರ ಕಥೆ!
    Subscribe