Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿಕೆಶಿ ಭೇಟಿಯಿಂದ ತನಿಖೆ ಚುರುಕು ಆಯ್ತಾ…!?
    ಸುದ್ದಿ

    ಡಿಕೆಶಿ ಭೇಟಿಯಿಂದ ತನಿಖೆ ಚುರುಕು ಆಯ್ತಾ…!?

    vartha chakraBy vartha chakraಏಪ್ರಿಲ್ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ: ಗುತ್ತಿಗೇದಾರ ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗಾವಿ ತಾಲೂಕಿನ ಬಡಸ ಗ್ರಾಮದಲ್ಲಿನ ಸಂತೋಪ್ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭೇಟಿ ನೀಡಿದರು. ಇದರ ಬೆನ್ನಲ್ಲೆ ಇಂದು ಸಾವಿನ ಕುರಿತ ತನಿಖೆ ಕೂಡ ಚುರುಕುಗೊಂಡಿದೆ. ನಾಲ್ಕನೇ ದಿನಕ್ಕೆ ತನಿಖೆ ಕಾಲಿಟ್ಟಿದ್ದು, ನಿನ್ನೆ ಇಡೀ ದಿನ ಹಿಂಡಲಗಾ ಗ್ರಾಮ ಪಂಚಾಯತಿಯಲ್ಲಿ ತನಿಖೆ ನಡೆಸಿದ್ದಾರೆ. ಪ್ರಸ್ತುತ ಪಿಡಿಒ ವಂತಕುಮಾರಿ, ಹಿಂದಿನ ಪಿಡಿಒ ಗಂಗಾಧರ ನಾಯಕ ಅವರನ್ನ ತೀವ್ರ ವಿಚಾರಣೆಗೊಳಪಡಿಸಲಾಯಿತು. ಪಂಚಾಯತಿ ಕಡತಗಳನ್ನು ಜಾಲಾಡಿದ ಪೊಲೀಸರು, ಇಂದು ಸಹ ಹಿಂಡಲಗಾ ಗ್ರಾಮ ಪಂಚಾಯತಿಯಲ್ಲಿ ತನಿಖೆ ಮುಂದುವರೆಸಿದರು.
    ಇನ್ನು ಮತ್ತೊಂದೆಡೆ ಹಿಂಡಲಗಾದ ಲಕ್ಷ್ಮೀ ನಗರದ ಸಮರ್ಥ ಕಾಲೋನಿಯಲ್ಲಿರುವ ನಾಗೇಶ್ ಮನ್ನೋಳಕರ್ ನಿವಾಸಕ್ಕೆ ಭೇಟಿ ನೀಡಿದ ಉಡುಪಿ ಪೊಲೀಸರು
    ಗ್ರಾಮ ಪಂಚಾಯತಿ ಅಧ್ಯಕ್ಷ ನಾಗೇಶ ಮನ್ನೋಳಕರ ಅವರನ್ನು ವಿಚಾರಣೆಗೊಳಪಡಿಸಿದ. ಇನ್ಸ್‌ಪೆಕ್ಟರ್ ಶರಣಗೌಡ ಪಾಟೀಲ್, ನಾಗೇಶ ಮನ್ನೋಳಕರ್, ಮಾಜಿ ಸಚಿವ ರಮೇಶ ಜಾರಕಿಹೊಳಿ‌ ಆಪ್ತನಾಗಿದ್ದು,
    ಸಂತೋಷ ಪಾಟೀಲ್ ಮಾಡಿದ್ದಾರೆ ಎನ್ನಲಾದ 108ಕಾಮಗಾರಿಗಳ ಮಾಹಿತಿಯನ್ನು ಪೊಲೀಸರು ಪಡೆದರು.
    ನಿನ್ನೆ ಮಾಜಿ ಸಚಿವ ರಮೇಶ ಜಾರಕಿಹೊಳಿ‌ ಅವರನ್ನ ಗೌಪ್ಯವಾಗಿ ನಾಗೇಶ ಭೇಟಿಯಾಗಿದ್ದು ಕೂಡ ಕುತೂಹಲಕ್ಕೀಡು ಮಾಡಿದೆ.

    Verbattle
    Verbattle
    Verbattle
    #Congress #DKS #santhosh Politics
    Share. Facebook Twitter Pinterest LinkedIn Tumblr Email WhatsApp
    Previous Articleಸರಗಳ್ಳನಿಗೆ ಬಿತ್ತು ಗೂಸ
    Next Article ಯುವಕರೇ ಎಚ್ಚರ ತಪ್ಪದಿರಿ! ಧರ್ಮ ಹಿಂಸೆಯನ್ನು ಪ್ರಚೋದಿಸಲ್ಲ
    vartha chakra
    • Website

    Related Posts

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    • Tracymix ರಲ್ಲಿ ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    • LinwoodGah ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    Latest Kannada News

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.