ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೆಡಿಎಸ್ ಶಾಸಕರು ಪಕ್ಷ ಬಿಡೋದು ನಿಜಾನಾ !
    ರಾಜಕೀಯ

    ಜೆಡಿಎಸ್ ಶಾಸಕರು ಪಕ್ಷ ಬಿಡೋದು ನಿಜಾನಾ !

    vartha chakraBy vartha chakraಜನವರಿ 24, 2025Updated:ಜನವರಿ 24, 20255 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.24:
    ನಾಯಕತ್ವದ ಕೊರತೆ ಸೇರಿದಂತೆ ಹಲವು ಕಾರಣಗಳಿಂದ ಬೇಸರಗೊಂಡಿರುವ ಜೆಡಿಎಸ್ ನ 12ಕ್ಕೂ ಹೆಚ್ಚು ಶಾಸಕರು ಪಕ್ಷ ತೊರೆದು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಕಾಂಗ್ರೆಸ್ ವಿರುದ್ಧ ಕೇಂದ್ರ ಮಂತ್ರಿ ಕುಮಾರಸ್ವಾಮಿ ಕಿಡಿ ಕಿಡಿಯಾಗಿದ್ದಾರೆ
    ಕಾಂಗ್ರೆಸ್‌ನವರು ಉತ್ತಮವಾಗಿ ಸರ್ಕಾರ ನಡೆಸಿ, ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಬದಲಿಗೆ ವಿರೋಧ ಪಕ್ಷಗಳನ್ನು ಅಸ್ಥಿರಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ’ ಎಂದು ಗುಡುಗಿದ್ದಾರೆ.
    ಕುಮಾರಸ್ವಾಮಿ ಅವರ ಈ ಆರೋಪಗಳನ್ನು ಗಮನಿಸಿದಾಗ ಸದ್ಯದಲ್ಲಿಯೇ ಜೆಡಿಎಸ್ನ ಹಲವು ಶಾಸಕರು ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಸುದ್ದಿಗಳು ಖಚಿತ ಎಂಬಂತೆ ಭಾಸವಾಗುತ್ತದೆ.
    ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಒಳ್ಳೆಯ ಕೆಲಸಗಳನ್ನು ಮಾಡಲೆಂದು ಜನರು ಅವರಿಗೆ ಆಶೀರ್ವದಿಸಿದರು. ಆದರೆ, ಈ ಸರ್ಕಾರದವರು ಮಾಡುತ್ತಿರುವುದೇನು? ಆಡಳಿತದ ವಿಷಯದಲ್ಲಿ ರಾಜ್ಯಕ್ಕೆ ಇದ್ದ ಹೆಸರು ಸರ್ವನಾಶಕ್ಕೆ ಹೊರಟಿದ್ದಾರೆ’ ಎಂದು ಆರೋಪಿಸಿದರು.
    ‘ನಾವೆಲ್ಲರೂ ಒಂದಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಲೇ ಇರುತ್ತಾರೆ. ಯಾರಿಗೋಸ್ಕರ ಒಂದಾಗಿದ್ದಾರೆ‌? ಅಧಿಕಾರಕ್ಕೆ ಮತ್ತು ಕುರ್ಚಿಗಾಗಿ ಮಾತ್ರವೇ ಒಂದಾಗುತ್ತಿದ್ದಾರೆ. ಕುರ್ಚಿ ಕೊಟ್ಟ ಜನರಿಗಾಗಿ ಏನು ಮಾಡುತ್ತಿದ್ದಾರೆ; ಏನು ಕೊಟ್ಟಿದ್ದಾರೆ?’ ಎಂದು ಪ್ರಶ್ರ್ನಿಸಿದರು.
    ಫೈನಾನ್ಸ್ ಕಂಪನಿಗಳ ಹಾವಳಿ ಬಗ್ಗೆ ಒಂದು ತಿಂಗಳಿನಿಂದಲೂ ಚರ್ಚೆಯಾಗುತ್ತಿದೆ. ಅಲ್ಲಲ್ಲಿ ಬೇಸತ್ತ ಜನರು ಮನೆ- ಹಳ್ಳಿಗಳನ್ನೇ ಬಿಟ್ಟು ಹೋಗುತ್ತಿದ್ದಾರೆ. ಆದರೆ, ಇದರ ವಿರುದ್ಧ ಕ್ರಮ ಕೈಗೊಳ್ಳುವ ಕೆಲಸವನ್ನು ಈ ಸರ್ಕಾರ ಮಾಡಲೇ ಇಲ್ಲ. ನೊಂದವರಿಗೆ ಮಾನಸಿಕ ಸ್ಥೈರ್ಯವನ್ನೂ ತುಂಬಲಿಲ್ಲ. ಫೈನಾನ್ಸ್‌ಗಳು ಪರವಾನಗಿ ಇಲ್ಲದೇ ಅಣಬೆ ರೀತಿ ಹುಟ್ಟಿಕೊಂಡಿವೆ. ಕಿರುಕುಳದಿಂದ ಹಲವರು ಪ್ರಾಣ ಕಳೆದುಕೊಂಡ ಮೇಲೆ, ಊರು ಬಿಟ್ಟ ಹೋದ ಮೇಲೆ ಸಭೆ ನಡೆಸಿ ಚರ್ಚಿಸಿದರೇನು ಪ್ರಯೋಜನ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಬಾಣಂತಿಯರು ಸಾಯುತ್ತಿದ್ದರೂ, ಕಳಪೆ ಔಷಧಿ ಪೂರೈಕೆ ಆಗುತ್ತಿದ್ದರೂ ಈ ಸರ್ಕಾರದಲ್ಲಿ ಕೇವಲ ಕುರ್ಚಿಗಾಗಿ ಚರ್ಚೆಯಾಗುತ್ತಿದೆ. ಎಷ್ಟು ದಿನ ಅಧಿಕಾರದಲ್ಲಿ ಇರುತ್ತೀರಾ ಎನ್ನುವುದು ಮುಖ್ಯವಲ್ಲ. ಜನರಿಗೆ ಏನು ಮಾಡಿದಿರಿ ಎಂಬುದು ಮುಖ್ಯ. ಇನ್ನೂ ಐದು ವರ್ಷ ನೀವೇ ಅಧಿಕಾರದಲ್ಲಿರಿ; ಮುಂದೆಯೂ ನೀವೇ ಬನ್ನಿ. ಆದರೆ, ಜನರ ಮೇಲಿನ ಸಾಲದ ಹೊರೆಯನ್ನು ಕಡಿಮೆ ಮಾಡಿ. ಬಡವರನ್ನು ಆರ್ಥಿಕವಾಗಿ ಬೆಳೆಸುತ್ತೇವೆ ಎನ್ನುತ್ತೀರಲ್ಲಾ, ಇದೇನಾ ಅದು?’ ಎಂದು ಕೇಳಿದರು.

    Verbattle
    Verbattle
    Verbattle
    ಕಾಂಗ್ರೆಸ್ ಜೆಡಿಎಸ್ ಬೆಂಗಳೂರು ಮೈ ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleದಾಸನಿಗೆ ಮತ್ತೆ ಎದುರಾಯ್ತು ಸಂಕಷ್ಟ.
    Next Article ಬಿಜೆಪಿಯಲ್ಲಿ ತೀವ್ರಗೊಂಡ ಬಣ ಬಡಿದಾಟ
    vartha chakra
    • Website

    Related Posts

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026

    5 ಪ್ರತಿಕ್ರಿಯೆಗಳು

    1. Fomkkg on ಮಾರ್ಚ್ 2, 2026 2:04 ಫೂರ್ವಾಹ್ನ

      bonus buy stake Originals + Pragmatic Play + Evolution + Hacksaw + Nolimit = unbeatable game selection. Crypto speed included.

      Reply
    2. Vbzszu on ಮಾರ್ಚ್ 3, 2026 6:43 ಅಪರಾಹ್ನ

      Your winning run starts at DraftKings exclusive games Casino. New offer: $5 play unlocks 500 spins + up to $1K first-day lossback. Slots, roulette, blackjack—go!

      Reply
    3. Vbzszu on ಮಾರ್ಚ್ 3, 2026 6:45 ಅಪರಾಹ್ನ

      Your winning run starts at DraftKings exclusive games Casino. New offer: $5 play unlocks 500 spins + up to $1K first-day lossback. Slots, roulette, blackjack—go!

      Reply
    4. Vbzszu on ಮಾರ್ಚ್ 3, 2026 6:48 ಅಪರಾಹ್ನ

      Your winning run starts at DraftKings exclusive games Casino. New offer: $5 play unlocks 500 spins + up to $1K first-day lossback. Slots, roulette, blackjack—go!

      Reply
    5. Vbzszu on ಮಾರ್ಚ್ 3, 2026 6:52 ಅಪರಾಹ್ನ

      Your winning run starts at DraftKings exclusive games Casino. New offer: $5 play unlocks 500 spins + up to $1K first-day lossback. Slots, roulette, blackjack—go!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Iacftp ರಲ್ಲಿ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ.
    • Jmtfvf ರಲ್ಲಿ ಆಸ್ತಿ ತೆರಿಗೆ ಸಂಗ್ರಹದ ಜವಾಬ್ದಾರಿ ಸ್ತ್ರೀ ಶಕ್ತಿ ಸಂಘಗಳಿಗೆ ಸಿಗಲಿದೆ.
    • Josephter ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.