Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ.
    Trending

    ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ.

    vartha chakraBy vartha chakraಜುಲೈ 22, 202444 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಡ್ಯ.ಜು.22:
    ರೈತರ ಜೀವನಾಡಿಯಾಗಿರುವ ಕಾವೇರಿ ತಾಯಿಗೆ ಪುಣ್ಯ ಕ್ಷೇತ್ರ ವಾರಣಾಸಿಯಲ್ಲಿ ಮಾಡುವ ಗಂಗಾರತಿ ಮಾದರಿಯ ರೀತಿ ಕಾವೇರಿ ಆರತಿ ಮಾಡಲು ಚಿಂತಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ
    ಕೃಷ್ಣರಾಜಸಾಗರ ಅಣೆಕಟ್ಟಿನ ಪರಿಶೀಲನೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,ಕಾವೇರಿ ಆರತಿಯನ್ನು ಪ್ರಾರಂಭಿಸಲು ಬೇಕಾದ ಕ್ರಮಗಳ ಬಗ್ಗೆ ಅಧ್ಯಯನ ಮಾಡಲು ಸಮಿತಿ ರಚಿಸಿ ಒಂದು ತಿಂಗಳೊಳಗೆ ವರದಿ ನೀಡಲು ತಿಳಿಸಲಾಗುವುದು ಎಂದರು.
    ಕೆರೆತುಂಬಿಸಲು ಕ್ರಮ:
    ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿದ್ದು, ಕೆ.ಆರ್.ಎಸ್. ಜಲಾಶಯ ಭರ್ತಿಯಾಗುತ್ತಿದೆ. ಜಲಾಶಯದಿಂದ ನೀರು ಬಿಡುಗಡೆ ಮಾಡಿ ಜಲಾನಯನ ಪ್ರದೇಶದಲ್ಲಿ ಬರುವ 1657 ಕೆರೆಗಳನ್ನು ತುಂಬಿಸಲಾಗುವುದು ಎಂದು ಹೇಳಿದರು
    ಕೆ.ಆರ್.ಎಸ್ ನಲ್ಲಿರುವ ಮ್ಯೂಸಿಕಲ್ ಪಾರ್ಕ್ ನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಹೊಸ ರೂಪ ನೀಡಲು ಈಗಾಗಲೇ ತಾಂತ್ರಿಕ ವರದಿಯನ್ನು ಪಡೆಯಲಾಗಿದೆ. ಇದನ್ನು ಪಿ.ಪಿ.ಪಿ ಮಾದರಿಯಲ್ಲಿ ರೂಪಿಸಲಾಗುವುದು.ಈ ಪಾರ್ಕ್ ನಿಂದ ಸುಮಾರು 8 ರಿಂದ 10 ಸಾವಿರ ಸ್ಥಳೀಯ ಜನರಿಗೆ ಉದ್ಯೋಗ ಸಿಗಲಿದೆ ಎಂದರು.

    Verbattle
    Verbattle
    Verbattle
    Bangalore Government Karnataka News Trending Varthachakra ಕಾನೂನು ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleನಾನೇಕೆ ರಾಜೀನಾಮೆ ಕೋಡಬೇಕೆಂದ ಸಿಎಂ ಸಿದ್ದರಾಮಯ್ಯ.
    Next Article ರಾಜ್ಯದಲ್ಲಿ ಔಷಧಿಗಳ ಕೊರತೆ ಇಲ್ಲ.
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • StellaHewly ರಲ್ಲಿ ಮಿದುಳಿನ ಶಸ್ತ್ರಚಿಕಿತ್ಸೆಗೆ ಒಳಗಾದ ಸದ್ಗುರು | Sadhguru
    • LinwoodGah ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.