ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಳಿ ಚಳಿ ತಾಳೆನು ಈ ಚಳಿಯಾ…
    ಹವಾಮಾನ

    ಚಳಿ ಚಳಿ ತಾಳೆನು ಈ ಚಳಿಯಾ…

    vartha chakraBy vartha chakraಜನವರಿ 7, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನ ಇಳಿಕೆಯಾಗಿ ಚಳಿ ಮೈ ಕೊರೆಯ ತೊಡಗಿದೆ ಜ.10ರಿಂದ 4 ದಿನಗಳ ಕಾಲ ನಗರದಲ್ಲಿ ಚಳಿಯ ಪರಿಣಾಮ ಮತ್ತಷ್ಟು ಹೆಚ್ಚಾಗಲಿದೆ.
    ನಗರದಲ್ಲಿ ಜ.10ರಿಂದ 14 ರವರೆಗೆ ಚಳಿ ತೀವ್ರಗೊಳ್ಳಲಿದ್ದು,ಬೆಳಿಗ್ಗೆ ವಾಕಿಂಗ್ ಹೋಗದಂತೆ,ಮಕ್ಕಳು,ವೃದ್ದರು ಬೆಳಿಗ್ಗೆ 9ರವರೆಗೆ ಹೊರಬರದಂತೆ ವೈದ್ಯರು ಸಲಹೆ ನೀಡಿದ್ದಾರೆ.
    ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ, ಇದು ಸಾಮಾನ್ಯಕ್ಕಿಂತ 2.4 ಡಿಗ್ರಿ ಸೆಲ್ಸಿಯಸ್ ಕಡಿಮೆ ಮತ್ತು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಕನಿಷ್ಠ ತಾಪಮಾನ 12.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
    ಇದು ಸಾಮಾನ್ಯಕ್ಕಿಂತ 3 ಡಿಗ್ರಿ ಸೆಲ್ಸಿಯಸ್ ನಷ್ಟು ಕಡಿಮೆಯಾಗಿದೆ ನಗರದಲ್ಲಿ ಚಳಿಗೆ ಗಢ ಗಢ ಎನ್ನುವ ವಾತಾವರಣ ಸೃಷ್ಟಿಯಾಗಿದೆ.
    ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೀತ ಗಾಳಿ ಬೀಸಲಿದ್ದು ಮುನ್ನೆಚ್ಚರಿಕೆ ವಹಿಸುವಂತೆ ಹವಾ ಮಾನ ಇಲಾಖೆ ನಿರ್ದೇಶನ ನೀಡಿದೆ. ಬೀದರ್, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತೀವ್ರತರವಾದ ಶೀತ ಗಾಳಿ ಬೀಸುವ ಸ್ಥಿತಿಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.
    ಕಲಬುರಗಿ ಮತ್ತು ವಿಜಯಪುರದಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 4 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆಯಿರುತ್ತದೆ. ವಿಜಯಪುರದಲ್ಲಿ ಕನಿಷ್ಠ 9ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಹಾಸನದಲ್ಲಿ 10.3 ಡಿಗ್ರಿ ಸೆಲ್ಸಿಯಸ್ ಮತ್ತು ಚಿಂತಾಮಣಿಯಲ್ಲಿ 10.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ
    ಉತ್ತರ ಕರ್ನಾಟಕದ ಮೂರು ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಮುಂದಿನ 2-3 ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗಲಿದೆ. ಗುಡ್ಡಗಾಡು ಪ್ರದೇಶಗಳಿಂದ ಉತ್ತರ ದಿಕ್ಕಿನ ಮಾರುತಗಳು ಬೀಸುತ್ತಿರುವುದೇ ಇದಕ್ಕೆ ಕಾರಣ.ಕರ್ನಾಟಕದ ದಕ್ಷಿಣ ಒಳನಾಡಿನ ಪ್ರದೇಶಗಳಿಗೆ ಯಾವುದೇ ಶೀತ ಅಲೆಗಳ ಮುನ್ನೆಚ್ಚರಿಕೆ ನೀಡಿಲ್ಲ, ಆದರೆ ಕನಿಷ್ಠ ತಾಪಮಾನದಲ್ಲಿ ಕುಸಿತವನ್ನು ಅನುಭವಿಸುತ್ತಿರುವ ಪ್ರದೇಶವನ್ನು ತಳ್ಳಿಹಾಕುವಂತಿಲ್ಲ.
    ಗಾಳಿಯ ಮಾದರಿಯು ಮತ್ತೆ ಬದಲಾಗುತ್ತದೆ ಮತ್ತು ಪೂರ್ವದ ಕಡೆಗೆ ಮಾರುತಗಳು ಮೇಲುಗೈ ಸಾಧಿಸಲು ಪ್ರಾರಂಭವಾಗುತ್ತದೆ, ಇದರಿಂದಾಗಿ ಕನಿಷ್ಠ ತಾಪಮಾನವು ಏರಿಕೆಯಾಗಲು ಪ್ರಾರಂಭವಾಗುತ್ತದೆ ಮತ್ತು ಗರಿಷ್ಠ ತಾಪಮಾನವು ಕುಸಿಯುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

    Verbattle
    Verbattle
    Verbattle
    ಕರ್ನಾಟಕ ಬೆಂಗಳೂರು ಮೈ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಗಂಡಸರು ಕಾಂಗ್ರೆಸ್ ಗೆ ವೋಟ್ ಹಾಕ ಬಾರದಂತೆ
    Next Article ಚೀನಾ ವೈರಸ್ ಬಂದಿದೆ ಹುಷಾರ್
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    1 ಟಿಪ್ಪಣಿ

    1. Srayzu on ಏಪ್ರಿಲ್ 3, 2026 6:06 ಫೂರ್ವಾಹ್ನ

      The only place where luck shows up to party – https://atamsulosin.com/starburst-slot-machine-review-2026/ , Where courage prints its own money .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ ಬೆಂಗಳೂರು ಅಭಿವೃದ್ಧಿಗೆ SPV ಘೋಷಣೆ
    • Kevinjoync ರಲ್ಲಿ ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    • shkola onlain_vkma ರಲ್ಲಿ ಹೈದರಾಬಾದ್ ನಲ್ಲಿ ಭೀಕರ ದುರಂತ.
    Latest Kannada News

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.