Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಗ್ಗಿ ವಾಸುದೇವ್ ಹೆಸರಲ್ಲಿ ಮೋಸದ ಬಲೆ.
    Trending

    ಜಗ್ಗಿ ವಾಸುದೇವ್ ಹೆಸರಲ್ಲಿ ಮೋಸದ ಬಲೆ.

    vartha chakraBy vartha chakraಸೆಪ್ಟೆಂಬರ್ 15, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.-
    ಸದ್ಗುರು ಜಗ್ಗಿ ವಾಸುದೇವ್ ಅವರ ಪ್ರವಚನಗಳು ಯೂಟ್ಯೂಬ್ ನಲ್ಲಿ ಅತಿ ಹೆಚ್ಚು ವೀಕ್ಷಣೆ ಹೊಂದಿವೆ ಅನೇಕ ಮಂದಿ ಅವರ ಭಕ್ತರು‌ಧಾರ್ಮಿಕ ಹಾಗೂ ಅಧ್ಯಾತ್ಮಿಕ ಜ್ಞಾನ, ಮನಸ್ಸಿಗೆ ಶಾಂತಿ, ನೆಮ್ಮದಿಗಾಗಿ ಜಗ್ಗಿ ವಾಸುದೇವ್ ರವರ ವಿಡಿಯೋ ವೀಕ್ಷಿಸುತ್ತಾರೆ.
    ಇದನ್ನೇ ಬಂಡವಾಳ ಮಾಡಿಕೊಂಡ ವಂಚಕರು ಇದೀಗ ಜಗ್ಗಿ ವಾಸುದೇವ್ ಅವರ ನಕಲಿ ವಿಡಿಯೋ ಸೃಷ್ಟಿಸಿ ವಂಚನೆಯ ಜಾಲ ಬೀಸಿದ್ದಾರೆ.
    ಈ ಮೋಸದ ಜಾಲಕ್ಕೆ ಬಿದ್ದ ಬೆಂಗಳೂರಿನ ಮಹಿಳೆ ಒಬ್ಬರು ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡು ಇಂಗು ತಿಂದ ಮಂಗನಂತಾಗಿದ್ದಾರೆ.
    ಈ ಮಹಿಳೆ ಜಗ್ಗಿ ವಾಸುದೇವ್ ಅವರ ಯುಟ್ಯೂಬ್ ವಿಡಿಯೋ ನೋಡುವಾಗ ಡಿಜಿಟಲ್ ಮೋಸಕ್ಕೊಳಗಾಗಿ 3.75 ಕೋಟಿ ರೂ.ಗಳನ್ನು ಕಳೆದುಕೊಂಡಿದ್ದಾರೆ.
    ಕಳೆದ ಫೆಬ್ರವರಿಯಿಂದ ಏಪ್ರಿಲ್ ವರೆಗೆ ಹಂತಹಂತವಾಗಿ ನಡೆದಿರುವ ಮೋಸದ ಜಾಲ ಇದಾಗಿದೆ.ನಗರದ ಸೈಬರ್ ಕ್ರೈಂ ಪೊಲೀಸರಿಗೆ ನಗರದ ಸಿವಿ ರಾಮನ್ ನಗರ  ವರ್ಷಾ ಗುಪ್ತಾ ನೀಡಿರುವ ದೂರಿನನ್ವಯ, ಫೆಬ್ರವರಿ 25ರಂದು ಧರ್ಮಗುರುವೊಬ್ಬರ ವಿಡಿಯೋವೊಂದನ್ನು ಯುಟ್ಯೂಬ್ ನಲ್ಲಿ ವೀಕ್ಷಿಸುತ್ತಿದ್ದಾಗ, ಆ ವಿಡಿಯೋದಲ್ಲಿದ್ದ ಧರ್ಮಗುರು, ತಾವೊಂದು ಹಣಕಾಸು ಸಂಸ್ಥೆಯನ್ನು ನಡೆಸುತ್ತಿದ್ದು ಅದರಲ್ಲಿ 250 ಡಾಲರ್ ಬಂಡವಾಳ ಹಾಕಿದರೂ ದೈವಕೃಪೆಯಿಂದ ಅದು ಮುಂಬರುವ ದಿನಗಳಲ್ಲಿ ದೊಡ್ಡ ಸಂಪತ್ತಾಗಿ ಬೆಳೆಯುತ್ತದೆ ಎಂದು ಹೇಳಿದರು.
    ಆ ಯುಟ್ಯೂಬ್ ನಲ್ಲಿರುವ ಟ್ರೇಡಿಂಗ್ ಲಿಂಕ್ ಕ್ಲಿಕ್ ಮಾಡಿದ ಅವರು, ಅಲ್ಲಿ ತಮ್ಮ ಹೆಸರು, ಫೋನ್ ನಂಬರನ್ನು ಕೆಲವೇ ನಿಮಿಷಗಳಲ್ಲಿ, ವ್ಯಕ್ತಿಯೊಬ್ಬ ಆಕೆಗೆ ಕರೆ ಮಾಡಿ, ತನ್ನನ್ನು ವಾಲೀದ್ ಬಿ ಎಂದು ಪರಿಚಯಿಸಿಕೊಂಡಿದ್ದಾನೆ. ತಾನು ಮೈರಾಕ್ಸ್  ಎಂಬ ಆ್ಯಪ್ ನ ಪ್ರತಿನಿಧಿ ಎಂದು ಹೇಳಿ, ಆ ಆ್ಯಪ್ ಅನ್ನು ತಮ್ಮ ಮೊಬೈಲ್ ಗೆ ಇನ್ ಸ್ಟಾಲ್ ಮಾಡಿಕೊಳ್ಳಬೇಕು. ಅದರ ಮೂಲಕವೇ ಹಣ ಹೂಡಿಕೆ ಮಾಡಬೇಕು, ಹೂಡಿಕೆಗಳ ಬಗ್ಗೆ ನಿಮಗೆ ಕೋಚಿಂಗ್ ಕೂಡ ನೀಡಲಾಗುತ್ತದೆ ಎಂದು ಹೇಳಿದ್ದಾನೆ.
    ಅದರಂತೆ, ಆಕೆ ಆ ಆ್ಯಪ್ ಡೌನ್ ಲೋಡ್ ಮಾಡಿದ್ದಾರೆ. ಆನಂತರ, ಆ ಮಹಿಳೆಗೆ ಝೂಮ್ ವಿಡಿಯೋ ಕಾಲಿಂಗ್ ವ್ಯವಸ್ಥೆಯ ಮೂಲಕ ಹೂಡಿಕೆಯ ತರಬೇತಿ ನೀಡಿದ್ದಾರೆ. ಆನಂತರ ಆ ಮಹಿಳೆಯ ಕಡೆಯಿಂದ ಹೂಡಿಕೆ ಮಾಡಿಸಿಕೊಂಡಿದ್ದಾರೆ. ಕೆಲವೊಮ್ಮೆ ವಾಲೀದ್ ಸಿಗದಿದ್ದಾಗ ಮೈಕಲ್ ಎಂಬಾತ ಮಹಿಳೆಯೊಂದಿಗೆ ಮಾತನಾಡುತ್ತಿದ್ದ ಹಾಗೂ ಹೂಡಿಕೆಯ ಬಗ್ಗೆ ಆಕೆಗೆ ತಿಳುವಳಿಕೆ ನೀಡುತ್ತಿದ್ದ ಎಂದು ಮಹಿಳೆಯು ದೂರಿನಲ್ಲಿ ತಿಳಿಸಿದ್ದಾರೆ.
    ಅವರು ಹೇಳಿದಂತೆ ಅವರು ಹೇಳಿದ ಬ್ಯಾಂಕ್ ಖಾತೆಗಳಿಗೆ ತಮ್ಮ ಬ್ಯಾಂಕ್ ಖಾತೆಗಳಿಂದ ಹಾಗೂ ಕ್ರೆಡಿಟ್ ಕಾರ್ಡ್ ಗಳಿಂದ ಸುಮಾರು 3.75 ಕೋಟಿ ರೂ.ಗಳನ್ನು ಈ ಮಹಿಳೆ ಕಳುಹಿಸಿದ್ದಾರೆ.
    ದೂರು ದಾಖಲಿಸಿಕೊಂಡಿರುವ ಪೊಲೀಸರು, ಇದೊಂದು ಅಂತರಾಷ್ಟ್ರೀಯ ಮಾದರಿಯ ದೊಡ್ಡ ಮೋಸದ ಜಾಲ ಎಂದು ಅಂದಾಜಿಸಿದ್ದು ತನಿಖೆ ಆರಂಭಿಸಿದ್ದಾರೆ.

    Verbattle
    Verbattle
    Verbattle
    Bangalore Government Karnataka News Trending Varthachakra ಕಾನೂನು ಧರ್ಮ ಧಾರ್ಮಿಕ ಬೆಂಗಳೂರು ಮೈ ಸದ್ಗುರು
    Share. Facebook Twitter Pinterest LinkedIn Tumblr Email WhatsApp
    Previous Articleಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Next Article Drugs peddler ಗಳ ಜೊತೆ ಇದ್ದ ಪೊಲೀಸರು.
    vartha chakra
    • Website

    Related Posts

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಜನವರಿ 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StevenCaf ರಲ್ಲಿ ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    • Marcusreomb ರಲ್ಲಿ ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • StevenCaf ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಜನವರಿ 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.