Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊನೆಗೂ ಪತ್ತೆಯಾಯಿತು ಕದ್ದ ಚಿನ್ನ
    Viral

    ಕೊನೆಗೂ ಪತ್ತೆಯಾಯಿತು ಕದ್ದ ಚಿನ್ನ

    vartha chakraBy vartha chakraಫೆಬ್ರವರಿ 19, 20253 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.19-
    ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರಲ್ಲಿ ಅವರು ಆಪ್ತತೆ ಶ್ವೇತಾಗೌಡ ಮಾಡಿದ ವಂಚನೆ ಪ್ರಕರಣಕ್ಕೆ ಸಂಬಂಧ ನಗರ ಪೊಲೀಸರು 2.1 ಕೆ.ಜಿ ಚಿನ್ನಾಭರಣದ ಮೂಲ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
    ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರಲ್ಲಿ ಶ್ವೇತಾಗೌಡ ನವರತ್ನ ಜ್ಯುವೆಲರಿ ಮಾಲೀಕರಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಚ್ಚಿಟ್ಟಿದ್ದ 2 ಕೆ.ಜಿ 100 ಗ್ರಾಂ ಚಿನ್ನಾಭರಣದ ಸುಳಿವು ಸಿಕ್ಕಿದೆ.
    ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರಲ್ಲಿ ಕೆಜಿಗಟ್ಟಲೆ ಚಿನ್ನಾಭರಣ ವಂಚಿಸಿದ ಆರೋಪದಲ್ಲಿ
    ಶ್ವೇತಾಗೌಡ‌‌ರನ್ನು ಬಂಧಿಸಲಾಗಿತ್ತು. ಆರೋಪಿ ಶ್ವೇತಾಗೌಡ ಬಂಧಿತರಾಗಿದ್ದರೂ ಕೂಡ, ಚಿನ್ನದ ಮೂಲ ಗೊತ್ತಾಗಿರಲಿಲ್ಲ. ಬಾಗಲಗುಂಟೆಯಿಂದ ರಾಜಸ್ಥಾನಕ್ಕೆ ಹೋಗಿ ಹುಡುಕಾಡಿದರೂ ಕೂಡ ಬಚ್ಚಿಟ್ಟಿದ್ದ ಚಿನ್ನಾಭರಣದ ಸುಳಿವು ಸಿಕ್ಕಿರಲಿಲ್ಲ.
    ಆ ಬಳಿಕ ಶ್ವೇತಾಗೌಡ ನೀಡಿದ ಸುಳಿವು ಆಧರಿಸಿ
    ಜೋಧಪುರದಲ್ಲಿ ಮೋಹನ್ ಲಾಲ್ ಎಂಬಾತನನ್ನು ಬಂಧಿಸಿದ ಕರೆತಂದಾಗ ಚಿನ್ನ ಎಲ್ಲಿದೆ ಎಂಬ ಮಾಹಿತಿ ಬಯಲಾಗಿದೆ.
    ನವರತ್ನ ಜ್ಯುವೆಲರಿ ಮಾಲೀಕ ಸಂಜಯ್ ಭಾಷಾ ಬಳಿ ಶ್ವೇತಾ ಗೌಡ ಪಡೆದಿದ್ದ 2 ಕೆ.ಜಿ 945 ಗ್ರಾಂ ಚಿನ್ನದಲ್ಲಿ 800 ಗ್ರಾಂ ವಶ ಪಡಿಸಿಕೊಳ್ಳಲಾಗಿತ್ತು. ಉಳಿದ 2 ಕೆ.ಜಿ 145 ಗ್ರಾಂ ಚಿನ್ನದ ಸುಳಿವೇ ಸಿಕ್ಕಿರಲಿಲ್ಲ. ಶ್ವೇತಾ ವಿಚಾರಣೆ ವೇಳೆ ರಾಮ್‌ದೇವ್ ಜ್ಯುವೆಲರಿ ಮಾಲೀಕ ಚೆನ್ನಾರಾಮ್‌ಗೆ ನೀಡಿದ್ದಾಗಿ ಮಾಹಿತಿ ನೀಡಿದ್ದಳು.
    ರಾಮ್‌ದೇವ್ ಜ್ಯುವೆಲರಿ ಮಾಲೀಕ ಚೆನ್ನಾರಾಮ್ ಬಂಧಿಸಿ ವಿಚಾರಣೆ ನಡೆಸಿದಾಗ ಚೆನ್ನಾರಾಮ್‌ನ ಸಂಬಂಧಿ ಮೋಹನ್ ಲಾಲ್ ಚಿನ್ನಾಭರಣ ಪಡೆದಿರೋದಾಗಿ ಮಾಹಿತಿ ನೀಡಿದ್ದ. ಮೋಹನ್ ಲಾಲ್‌ನ ಜೋಧಪುರದಿಂದ ಬಂಧಿಸಿ ಕರೆತಂದಾಗ ಬಾಗಲಗುಂಟೆಯ ತೋಟದ ಗುಡ್ಡದಹಳ್ಳಿಯ ಬೇರಾರಾಮ್ ಬಳಿಯಿದೆ ಎಂದು ಮಾಹಿತಿ ನೀಡಿದ್ದಾನೆ.
    ಬೇರಾ ರಾಮ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದು, ನಂಬರ್ ಸ್ವಿಚ್ ಆಫ್ ಮಾಡಿಕೊಂಡು ಬೆಂಗಳೂರು ಬಿಟ್ಟು ಬೇರೆ ರಾಜ್ಯಕ್ಕೆ ಪರಾರಿಯಾಗಿದ್ದಾನೆ. ಸದ್ಯ ನಾಪತ್ತೆಯಾಗಿರುವ ಬೇರಾ ರಾಮ್‌ಗಾಗಿ ಪೊಲೀಸರಿಂದ ಹುಡುಕಾಟ ನಡೆಯುತ್ತಿದೆ

    Verbattle
    Verbattle
    Verbattle
    ಚಿನ್ನ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಅಂಗನವಾಡಿ ಮಕ್ಕಳ ಆಹಾರಕ್ಕೆ ಕನ್ನ
    Next Article ಯಾರೇ.. ಕೂಗಾಡಲಿ…
    vartha chakra
    • Website

    Related Posts

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    ಜನವರಿ 21, 2026

    3 ಪ್ರತಿಕ್ರಿಯೆಗಳು

    1. PatrickHax on ಜನವರಿ 20, 2026 10:29 ಫೂರ್ವಾಹ್ನ

      Продвижение интернет-магазина в Гродно. Особый фокус на коммерческие факторы: удобный каталог, фильтры, карточки товаров продвижение сайта гродно. Настраиваем рекламу и SEO для увеличения онлайн-продаж. Работаем с отзывами и социальным доказательством.

      Reply
    2. Louisbop on ಜನವರಿ 21, 2026 10:15 ಅಪರಾಹ್ನ

      Современные материалы: композитная черепица. Объединяет прочность металла и эстетику натуральной замена крыши в молодечно черепицы. Лёгкая, долговечная, с каменной посыпкой. Идеальный вариант для тех, кто ценит красоту и практичность. Выполним профессиональный монтаж с гарантией от производителя и монтажников.

      Reply
    3. RichardFeply on ಜನವರಿ 22, 2026 5:11 ಫೂರ್ವಾಹ್ನ

      Теплая квартира на первом этаже с камином (биокамин). Уютный двор. Идеально для зимнего отдыха. на сутки борисов Рядом горнолыжный склон/катки. После прогулки — чай у огня.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಡಿ.ಕೆ. ಸುರೇಶ್ ಚುಚ್ಚುಮಾತು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgemen ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • Jeffreymaf ರಲ್ಲಿ ವಿದ್ಯುತ್ ತಂತಿಯಿಂದ ದುರ್ಮರಣ – ಲೋಕಾಯುಕ್ತ ತನಿಖೆ | Hope Farm Electrocution
    • Georgemen ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    Latest Kannada News

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.