Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೆಡಿಎಸ್ ನ ಶರವಣ ಅವರಿಗೆ ಪಂಗನಾಮ..
    ಸುದ್ದಿ

    ಜೆಡಿಎಸ್ ನ ಶರವಣ ಅವರಿಗೆ ಪಂಗನಾಮ..

    vartha chakraBy vartha chakraಜನವರಿ 21, 20253 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು‌,ಜ‌.21-
    ಉದ್ಯಮಿ ಹಾಗೂ ವಿಧಾನಪರಿಷತ್ ಜೆಡಿಎಸ್ ಸದಸ್ಯ ಟಿ.ಎ.ಶರವಣ ಅವರಿಗೆ ಐನಾತಿ ಕಳ್ಳರು ಪಂಗನಾಮ ಹಾಕಿದ್ದಾರೆ.
    ಟಿ.ಎ.ಶರವಣ ಮಾಲೀಕತ್ವದ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನ ಚಿನ್ನಾಭರಣಗಳನ್ನು ಹಾಲ್ ಮಾರ್ಕ್ ಹಾಕಿರುವುದಾಗಿ ಪಡೆದು ವಂಚಿಸಿರುವ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
    ಹಾಲ್ ಮಾರ್ಕ್ಸ್ ಸೀಲ್ ಹಾಕಲು ನೀಡಿದ್ದ 1.249 ಕೆ.ಜಿ ತೂಕದ ಚಿನ್ನಾಭರಣ ವಂಚಿಸಲಾಗಿದೆ ಎಂದು ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನ ಮ್ಯಾನೇಜರ್ ನೀಡಿದ ದೂರಿನನ್ವಯ ಬಸವನಗುಡಿ ಪೊಲೀಸರಿಗೆ ದೂರು ನೀಡಿದ್ದು, ಈ ಸಂಬಂಧ  ಎಫ್ಐಆರ್ ದಾಖಲಾಗಿದೆ.
    ಕಳೆದ ಜನವರಿ 14ರಂದು ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ ಬಸವನಗುಡಿ ಶಾಖೆಯ 1 ಕೆಜಿ 249 ಗ್ರಾಂ ಚಿನ್ನದ ಆಭರಣಗಳನ್ನು ಹಾಲ್ ಮಾರ್ಕ್ ಹಾಕಲು ನಗರತ್ ಪೇಟೆಯ ಕೊನಾರ್ಕ್ ಹಾಲ್ ಮಾರ್ಕಿಂಗ್ ಸೆಂಟರ್‌ಗೆ ನೀಡಲಾಗಿತ್ತು.
    ಜನವರಿ 15ರಂದು ಚಿನ್ನಾಭರಣ ಕೊಡುವಂತೆ ಕೊನಾರ್ಕ್ ಹಾಲ್ ಮಾರ್ಕಿಂಗ್ ಸೆಂಟರ್‌ನ ಮಾಲೀಕ ಭರತ್ ಚಟಡ್ ಅವರನ್ನ ಕೇಳಿದಾಗ, “ತಮ್ಮ ಸಂಸ್ಥೆಯ ಉದ್ಯೋಗಿ ಕಳ್ಳತನ ಮಾಡಿದ್ದಾನೆ” ಎಂದು ಉತ್ತರಿಸುತ್ತಿದ್ದಾರೆ ಎಂದು ದೂರಲಾಗಿದೆ.
    ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ ಬಸವನಗುಡಿ ಶಾಖೆಯ ಮ್ಯಾನೇಜರ್ ನೀಡಿರುವ ದೂರಿನನ್ವಯ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ

    Verbattle
    Verbattle
    Verbattle
    ಕಳ್ಳತನ ಚಿನ್ನ ಜೆಡಿಎಸ್ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ಇದು ಮಾತ್ರ ನಿಲ್ಲುತ್ತಿಲ್ಲ.
    Next Article ಬ್ಯಾಂಕ್ ದರೋಡೆ ಮಾಡಿದ ಮೇಲೇನಾಯ್ತು ಗೊತ್ತಾ
    vartha chakra
    • Website

    Related Posts

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    ಜನವರಿ 21, 2026

    3 ಪ್ರತಿಕ್ರಿಯೆಗಳು

    1. PatrickHax on ಜನವರಿ 20, 2026 9:35 ಫೂರ್ವಾಹ್ನ

      Использование AI и Big Data в продвижении. Анализируем большие данные по рынку Гродно для прогнозирования трендов продвижение сайта в Гродно, подбора ключевых слов и персонализации рекламных сообщений для разных сегментов аудитории.

      Reply
    2. RichardFeply on ಜನವರಿ 22, 2026 4:37 ಫೂರ್ವಾಹ್ನ

      Апартаменты с балконами по всей длине квартиры! Солнце с утра до вечера. Много цветов, шезлонг квартира на сутки Борисов. Для тех, кто любит завтракать на свежем воздухе. Отличные фото!

      Reply
    3. kvartira-na-sutki-grodnoDar on ಜನವರಿ 22, 2026 8:20 ಅಪರಾಹ್ನ

      Студия для молодой пары в новом доме. Евроремонт, smart-техника, система “умный дом” снять квартиру на сутки гродно. Собственная парковка, фитнес-зона в доме. Современный Гродно для требовательных гостей.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಡಿ.ಕೆ. ಸುರೇಶ್ ಚುಚ್ಚುಮಾತು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Cliftondef ರಲ್ಲಿ ಚಿನ್ನದಂಗಡಿಗಳಿಗೆ IT shock!
    • Daviddek ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Daviddek ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.