Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನಾರ್ದನ ರೆಡ್ಡಿ ತವರು ಜಿಲ್ಲೆ ಪ್ರವೇಶ ನಿರ್ಬಂಧ ತೆರವುಗೊಳಿಸಿದ ಸುಪ್ರೀಂ ಕೋರ್ಟ್
    ಅಪರಾಧ

    ಜನಾರ್ದನ ರೆಡ್ಡಿ ತವರು ಜಿಲ್ಲೆ ಪ್ರವೇಶ ನಿರ್ಬಂಧ ತೆರವುಗೊಳಿಸಿದ ಸುಪ್ರೀಂ ಕೋರ್ಟ್

    vartha chakraBy vartha chakraಅಕ್ಟೋಬರ್ 1, 202425 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಅ. 01: ಜನಾರ್ದನ ರೆಡ್ಡಿಗೆ ತಮ್ಮ ರಾಜಕೀಯದ ಪ್ರಮುಖ ನೆಲೆಯಾಗಿರುವ ಬಳ್ಳಾರಿ ಜಿಲ್ಲೆಯ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿ ಬಿಗ್ ರಿಲೀಫ್ ನೀಡಿದೆ.
    ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನ ಸಭೆಯ ಶಾಸಕ ಜನಾರ್ದನ ರೆಡ್ಡಿ ಈ ಹಿಂದೆ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜೈಲುಪಾಲಾಗಿದ್ದರು. ನಂತರ ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು 2015 ರ ಜನವರಿ 23 ರಂದು ಜನಾರ್ದನ ರೆಡ್ಡಿಗೆ , ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಸುಪ್ರೀಂ ಕೋರ್ಟ್ ಪೂರ್ವಾನುಮತಿ ಪಡೆಯವುದನ್ನು ಕಡ್ಡಾಯಗೊಳಿಸಿ ಷರತ್ತುಬದ್ಧ ಜಾಮೀನನ್ನು ನೀಡಿತ್ತು.
    ಇದೀಗ ನ್ಯಾ. ಎಂಎಂ ಸುಂದರೇಶ್ ನೇತೃತ್ವದ ದ್ವಿ ಸದಸ್ಯ ಪೀಠದಿಂದ ಹೊಸ ಆದೇಶ ಹೊರಬಿದ್ದಿದ್ದು ಬಳ್ಳಾರಿ ಪ್ರವೇಶಕ್ಕೆ ರೆಡ್ಡಿಗಿದ್ದ ನಿರ್ಬಂಧವನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದೆ. ಇದರೊಂದಿಗೆ ರೆಡ್ಡಿ ಬಳ್ಳಾರಿ ಎಂಟ್ರಿ ನಿರಾಳವಾಗಿದ್ದು ಇನ್ನುಮುಂದೆ ಮುಕ್ತವಾಗಿ ಬಳ್ಳಾರಿಗೆ ತೆರಳಬಹುದಾಗಿದೆ.

    ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಬಾಲಿವುಡ್ ನ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಒಲಿದ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ.
    Next Article ವೀರ ಸಾವರ್ಕರ್ ಸಿನಿಮಾದ ಸುಳ್ಳು.
    vartha chakra
    • Website

    Related Posts

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    ಡಿಸೆಂಬರ್ 5, 2025

    ಹೀಗೂ ಒಂದು ಆರತಕ್ಷತೆ.

    ಡಿಸೆಂಬರ್ 5, 2025

    ಇಂಡಿಗೋ ವಿಮಾನಯಾನ ರದ್ದು-ಪ್ರಯಾಣಿಕರ ಪರದಾಟ

    ಡಿಸೆಂಬರ್ 5, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasnoids ರಲ್ಲಿ ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    • promoulsl ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • gpsites.win ರಲ್ಲಿ ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    Latest Kannada News

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಡಿಸೆಂಬರ್ 6, 2025

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    ಡಿಸೆಂಬರ್ 6, 2025

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    ಡಿಸೆಂಬರ್ 6, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe