ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.
    Trending

    ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.

    vartha chakraBy vartha chakraಜುಲೈ 26, 202420 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.25-
    ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಅನುದಾನ ಹಂಚಿಕೆ ಸೇರಿದಂತೆ ಹಲವು ವಿಷಯಗಳಲ್ಲಿ ಮುಂದುವರೆದಿರುವ ಸಂಘರ್ಷ ‌ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ
    ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ನಡೆಯುವ ನೀಟ್ ,ಒಂದು ದೇಶ ಒಂದು ಚುನಾವಣೆಗೆ ವಿರೋದ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಸಮಯದಲ್ಲಿ ರಾಜ್ಯದ ಹಿತಾಸಕ್ತಿಗೆ ಯಾವುದೇ ರೀತಿಯ ಧಕ್ಕೆಯಾಗಬಾರದು ಎಂದು ಆಗ್ರಹಿಸುವ ನಿರ್ಣಯವನ್ನು ವಿಧಾನಮಂಡಲದ ಉಭಯಚರ ಸದನಗಳಲ್ಲಿ ಅಂಗೀಕರಿಸಲಾಗಿದೆ.
    ಮುಡಾ ಹಗರಣದ ಕುರಿತು ಚರ್ಚೆಗೆ ಪಟ್ಟು ಹಿಡಿದು ವಿಧಾನಪರಿಷತ್ ನಲ್ಲಿ ಪ್ರತಿಪಕ್ಷ ಸದಸ್ಯರು ಧರಣಿ ನಡೆಸುತ್ತಿರುವ ನಡುವೆ ಉಪಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ಅವರು ವೈದ್ಯಕೀಯ ಶಿಕ್ಷಣ ಪ್ರವೇಶದ ನೀಟ್ ಪರೀಕ್ಷಾ ವ್ಯವಸ್ಥೆ ರದ್ದು ಪಡಿಸಲು ಆಗ್ರಹಿಸುವ ನಿರ್ಣಯ ಮಂಡಿಸಿದರು
    ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಒಂದು ದೇಶ ಒಂದು ಚುನಾವಣೆ ವಿರೋಧಿಸುವ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಸಮಯದಲ್ಲಿ ರಾಜ್ಯದ ಹಿತಾಸಕ್ತಿಗೆ ಧಕ್ಕೆಯಾಗಬಾರದು ಎಂಬ ನಿರ್ಣಯವನ್ನು ಮಂಡಿಸಿದರು.
    ಈ ವೇಳೆ ಮಾತನಾಡಿದ ಅವರು, ಈ ರೀತಿಯ ಚುನಾವಣಾ ವ್ಯವಸ್ಥೆಗೆ ನಮ್ಮ ವಿರೋಧವಿದೆ. ಒಂದು ದೇಶ, ಒಂದು ಚುನಾವಣೆ ಎನ್ನುವುದು ಪ್ರಜಾಪ್ರಭುತ್ವಕ್ಕೆ ಮಾರಕ.ಇದರಿಂದ ರಾಷ್ಟ್ರೀಯವಾಗಿ ಸಮಸ್ಯೆ ಆಗಲಿದೆ. ಸ್ಥಳೀಯವಾಗಿ ಹಲವು ತಾಂತ್ರಿಕ ಸಮಸ್ಯೆ ಆಗಲಿದೆ. ಇದನ್ನು ಅನುಷ್ಠಾನ ಮಾಡಬಾರದು ಅಂತ‌ ಕೇಂದ್ರದ ಮೇಲೆ ಒತ್ತಡ ಹಾಕಬೇಕು ಅಂತ ಸದಸ್ಯರಿಗೆ ಮನವಿ ಮಾಡಿದರು.
    ಅದೇ‌ ರೀತಿಯಲ್ಲಿ ನೀಟ್ ಪರೀಕ್ಷೆ ರಾಜ್ಯಗಳ ಸಾರ್ವಭೌಮತೆ ಧಕ್ಕೆ ತರುತ್ತಿದೆ.ಪರೀಕ್ಷೆ ವ್ಯವಸ್ಥೆ ಪಾರದರ್ಶಕವಾಗಿ ನಡೆಯುತ್ತಿಲ್ಲ.ಪ್ರಶ್ನೆ ಪತ್ರಿಕೆ ಬಹಿರಂಗದಂತಹ ಅಕ್ರಮದ ಮೂಲಕ ಪರೀಕ್ಷಾ ವ್ಯವಸ್ಥೆಯ ಪಾವಿತ್ರ್ಯ ಹಾಳಾಗಿದೆ.ಈಗಾಗಲೇ ತಮಿಳುನಾಡು ನೀಟ್ ವಿರೋಧಿಸಿ ನಿರ್ಣಯ ಅಂಗೀಕರಿಸಿದೆ ಇದೇ ರೀತಿ ಕರ್ನಾಟಕ ಕೂಡಾ ಮಾಡಬೇಕಿದೆ ಈ ಬಗ್ಗೆ ಎಲ್ಲಾ ಸದಸ್ಯರು ಬೆಳಕು ಚೆಲ್ಲಬೇಕು ಎಂದು ಕೋರಿದರು.
    ಆದರೆ, ಮುಡಾ ಹಗರಣದ ಚರ್ಚೆಗೆ ಪಟ್ಟು ಹಿಡಿದು ಧರಣಿ ನಡೆಸುತ್ತಿದ್ದ ಪ್ರತಿಪಕ್ಷ ಸದಸ್ಯರು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.ಅಂತಿಮವಾಗಿ ಸದನ ಧ್ವನಿಮತದ ಮೂಲಕ ಮೂರೂ ನಿರ್ಣಯ ಅಂಗೀಕರಿಸಿತು.
    ವಿಧಾನಸಭೆಯಲ್ಲೂ ಅಂಗೀಕಾರ:
    ಮುಡಾ ಹಗರಣದ ಬಗ್ಗೆ ಚರ್ಚೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್‌‍ ಸದಸ್ಯರು ನಡೆಸುತ್ತಿರುವ ಅಹೋರಾತ್ರಿ ಧರಣಿಯ ನಡುವೆ, ಒಂದು ದೇಶ-ಒಂದು ಚುನಾವಣೆಯನ್ನು ವಿರೋಧಿಸುವ, ನೀಟ್‌ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಲು ಆಗ್ರಹಿಸುವ, ಲೋಕಸಭೆ ಹಾಗೂ ವಿಧಾನಸಭೆಗಳ ಕ್ಷೇತ್ರ ವಿಂಗಡಣೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡುವ ಮೂರು ಪ್ರಮುಖ ನಿರ್ಣಯಗಳು ಹಾಗೂ ಅರಣ್ಯ ವಾಸಿ ಅನುಸೂಚಿತ ಬುಡಕಟ್ಟುಗಳಿಗೆ ಅರಣ್ಯ ಸಂರಕ್ಷಣಾ ಕಾಯ್ದೆಯಿಂದ ವಿನಾಯಿತಿ ನೀಡಬೇಕೆಂದು ಒತ್ತಾಯಿಸುವ ನಾಲ್ಕನೇ ನಿರ್ಣಯವನ್ನು ಮಂಡಿಸಲಾಯಿತು.
    ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ.ಪಾಟೀಲ್‌ ನಿರ್ಣಯ ಮಂಡಿಸಿ 2026ರಲ್ಲಿನ ಅಥವಾ ಅದರ ನಂತರ ನಡೆಸುವ ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್ವಿಂಗಡಣಾ ಪ್ರಕ್ರಿಯೆಯನ್ನು ನಡೆಸಬಾರದು.
    ಜನಸಂಖ್ಯೆಯನ್ನು ಆಧರಿಸಿ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಸಂದರ್ಭದಲ್ಲಿ ಪ್ರತಿ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಮತ್ತು ಪ್ರತಿ ರಾಜ್ಯದ ವಿಧಾನಸಭೆಗೆ ನಿಗದಿಪಡಿಸಬೇಕಾದ ಸ್ಥಾನಗಳ ಒಟ್ಟು ಸಂಖ್ಯೆಯನ್ನು 1971ರ ಜನಗಣತಿಯನ್ನು ಆಧರಿಸಿ ನಿರ್ಧರಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಬೇಕು ಈ ಬಗ್ಗೆ ಎಲ್ಲರೂ ಶಾಂತಚಿತ್ತರಾಗಿ ಚರ್ಚೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು
    ಆದರೆ ವಿರೋಧ ಪಕ್ಷದ ಸದಸ್ಯರು ಅದಕ್ಕೆ ಕಿವಿಗೊಡಲಿಲ್ಲ.
    ಅಂತಿಮವಾಗಿ ವಿಧಾನಸಭಾಧ್ಯಕ್ಷರು ಯು.ಟಿ.ಖಾದರ್‌ ಅವರು, ಸರ್ವಾನುಮತದಿಂದ ಅಂಗೀಕಾರಗೊಂಡಿವೆ ಎಂದು ಪ್ರಕಟಿಸಿದರು

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ಚುನಾವಣೆ ಜೆಡಿಎಸ್ ನ್ಯಾಯ ರಾಜಕೀಯ ವ್ಯವಹಾರ ಶಿಕ್ಷಣ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ.
    Next Article ಗ್ರೇಟರ್ ಬೆಂಗಳೂರಿಗೆ ಸದನ ಸಮಿತಿ.
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    20 ಪ್ರತಿಕ್ರಿಯೆಗಳು

    1. Eddiemiz on ಏಪ್ರಿಲ್ 1, 2026 3:21 ಅಪರಾಹ್ನ

      Want to merge PDFs? https://chromewebstore.google.com/detail/pdf-document-merger/dijaaocffakkdigjcmkbaaglkglolmfo quickly and easily combine files into a single PDF. No registration required, free and secure. Upload your files, combine them in the desired order, and download the finished document in seconds.

      Reply
    2. Williamfriva on ಏಪ್ರಿಲ್ 1, 2026 4:19 ಅಪರಾಹ್ನ

      Играешь на гитаре? ноты табы для гитары большая база аккордов, табулатур и разборов песен. Удобный поиск, схемы аккордов и тексты популярных композиций. Подходит для новичков и опытных гитаристов для обучения и игры.

      Reply
    3. Cedricdrart on ಏಪ್ರಿಲ್ 1, 2026 6:27 ಅಪರಾಹ್ನ

      Нужен займ? займы деньги взять деньги быстро и без справок. Удобное оформление заявки, быстрые выплаты и минимальные требования. Подберите надежную МФО и получите деньги на карту в короткие сроки.

      Reply
    4. Anthonyoveri on ಏಪ್ರಿಲ್ 1, 2026 8:46 ಅಪರಾಹ್ನ

      Продажа запчастей https://rtd-ekb.ru для складской и дорожно-строительной техники — шины, комплектующие и расходные материалы. Широкий ассортимент, качественная продукция и оперативная доставка по выгодным ценам.

      Reply
    5. Phillipfrife on ಏಪ್ರಿಲ್ 2, 2026 12:11 ಫೂರ್ವಾಹ್ನ

      Специальные цены турбинное масло купить на моторное масло в бочках при заказе от трёх бочек и более.

      Reply
    6. CharlesFlusy on ಏಪ್ರಿಲ್ 2, 2026 2:17 ಫೂರ್ವಾಹ್ನ

      Tarot readings https://tarot.com.az articles on card meanings, love readings, and daily predictions. Learn how to correctly perform readings and interpret the cards to get accurate answers.

      Reply
    7. Michaelget on ಏಪ್ರಿಲ್ 2, 2026 1:41 ಅಪರಾಹ್ನ

      Нужен займ? получить займ онлайн взять деньги быстро и без справок. Удобное оформление заявки, быстрые выплаты и минимальные требования. Подберите надежную МФО и получите деньги на карту в короткие сроки.

      Reply
    8. UFCOdds on ಏಪ್ರಿಲ್ 2, 2026 8:02 ಅಪರಾಹ್ನ

      https://ufc327odds.com/
      This Miami-held light heavyweight title fight at UFC 327 shapes up as a legitimate pick’em for those placing wagers, as ex-champion Jiri Prochazka (-142) and hot-streaking knockout specialist Carlos Ulberg (+120) get set to square off for the vacant belt. The extremely close odds highlight how evenly matched these two finishers really are, setting up a matchup where a investment on any side hinges entirely on which devastating skillset you believe will come out on top.

      Reply
    9. Robertgoomo on ಏಪ್ರಿಲ್ 3, 2026 1:37 ಫೂರ್ವಾಹ್ನ

      pinup bet https://cafemcity.ru

      Reply
    10. KennethZerma on ಏಪ್ರಿಲ್ 3, 2026 2:20 ಫೂರ್ವಾಹ್ನ

      pin up зеркало https://spectr-sb116.ru

      Reply
    11. Michealpep on ಏಪ್ರಿಲ್ 3, 2026 3:00 ಫೂರ್ವಾಹ್ನ

      фильм 2025 смотреть качестве смотреть фильмы онлайн бесплатно

      Reply
    12. CharlesLor on ಏಪ್ರಿಲ್ 3, 2026 4:40 ಫೂರ್ವಾಹ್ನ

      стили в дизайне интерьера https://mvkursk.ru/sovety/dizajn-interera-kvartiry-ot-planirovki-do-remonta.html

      Reply
    13. Matthewjam on ಏಪ್ರಿಲ್ 3, 2026 4:53 ಫೂರ್ವಾಹ್ನ

      промокод алиэкспресс на первую покупку https://promokod-aliexpress.ru

      Reply
    14. RobertCathy on ಏಪ್ರಿಲ್ 3, 2026 12:21 ಅಪರಾಹ್ನ

      казино онлайн пин ап pin up

      Reply
    15. Michealpep on ಏಪ್ರಿಲ್ 3, 2026 12:45 ಅಪರಾಹ್ನ

      кино 2026 смотреть кино топ

      Reply
    16. ScottPem on ಏಪ್ರಿಲ್ 3, 2026 7:40 ಅಪರಾಹ್ನ

      Нужен займ? займы онлайн быстрые деньги без лишних документов. Высокий процент одобрения, моментальные выплаты и удобная заявка. Сравните предложения МФО и выберите выгодные условия для получения займа.

      Reply
    17. Trevorswiff on ಏಪ್ರಿಲ್ 3, 2026 7:49 ಅಪರಾಹ್ನ

      Music art portfolio https://cover-art-design.ru

      Reply
    18. Jimmybrugh on ಏಪ್ರಿಲ್ 3, 2026 9:29 ಅಪರಾಹ್ನ

      Browse reggaeton playlist to explore thousands of handpicked Spotify playlists from phonk and lo-fi to jazz and rock.

      Reply
    19. CarlosHency on ಏಪ್ರಿಲ್ 4, 2026 4:04 ಫೂರ್ವಾಹ್ನ

      Любишь играть на гитаре? гитара песни для начинающих аккорды и бой подборка аккордов, табов и разборов песен. Схемы, тексты и удобный поиск помогут быстро найти нужную композицию и научиться играть любимые песни.

      Reply
    20. RobertPab on ಏಪ್ರಿಲ್ 4, 2026 5:12 ಫೂರ್ವಾಹ್ನ

      Доставка цветов https://kvarz-shop.ru авторские букеты и редкие композиции с быстрой доставкой. Премиальные цветы, индивидуальный подход и стильное оформление. Закажите уникальный букет для особого случая с гарантией свежести.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bwbcmoism ರಲ್ಲಿ ಕುಡಿದು ಮಾಡಿದ ರಂಪಾಟ.
    • Kevinjoync ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Bwbcmoism ರಲ್ಲಿ ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    Latest Kannada News

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.