Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಮಾರಣ್ಣ ತಿಮಿಂಗಿಲ ಹಿಡಿದು ಬಡಿದು ನುಂಗಲಿ.!
    ರಾಜಕೀಯ

    ಕುಮಾರಣ್ಣ ತಿಮಿಂಗಿಲ ಹಿಡಿದು ಬಡಿದು ನುಂಗಲಿ.!

    vartha chakraBy vartha chakraಮೇ 14, 202429 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.14:
    ಜೆಡಿಎಸ್ ನಾಯಕ ಮಾಜಿ ಸಚಿವ ರೇವಣ್ಣ ಬಂಧನದ ಹಿಂದೆ ದೊಡ್ಡ ತಿಮಿಂಗಿಲ ಇದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ನೀಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು
    “ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿಯಲಿ, ಹಿಡಿದು, ಬಡಿದು ಅವರೇ ನುಂಗಿಕೊಳ್ಳಲಿ” ಎಂದು ಹೇಳಿದ್ದಾರೆ
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕುಮಾರಸ್ವಾಮಿ ಅವರು ಯಾರನ್ನು ಹಿಡಿದು ಬಡಿದು ಒಳಗೆ ಹಾಕಬೇಕು ಅನ್ನಿಸುತ್ತದೋ ಅವರನ್ನು ಒಳಗೆ ಹಾಕಿಸಲಿ. ತಿಮಿಂಗಿಲಗಳನ್ನು ಅವರೇ ನುಂಗಿಕೊಳ್ಳಲಿ. ನಾನು ನಿರ್ದೇಶಕನೂ ಅಲ್ಲ, ನಿರ್ಮಾಪಕನೂ ಅಲ್ಲ. ನಾನು ಕೇವಲ ಪ್ರದರ್ಶಕ ಅಷ್ಟೇ” ಎಂದರು.
    ಬೇರೆಯವರಿಂದ ಮಾತನಾಡಿಸುವ, ಪ್ರತಿಭಟನೆ ಮಾಡಿಸುವ, ಬೇರೆಯವರ ಮೇಲೆ ಅನಗತ್ಯ ಆರೋಪ ಮಾಡುವ ಅಗತ್ಯ ನನಗಿಲ್ಲ. ನಾನು ಚುನಾವಣಾ ಪ್ರಚಾರದಲ್ಲಿ ನಿರತನಾಗಿದ್ಧೇನೆ. ನಾನು ರಾಜಕೀಯ ಪಕ್ಷದ ಅಧ್ಯಕ್ಷ. ಈ ಪ್ರಕರಣದಲ್ಲಿ ಒಂದು ಸಣ್ಣ ಹಸ್ತಕ್ಷೇಪವಿದ್ದರೂ ಅದಕ್ಕೆ ಬೆಲೆ ತೆರಲು ನಾನು ಸಿದ್ಧ ಎಂದು ಹೇಳಿದರು.
    ಈಗ ಆ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ” ರೇವಣ್ಣ ಅವರ ಪರಿಸ್ಥಿತಿ ನೋಡಿ ನನಗೂ ಬೇಸರವಾಗುತ್ತಿದೆ. ಅವರದು ದೊಡ್ಡ ಕುಟುಂಬ, ಈ ರೀತಿ ಆಗಬಾರದು ಎಂದು ಬಯಸುತ್ತೇನೆ ಎಂದರು.
    ಅವರು ನನಗೆ ಏನಾದಲೂ ಬಯಸಲಿ. ಆದರೆ ನಾನು ಮಾತ್ರ ಅವರಿಗೆ ಕೆಟ್ಟದ್ದು ಬಯಸುವುದಿಲ್ಲ. ನಾನು ಪ್ರಕೃತಿ ನಿಯಮ, ನ್ಯಾಯದ ಮೇಲೆ ನಂಬಿಕೆ ಇಟ್ಟವನು. ನಾನು ರಾಜಕೀಯ ಷಡ್ಯಂತ್ರಕ್ಕೆ ಗುರಿ ಆಗಿದ್ದವನೇ ಮತ್ತು ಅದರ ನೋವು ಅನುಭವಿಸಿದ್ದೇನೆ. ಆ ವೇಳೆಯಲ್ಲಿ ನಾನು ಎಷ್ಟು ಗಟ್ಟಿಯಾಗಿ, ಧೈರ್ಯವಾಗಿ, ಆತ್ಮವಿಶ್ವಾಸದಿಂದ ಇದ್ದೆ ಎಂಬುದು ನನಗೆ ಮಾತ್ರ ಗೊತ್ತಿದೆ. ದೇವರು ನನಗೆ ಎಲ್ಲಾ ರೀತಿಯ ರಕ್ಷಣೆ ನೀಡಿದ್ದು, ನಾನು ಬೇರೆಯವರಿಗೆ ಕೆಟ್ಟದು ಬಯಸುವುದಿಲ್ಲ. ಆದರೆ ನನ್ನ ಬ್ರದರ್ ಕುಮಾರಣ್ಣನಿಗೆ ವಿಧಾನಸಭೆಯಲ್ಲಿ ಉತ್ತರ ನೀಡುತ್ತೇನೆ” ಎಂದು ತಿಳಿಸಿದರು.

    Verbattle
    Verbattle
    Verbattle
    #DKS #kumaraswamy ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಡೀಪ್ ಫೇಕ್ ಮಾಡಿದ ಸಂಸದ ರಾಘವೇಂದ್ರ.!
    Next Article ಪ್ರಜ್ವಲ್… ಎಲ್ಲಿದ್ದೀಯಪ್ಪಾ.!
    vartha chakra
    • Website

    Related Posts

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    ಜನವರಿ 19, 2026

    ಅಬಕಾರಿ ಇಲಾಖೆಯಲ್ಲಿ ಲಂಚಾವತಾರ

    ಜನವರಿ 19, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    IPS ಅಧಿಕಾರಿ ತಲೆದಂಡ

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JamesCOw ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • JamesCOw ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • DavidBam ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    Latest Kannada News

    IPS ಅಧಿಕಾರಿ ತಲೆದಂಡ

    ಜನವರಿ 20, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಜನವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.