Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಗ್ಗಿ ವಾಸುದೇವ್ ಯಾವ ಪಾರ್ಟಿ ?
    Viral

    ಜಗ್ಗಿ ವಾಸುದೇವ್ ಯಾವ ಪಾರ್ಟಿ ?

    vartha chakraBy vartha chakraಫೆಬ್ರವರಿ 28, 2025Updated:ಫೆಬ್ರವರಿ 28, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಇಶಾ ಫೌಂಡೇಶನ್ ನ ಜಗ್ಗಿ ವಾಸುದೇವ್ ಸದ್ಗುರು ಎಂದು ಜಗತ್ತಿನ ಹಲವಡೆ ಪ್ರಸಿದ್ಧಿ ಪಡೆದಿದ್ದಾರೆ. ಯೂ ಟ್ಯೂಬ್ ನಲ್ಲಿ ದೊಡ್ಡ ಪ್ರಮಾಣದ ಫಾಲೋವರ್ಸ್ ಹೊಂದಿದ್ದಾರೆ.
    ಧಾರ್ಮಿಕ ಪ್ರವಚನಕಾರರಾಗಿ ಗುರುತಿಸಿಕೊಳ್ಳುತ್ತಿರುವ ಇವರು ಧಾರ್ಮಿಕ ವಿಚಾರಗಳಿಗಿಂತ ಹೆಚ್ಚಾಗಿ ಇತರೆ ಸಾಮಾಜಿಕ ವಿಚಾರಗಳನ್ನು ಪ್ರಸ್ತಾಪಿಸುವ ಮೂಲಕ ಗಮನ ಸೆಳೆದಿದ್ದಾರೆ.
    ಪರಿಸರ ಹೋರಾಟಗಾರ, ಶಾಂತಿ ಮಂತ್ರ ಬೋಧಿಸುವ ಧಾರ್ಮಿಕ ಪ್ರವಚನಕಾರ ಶಿವನ ಆರಾಧನೆಯೊಂದಿಗೆ ಸರಳ ಜೀವನದ ಪಾಠ ಮಾಡುವ ವ್ಯಕ್ತಿತ್ವ ವಿಕಸನದ ಪ್ರಮುಖ ಭಾಷಣಕಾರನಂತೆ ಕಾಣಿಸುವ ಜಗ್ಗಿ ವಾಸುದೇವ್ ಯಾವ ರಾಜಕಾರಣಿಗಿಂತ ಕಡಿಮೆ ಇಲ್ಲ.
    ಆಡಳಿತರೂಢ ರಾಜಕೀಯ ಪಕ್ಷಗಳ ಜೊತೆ ಹೆಚ್ಚು ಹೆಚ್ಚು ಗುರುತಿಸಿಕೊಳ್ಳುವ ಸದ್ಗುರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಯಾರು ಎಂದು ಕೇಳುವ ಮೂಲಕ ಹೋದಲ್ಲಿ ಬಂದಲ್ಲಿ ಅವರ ಬಗ್ಗೆ ವ್ಯಂಗ್ಯವಾಡಿ ಪ್ರಸಿದ್ಧಿ ಪಡೆದಿದ್ದಾರೆ. ಜೊತೆಗೆ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ಕಾರ್ಯಕ್ರಮಗಳು ಮತ್ತು ಬಿಜೆಪಿ ನಾಯಕತ್ವವನ್ನು ಪ್ರಬಲವಾಗಿ ಬೆಂಬಲಿಸುವ ಜಗ್ಗಿ ವಾಸುದೇವ್ ಇದೀಗ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳ ಕಟು ಟೀಕಾಕಾರವಾಗಿ ಗಮನ ಸೆಳೆಯುತ್ತಿದ್ದಾರೆ.
    ಈ ಹಿಂದೆ ದೇಶದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿದ್ದ ವೇಳೆ ಅಶಾಂತಿ ತಾಂಡವಾಡುತ್ತಿತ್ತು.ಎಲ್ಲೆಂದರಲ್ಲಿ ಸ್ಪೋಟ ನಡೆಯುತ್ತಿತ್ತು.ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಂಪೂರ್ಣ ಶಾಂತಿ ನೆಲೆಸಿದೆ ಎಂದು ಬಣ್ಣಸುತ್ತಿದ್ದಾರೆ.ಹೀಗಾಗಿ ಜನ ಸಾಮಾನ್ಯರು ಇವರನ್ನು ಯಾವ ಪಕ್ಷ ಎಂದು ಕೇಳುತ್ತಿದ್ದಾರೆ.
    ಕೊಯಮತ್ತೂರಿನಲ್ಲಿ ಇಶಾ ಫೌಂಡೇಶನ್ ಆರಂಭಿಸಿದ ಜಗ್ಗಿ ವಾಸುದೇವ್ ಮೊದಲಿಗೆ ಪರಿಸರ ಉಳಿಸಿ ಎಂಬ ಘೋಷಣೆಯೊಂದಿಗೆ ಗಿಡ ನೆಡುವ ಆಂದೋಲನ ಆರಂಭಿಸಿ ಅಂದಿನ ತಮಿಳುನಾಡಿನ ಡಿಎಂಕೆ ಸರ್ಕಾರದ ವಿಶ್ವಾಸ ಗಿಟ್ಟಿಸುವಲ್ಲಿ ಯಶಸ್ವಿಯಾದರು.ಅಂದು ಅನೇಕರು ಇವರನ್ನು ಧಾರ್ಮಿಕ ನಾಯಕ ಎನ್ನುವುದಕ್ಕಿಂತ ಡಿಎಂಕೆ ಬೆಂಬಲಿಗ ಎಂದೇ ಗುರುತಿಸುತ್ತಿದ್ದರು.
    ಆ ಬಳಿಕ ಪರಿಸರ ಮತ್ತು ಅಂತರ್ಜಲ ಕಾಪಾಡುವ ಹಲವಾರು ಪರಿಸರ ಸಂಬಂಧಿ ಹೋರಾಟಗಳ ಮೂಲಕ ಆಡಳಿತರೂಢ ಪಕ್ಷಗಳು ಒಲವು ಗಳಿಸಿದ ಸದ್ಗುರು ಕಾಲಕ್ಕೆ ತಕ್ಕಂತೆ ಆಡಳಿತ ಪಕ್ಷದ ಬೆಂಬಲಿಗರಂತೆ ಇದ್ದರು.
    ಆದರೆ ಇದೀಗ ಸಂಪೂರ್ಣ ಬದಲಾಗಿದ್ದಾರೆ. ಬಿಜೆಪಿ ಪಡಸಾಲೆಯಲ್ಲಿ ಸಂಭ್ರಮಿಸುತ್ತಿದ್ದಾರೆ.ಕೇಂದ್ರ ಸರ್ಕಾರ ಮತ್ತು ಬಿಜೆಪಿ ನಾಯಕತ್ವವನ್ನು ಹೋದಲ್ಲಿ, ಬಂದಲ್ಲಿ ಹೊಗಳುವ ಮೂಲಕ ಗಮನ ಸೆಳೆದಿದ್ದಾರೆ

    Verbattle
    Verbattle
    Verbattle
    ಕಾಂಗ್ರೆಸ್ ಧಾರ್ಮಿಕ ಬಿಜೆಪಿ ರಾಜಕೀಯ ರಾಹುಲ್ ಗಾಂಧಿ ಸದ್ಗುರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಮಾರ್ಚ್ 22ರಂದು ಕರ್ನಾಟಕ ಬಂದ್
    Next Article ಸತೀಶ್ ಜಾರಕಿಹೊಳಿ ಅವರಲ್ಲಿ ಡಿಕೆ ಸುರೇಶ್ ಕೇಳಿದ್ದೇನು.?
    vartha chakra
    • Website

    Related Posts

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    ಜನವರಿ 21, 2026

    1 ಟಿಪ್ಪಣಿ

    1. kazinoukrainy on ಡಿಸೆಂಬರ್ 18, 2025 3:22 ಫೂರ್ವಾಹ್ನ

      Для игры на деньги всегда выбираю только легальные казино в Украине. Лицензионные онлайн казино с быстрым выводом сейчас в приоритете. Даже вариант topovye-kazino-onlajn biz ua часто упоминают в обсуждениях. Играть в казино онлайн стало проще благодаря гривневым счетам.
      Казино официальный сайт — первый признак надежности.
      Играть в онлайн казино на деньги стоит только после изучения обзора. Казино список с лицензиями упрощает выбор. Лучшее онлайн казино — это стабильность и поддержка. Рейтинг казино онлайн полезен даже опытным игрокам.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಡಿ.ಕೆ. ಸುರೇಶ್ ಚುಚ್ಚುಮಾತು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • download video youtube zeemo ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • Daviddek ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • Georgemen ರಲ್ಲಿ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    Latest Kannada News

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.