Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆಲಸವಿಲ್ಲದ ಬಿಜೆಪಿ ನಾಯಕರಿಗೆ ಸಾರಿಗೆ ಸಚಿವರ ಸವಾಲ್.
    ಬೆಂಗಳೂರು

    ಕೆಲಸವಿಲ್ಲದ ಬಿಜೆಪಿ ನಾಯಕರಿಗೆ ಸಾರಿಗೆ ಸಚಿವರ ಸವಾಲ್.

    vartha chakraBy vartha chakraಅಕ್ಟೋಬರ್ 1, 202416 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಅ.01: ಮಾಡಲು ಕೆಲಸವಿಲ್ಲದ ಬಿಜೆಪಿ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಮೂಲಕ ಜನತೆಯ ದಾರಿ ತಪ್ಪಿಸುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಆಡಳಿತದ ಸಮಯದಲ್ಲಿ ಯಾವುದೇ ಗೊತ್ತು ಗುರಿ ಇಲ್ಲದೆ ಸಾರಿಗೆ ಸಂಸ್ಥೆಗಳನ್ನು ನಿರ್ವಹಣೆ ಮಾಡಿದ ಪರಿಣಾಮ ನಿಗಮ 5 ಸಾವಿರದ 600 ಕೋಟಿ ರೂಪಾಯಿಗಳ ನಷ್ಟ ಅನುಭವಿಸುವಂತಾಗಿದೆ. ಸಾರಿಗೆ ನೌಕರರ ವೇತನ ಹೆಚ್ಚಳ ಮಾಡುವುದಾಗಿ ಅವರೊಂದಿಗೆ ಒಪ್ಪಂದ ಮಾಡಿಕೊಂಡು ಅದನ್ನು ಅನುಷ್ಠಾನಕ್ಕೆ ತರಲಿಲ್ಲ ಎಂದು ಆಪಾದಿಸಿದರು.
    ಬಿಜೆಪಿ ಆಡಳಿತದಲ್ಲಿದ್ದ 2019 ರಿಂದ 2023ರ ಅವಧಿಯಲ್ಲಿ ಯಾವುದೇ ಸಾರಿಗೆ ನಿಗಮದಲ್ಲಿ ಒಂದೇ ಒಂದು ನೇಮಕಾತಿ ಮಾಡಿಕೊಳ್ಳಲಿಲ್ಲ ಒಂದು ಹೊಸ ಬಸ್ ಖರೀದಿ ಮಾಡಲಿಲ್ಲ ನೌಕರರಿಗೆ ಸರಿಯಾಗಿ ಸಂಬಳ ಕೊಡಲಿಲ್ಲ ಈಗ ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.
    ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಸೇರಿದಂತೆ ಪಕ್ಷದ ನಾಯಕರು ಸಾರಿಗೆ ಸಂಸ್ಥೆಯ ಸ್ಥಿತಿಯ ಬಗ್ಗೆ ತಮ್ಮೊಂದಿಗೆ ಯಾವುದೇ ವೇದಿಕೆಯಲ್ಲಿ ಚರ್ಚೆಗೆ ಬರಲಿ ನಾನು ಸಿದ್ಧನಿದ್ದೇನೆ ಅವರ ಅವಧಿಯಲ್ಲಿ ಆದ ನಷ್ಟ ಮತ್ತು ನಮ್ಮ ಸರ್ಕಾರದ ಅವಧಿಯಲ್ಲಿ ಆದ ಲಾಭದ ಬಗ್ಗೆ ಅಂಕಿ ಅಂಶಗಳನ್ನು ನೀಡುತ್ತೇನೆ ಎಂದು ಸವಾಲು ಹಾಕಿದರು.
    ಬಿಜೆಪಿಯ ಕೆಲಸವಿಲ್ಲದ ಕೆಲವು ನಾಯಕರಿಗೆ ಸುಮಾರು 700 ಮಂದಿ ಸಾಮಾಜಿಕ ಜಾಲತಾಣದ ತಂಡ ಸುಳ್ಳು ಸುದ್ದಿಗಳನ್ನು ಹರಡುತ್ತಾ ಟ್ವೀಟ್ ಮಾಡಿಕೊಂಡು ಕಾಲ ಕಳೆಯುತ್ತದೆ ಈ ನಾಯಕರಿಗೆಲ್ಲ ನಾನು ಬಹಿರಂಗ ಚರ್ಚೆಗೆ ಬರುವಂತೆ ಸವಾಲು ಹಾಕುತ್ತೇನೆ ಎಂದು ಹೇಳಿದರು.
    ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಾರಿಗೆ ನಿಗಮಗಳನ್ನು ನಷ್ಟದಿಂದ ಹೊರ ತರುವ ಪ್ರಯತ್ನ ಮಾಡುತ್ತಿದ್ದೇವೆ ನಿಗಮಕ್ಕೆ ಒಂಬತ್ತು ಸಾವಿರ ನೌಕರರ ನೇಮಕಾತಿ ಪ್ರಕ್ರಿಯೆ ಆರಂಭಿಸಿತು ಈಗಾಗಲೇ 2600 ಜನ ನೇಮಕಗೊಂಡಿದ್ದಾರೆ 6300 ಹೊಸ ಬಸ್ ಖರೀದಿಗೆ ತೀರ್ಮಾನಿಸಿದ್ದು ಈಗಾಗಲೇ ರೂ.3400 ಖರೀದಿ ಮಾಡಲಾಗಿದೆ. ಎಂದು ವಿವರಿಸಿದರು.
    ನಿಗಮದ ನೌಕರರ ವೇತನವನ್ನು ಶೇಕಡ 17ರಷ್ಟು ಹೆಚ್ಚಳ ಮಾಡುವುದಾಗಿ ಬೊಮ್ಮಾಯಿ ಮತ್ತು ಶ್ರೀರಾಮುಲು ಒಪ್ಪಂದ ಮಾಡಿಕೊಂಡು ಮೋಸ ಮಾಡಿದ್ದಾರೆ ಆದರೆ ತಮ್ಮ ಸರ್ಕಾರ ಈ ಹೆಚ್ಚಳ ಮಾಡಿರುವ ವೇತನ ನೀಡಲು ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

    ಬೊಮ್ಮಾಯಿ
    Share. Facebook Twitter Pinterest LinkedIn Tumblr Email WhatsApp
    Previous Articleವೀರ ಸಾವರ್ಕರ್ ಸಿನಿಮಾದ ಸುಳ್ಳು.
    Next Article 56 ವರ್ಷಗಳ ನಂತರ ಸಿಕ್ಕ ಮೃತ ದೇಹಗಳು.
    vartha chakra
    • Website

    Related Posts

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025

    ಸುರ್ಜೇವಾಲಾ ಬದಲಾವಣೆಗೆ ತಂತ್ರ.

    ಜುಲೈ 11, 2025

    16 ಪ್ರತಿಕ್ರಿಯೆಗಳು

    1. fnjp9 on ಜೂನ್ 8, 2025 2:34 ಫೂರ್ವಾಹ್ನ

      where can i buy cheap clomid pill clomiphene or serophene for men where to get cheap clomid clomid tablete clomid order how can i get clomiphene can i purchase cheap clomid online

      Reply
    2. shkaf v parking_cvpi on ಜೂನ್ 8, 2025 9:57 ಅಪರಾಹ್ನ

      роллетные шкафы для паркинга москва роллетные шкафы для паркинга москва .

      Reply
    3. cialis 20mg tadalafil on ಜೂನ್ 9, 2025 8:24 ಫೂರ್ವಾಹ್ನ

      More posts like this would bring about the blogosphere more useful.

      Reply
    4. myak8 on ಜೂನ್ 18, 2025 10:33 ಫೂರ್ವಾಹ್ನ

      inderal cost – order clopidogrel sale methotrexate 2.5mg uk

      Reply
    5. 1gtkd on ಜೂನ್ 23, 2025 11:25 ಫೂರ್ವಾಹ್ನ

      zithromax us – buy azithromycin pill nebivolol 20mg over the counter

      Reply
    6. 8j6ir on ಜೂನ್ 25, 2025 11:15 ಫೂರ್ವಾಹ್ನ

      buy clavulanate pills – https://atbioinfo.com/ buy ampicillin for sale

      Reply
    7. aogw1 on ಜೂನ್ 27, 2025 4:11 ಫೂರ್ವಾಹ್ನ

      purchase esomeprazole for sale – https://anexamate.com/ order nexium 40mg without prescription

      Reply
    8. hr73g on ಜೂನ್ 28, 2025 2:10 ಅಪರಾಹ್ನ

      purchase coumadin pills – https://coumamide.com/ hyzaar medication

      Reply
    9. n4f3r on ಜೂನ್ 30, 2025 11:24 ಫೂರ್ವಾಹ್ನ

      mobic order online – https://moboxsin.com/ cost meloxicam

      Reply
    10. wira9 on ಜುಲೈ 2, 2025 9:20 ಫೂರ್ವಾಹ್ನ

      brand deltasone 20mg – asthma order deltasone 10mg online cheap

      Reply
    11. 2cma0 on ಜುಲೈ 3, 2025 12:37 ಅಪರಾಹ್ನ

      pills erectile dysfunction – fastedtotake buy erectile dysfunction medications

      Reply
    12. pmoe4 on ಜುಲೈ 5, 2025 12:03 ಫೂರ್ವಾಹ್ನ

      where can i buy amoxicillin – comba moxi brand amoxil

      Reply
    13. 2i6ji on ಜುಲೈ 10, 2025 5:05 ಅಪರಾಹ್ನ

      fluconazole 200mg usa – https://gpdifluca.com/# fluconazole 100mg brand

      Reply
    14. 5hqrm on ಜುಲೈ 12, 2025 5:16 ಫೂರ್ವಾಹ್ನ

      cost cenforce 50mg – fast cenforce rs cenforce 50mg without prescription

      Reply
    15. w6bil on ಜುಲೈ 13, 2025 3:09 ಅಪರಾಹ್ನ

      cialis with dapoxetine 60mg – https://ciltadgn.com/# side effects of cialis daily

      Reply
    16. Connietaups on ಜುಲೈ 14, 2025 5:50 ಅಪರಾಹ್ನ

      buy generic zantac online – https://aranitidine.com/ zantac 150mg brand

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಆಟೋ ಚಾಲಕರೇ ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups ರಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಸಸ್ಪೆಂಡ್.
    • g7ycu ರಲ್ಲಿ ಲೋಕಾಯುಕ್ತ ತನಿಖೆ ಎದುರಿಸಿದ ಶಿವಕುಮಾರ್.
    • Connietaups ರಲ್ಲಿ ರಶ್ಮಿಕಾ ಮಂದಣ್ಣ ಯಾರ ಜೊತೆ ರಿಲೇಶನ್ ಶಿಪ್ ನಲ್ಲಿದ್ದಾರೆ ಗೊತ್ತಾ ಬೆಂಗಳೂರು.
    Latest Kannada News

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಜುಲೈ 14, 2025

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯ ! #varthachakra #bbmp #instagram #streetdogs #bangalore #biriyani
    Subscribe