ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆಲಸವಿಲ್ಲದ ಬಿಜೆಪಿ ನಾಯಕರಿಗೆ ಸಾರಿಗೆ ಸಚಿವರ ಸವಾಲ್.
    ಬೆಂಗಳೂರು

    ಕೆಲಸವಿಲ್ಲದ ಬಿಜೆಪಿ ನಾಯಕರಿಗೆ ಸಾರಿಗೆ ಸಚಿವರ ಸವಾಲ್.

    vartha chakraBy vartha chakraಅಕ್ಟೋಬರ್ 1, 202420 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.01: ಮಾಡಲು ಕೆಲಸವಿಲ್ಲದ ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಮೂಲಕ ಜನತೆಯ ದಾರಿ ತಪ್ಪಿಸುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಆಡಳಿತದ ಸಮಯದಲ್ಲಿ ಯಾವುದೇ ಗೊತ್ತು ಗುರಿ ಇಲ್ಲದೆ ಸಾರಿಗೆ ಸಂಸ್ಥೆಗಳನ್ನು ನಿರ್ವಹಣೆ ಮಾಡಿದ ಪರಿಣಾಮ ನಿಗಮ 5 ಸಾವಿರದ 600 ಕೋಟಿ ರೂಪಾಯಿಗಳ ನಷ್ಟ ಅನುಭವಿಸುವಂತಾಗಿದೆ. ಸಾರಿಗೆ ನೌಕರರ ವೇತನ ಹೆಚ್ಚಳ ಮಾಡುವುದಾಗಿ ಅವರೊಂದಿಗೆ ಒಪ್ಪಂದ ಮಾಡಿಕೊಂಡು ಅದನ್ನು ಅನುಷ್ಠಾನಕ್ಕೆ ತರಲಿಲ್ಲ ಎಂದು ಆಪಾದಿಸಿದರು.
    ಬಿಜೆಪಿ ಆಡಳಿತದಲ್ಲಿದ್ದ 2019 ರಿಂದ 2023ರ ಅವಧಿಯಲ್ಲಿ ಯಾವುದೇ ಸಾರಿಗೆ ನಿಗಮದಲ್ಲಿ ಒಂದೇ ಒಂದು ನೇಮಕಾತಿ ಮಾಡಿಕೊಳ್ಳಲಿಲ್ಲ ಒಂದು ಹೊಸ ಬಸ್ ಖರೀದಿ ಮಾಡಲಿಲ್ಲ ನೌಕರರಿಗೆ ಸರಿಯಾಗಿ ಸಂಬಳ ಕೊಡಲಿಲ್ಲ ಈಗ ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
    ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಸೇರಿದಂತೆ ಪಕ್ಷದ ನಾಯಕರು ಸಾರಿಗೆ ಸಂಸ್ಥೆಯ ಸ್ಥಿತಿಯ ಬಗ್ಗೆ ತಮ್ಮೊಂದಿಗೆ ಯಾವುದೇ ವೇದಿಕೆಯಲ್ಲಿ ಚರ್ಚೆಗೆ ಬರಲಿ ನಾನು ಸಿದ್ಧನಿದ್ದೇನೆ ಅವರ ಅವಧಿಯಲ್ಲಿ ಆದ ನಷ್ಟ ಮತ್ತು ನಮ್ಮ ಸರ್ಕಾರದ ಅವಧಿಯಲ್ಲಿ ಆದ ಲಾಭದ ಬಗ್ಗೆ ಅಂಕಿ ಅಂಶಗಳನ್ನು ನೀಡುತ್ತೇನೆ ಎಂದು ಸವಾಲು ಹಾಕಿದರು.
    ಬಿಜೆಪಿಯ ಕೆಲಸವಿಲ್ಲದ ಕೆಲವು ನಾಯಕರಿಗೆ ಸುಮಾರು 700 ಮಂದಿ ಸಾಮಾಜಿಕ ಜಾಲತಾಣದ ತಂಡ ಸುಳ್ಳು ಸುದ್ದಿಗಳನ್ನು ಹರಡುತ್ತಾ ಟ್ವೀಟ್ ಮಾಡಿಕೊಂಡು ಕಾಲ ಕಳೆಯುತ್ತದೆ ಈ ನಾಯಕರಿಗೆಲ್ಲ ನಾನು ಬಹಿರಂಗ ಚರ್ಚೆಗೆ ಬರುವಂತೆ ಸವಾಲು ಹಾಕುತ್ತೇನೆ ಎಂದು ಹೇಳಿದರು.
    ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಾರಿಗೆ ನಿಗಮಗಳನ್ನು ನಷ್ಟದಿಂದ ಹೊರ ತರುವ ಪ್ರಯತ್ನ ಮಾಡುತ್ತಿದ್ದೇವೆ ನಿಗಮಕ್ಕೆ ಒಂಬತ್ತು ಸಾವಿರ ನೌಕರರ ನೇಮಕಾತಿ ಪ್ರಕ್ರಿಯೆ ಆರಂಭಿಸಿತು ಈಗಾಗಲೇ 2600 ಜನ ನೇಮಕಗೊಂಡಿದ್ದಾರೆ 6300 ಹೊಸ ಬಸ್ ಖರೀದಿಗೆ ತೀರ್ಮಾನಿಸಿದ್ದು ಈಗಾಗಲೇ ರೂ.3400 ಖರೀದಿ ಮಾಡಲಾಗಿದೆ. ಎಂದು ವಿವರಿಸಿದರು.
    ನಿಗಮದ ನೌಕರರ ವೇತನವನ್ನು ಶೇಕಡ 17ರಷ್ಟು ಹೆಚ್ಚಳ ಮಾಡುವುದಾಗಿ ಬೊಮ್ಮಾಯಿ ಮತ್ತು ಶ್ರೀರಾಮುಲು ಒಪ್ಪಂದ ಮಾಡಿಕೊಂಡು ಮೋಸ ಮಾಡಿದ್ದಾರೆ ಆದರೆ ತಮ್ಮ ಸರ್ಕಾರ ಈ ಹೆಚ್ಚಳ ಮಾಡಿರುವ ವೇತನ ನೀಡಲು ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleವೀರ ಸಾವರ್ಕರ್ ಸಿನಿಮಾದ ಸುಳ್ಳು.
    Next Article 56 ವರ್ಷಗಳ ನಂತರ ಸಿಕ್ಕ ಮೃತ ದೇಹಗಳು.
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamWon ರಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!
    • KerrySyday ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • MartinKax ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.