Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆಲಸವಿಲ್ಲದ ಬಿಜೆಪಿ ನಾಯಕರಿಗೆ ಸಾರಿಗೆ ಸಚಿವರ ಸವಾಲ್.
    ಬೆಂಗಳೂರು

    ಕೆಲಸವಿಲ್ಲದ ಬಿಜೆಪಿ ನಾಯಕರಿಗೆ ಸಾರಿಗೆ ಸಚಿವರ ಸವಾಲ್.

    vartha chakraBy vartha chakraಅಕ್ಟೋಬರ್ 1, 20245 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.01: ಮಾಡಲು ಕೆಲಸವಿಲ್ಲದ ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಮೂಲಕ ಜನತೆಯ ದಾರಿ ತಪ್ಪಿಸುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಆಡಳಿತದ ಸಮಯದಲ್ಲಿ ಯಾವುದೇ ಗೊತ್ತು ಗುರಿ ಇಲ್ಲದೆ ಸಾರಿಗೆ ಸಂಸ್ಥೆಗಳನ್ನು ನಿರ್ವಹಣೆ ಮಾಡಿದ ಪರಿಣಾಮ ನಿಗಮ 5 ಸಾವಿರದ 600 ಕೋಟಿ ರೂಪಾಯಿಗಳ ನಷ್ಟ ಅನುಭವಿಸುವಂತಾಗಿದೆ. ಸಾರಿಗೆ ನೌಕರರ ವೇತನ ಹೆಚ್ಚಳ ಮಾಡುವುದಾಗಿ ಅವರೊಂದಿಗೆ ಒಪ್ಪಂದ ಮಾಡಿಕೊಂಡು ಅದನ್ನು ಅನುಷ್ಠಾನಕ್ಕೆ ತರಲಿಲ್ಲ ಎಂದು ಆಪಾದಿಸಿದರು.
    ಬಿಜೆಪಿ ಆಡಳಿತದಲ್ಲಿದ್ದ 2019 ರಿಂದ 2023ರ ಅವಧಿಯಲ್ಲಿ ಯಾವುದೇ ಸಾರಿಗೆ ನಿಗಮದಲ್ಲಿ ಒಂದೇ ಒಂದು ನೇಮಕಾತಿ ಮಾಡಿಕೊಳ್ಳಲಿಲ್ಲ ಒಂದು ಹೊಸ ಬಸ್ ಖರೀದಿ ಮಾಡಲಿಲ್ಲ ನೌಕರರಿಗೆ ಸರಿಯಾಗಿ ಸಂಬಳ ಕೊಡಲಿಲ್ಲ ಈಗ ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
    ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಸೇರಿದಂತೆ ಪಕ್ಷದ ನಾಯಕರು ಸಾರಿಗೆ ಸಂಸ್ಥೆಯ ಸ್ಥಿತಿಯ ಬಗ್ಗೆ ತಮ್ಮೊಂದಿಗೆ ಯಾವುದೇ ವೇದಿಕೆಯಲ್ಲಿ ಚರ್ಚೆಗೆ ಬರಲಿ ನಾನು ಸಿದ್ಧನಿದ್ದೇನೆ ಅವರ ಅವಧಿಯಲ್ಲಿ ಆದ ನಷ್ಟ ಮತ್ತು ನಮ್ಮ ಸರ್ಕಾರದ ಅವಧಿಯಲ್ಲಿ ಆದ ಲಾಭದ ಬಗ್ಗೆ ಅಂಕಿ ಅಂಶಗಳನ್ನು ನೀಡುತ್ತೇನೆ ಎಂದು ಸವಾಲು ಹಾಕಿದರು.
    ಬಿಜೆಪಿಯ ಕೆಲಸವಿಲ್ಲದ ಕೆಲವು ನಾಯಕರಿಗೆ ಸುಮಾರು 700 ಮಂದಿ ಸಾಮಾಜಿಕ ಜಾಲತಾಣದ ತಂಡ ಸುಳ್ಳು ಸುದ್ದಿಗಳನ್ನು ಹರಡುತ್ತಾ ಟ್ವೀಟ್ ಮಾಡಿಕೊಂಡು ಕಾಲ ಕಳೆಯುತ್ತದೆ ಈ ನಾಯಕರಿಗೆಲ್ಲ ನಾನು ಬಹಿರಂಗ ಚರ್ಚೆಗೆ ಬರುವಂತೆ ಸವಾಲು ಹಾಕುತ್ತೇನೆ ಎಂದು ಹೇಳಿದರು.
    ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಾರಿಗೆ ನಿಗಮಗಳನ್ನು ನಷ್ಟದಿಂದ ಹೊರ ತರುವ ಪ್ರಯತ್ನ ಮಾಡುತ್ತಿದ್ದೇವೆ ನಿಗಮಕ್ಕೆ ಒಂಬತ್ತು ಸಾವಿರ ನೌಕರರ ನೇಮಕಾತಿ ಪ್ರಕ್ರಿಯೆ ಆರಂಭಿಸಿತು ಈಗಾಗಲೇ 2600 ಜನ ನೇಮಕಗೊಂಡಿದ್ದಾರೆ 6300 ಹೊಸ ಬಸ್ ಖರೀದಿಗೆ ತೀರ್ಮಾನಿಸಿದ್ದು ಈಗಾಗಲೇ ರೂ.3400 ಖರೀದಿ ಮಾಡಲಾಗಿದೆ. ಎಂದು ವಿವರಿಸಿದರು.
    ನಿಗಮದ ನೌಕರರ ವೇತನವನ್ನು ಶೇಕಡ 17ರಷ್ಟು ಹೆಚ್ಚಳ ಮಾಡುವುದಾಗಿ ಬೊಮ್ಮಾಯಿ ಮತ್ತು ಶ್ರೀರಾಮುಲು ಒಪ್ಪಂದ ಮಾಡಿಕೊಂಡು ಮೋಸ ಮಾಡಿದ್ದಾರೆ ಆದರೆ ತಮ್ಮ ಸರ್ಕಾರ ಈ ಹೆಚ್ಚಳ ಮಾಡಿರುವ ವೇತನ ನೀಡಲು ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

    ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleವೀರ ಸಾವರ್ಕರ್ ಸಿನಿಮಾದ ಸುಳ್ಳು.
    Next Article 56 ವರ್ಷಗಳ ನಂತರ ಸಿಕ್ಕ ಮೃತ ದೇಹಗಳು.
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    ಜೂನ್ 20, 2025

    5 ಪ್ರತಿಕ್ರಿಯೆಗಳು

    1. fnjp9 on ಜೂನ್ 8, 2025 2:34 ಫೂರ್ವಾಹ್ನ

      where can i buy cheap clomid pill clomiphene or serophene for men where to get cheap clomid clomid tablete clomid order how can i get clomiphene can i purchase cheap clomid online

      Reply
    2. shkaf v parking_cvpi on ಜೂನ್ 8, 2025 9:57 ಅಪರಾಹ್ನ

      роллетные шкафы для паркинга москва роллетные шкафы для паркинга москва .

      Reply
    3. cialis 20mg tadalafil on ಜೂನ್ 9, 2025 8:24 ಫೂರ್ವಾಹ್ನ

      More posts like this would bring about the blogosphere more useful.

      Reply
    4. myak8 on ಜೂನ್ 18, 2025 10:33 ಫೂರ್ವಾಹ್ನ

      inderal cost – order clopidogrel sale methotrexate 2.5mg uk

      Reply
    5. 1gtkd on ಜೂನ್ 23, 2025 11:25 ಫೂರ್ವಾಹ್ನ

      zithromax us – buy azithromycin pill nebivolol 20mg over the counter

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • je2db ರಲ್ಲಿ ಹೇಗಿರಲಿದೆ ‘ಬಘೀರ’ ನ ಅಬ್ಬರ
    • KennethSOYNC ರಲ್ಲಿ ಡೆಂಗ್ಯೂ ರಾಜಧಾನಿ ಬೆಂಗಳೂರು! | Dengue
    • ioynm ರಲ್ಲಿ ಸರ್ಕಾರಕ್ಕೆ ಕುಮಾರಸ್ವಾಮಿ ಸವಾಲು.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe