Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿ.ಕೆ.ಗೆ ಸೋನಿಯಾ ಕಿವಿಮಾತು.
    ಸುದ್ದಿ

    ಡಿ.ಕೆ.ಗೆ ಸೋನಿಯಾ ಕಿವಿಮಾತು.

    vartha chakraBy vartha chakraಮೇ 17, 2022Updated:ಮೇ 17, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ರಾಜಸ್ಥಾನದ ಉದಯಪುರದಲ್ಲಿ ನಡೆದ ಕಾಂಗ್ರೆಸ್ ಚಿಂತನಾ‌ ಶಿಬಿರ ದೇಶದಾದ್ಯಂತ ಪಕ್ಷ ಸಂಘಟನೆ ಹಾಗೂ ನಾಯಕತ್ವದ ದೃಷ್ಟಿಯಿಂದ ಹಲವು ಮಹತ್ವದ ತೀರ್ಮಾನಗಳನ್ನು‌ ಕೈಗೊಂಡಿದೆ.
    ಅದರಂತೆ ಕರ್ನಾಟಕದ‌ ದೃಷ್ಟಿಯಿಂದಲೂ‌ ಮಹತ್ವದ ತೀರ್ಮಾನವನ್ನು ಕೈಗೊಂಡಿದ್ದು‌
    ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಪಕ್ಷದ ಅಧಿನಾಯಕಿ ಸೋನಿಯಾ ಕಿವಿಮಾತೊಂದನ್ನು ಹೇಳಿದ್ದಾರೆ.
    ಚಿಂತನಾ ಶಿಬಿರದ ವೇಳೆ ಸೋನಿಯಾ ಅವರು ಡಿ.ಕೆ.ಶಿವಕುಮಾರ್ ಅವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು.
    ಮುಂದಿನ‌ ವರ್ಷ ವಿಧಾನಸಭೆಗೆ ಚುನಾವಣೆ ನಡೆಯಲಿರುವ ಕರ್ನಾಟಕದಲ್ಲಿ‌ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂಬ ಭರವಸೆ ಮೂಡಿಸಿದೆ ಈ ಭರವಸೆ ಈಡೇರಲೇಬೇಕು ಈ ಮೂಲಕ ಸೋಲಿನ ಸರಪಳಿ ಕಳಚಬೇಕು ಎಂದು ಸೋನಿಯಾ ಹೇಳಿದ್ದಾರೆಂದು ಮೂಲಗಳು ತಿಳಿಸಿವೆ.
    ಶಿವಕುಮಾರ್ ಅವರನ್ನು ಕುರಿತು ಸೋನಿಯಾ
    ತಾವು ಪಕ್ಷವನ್ನು ಅಧಿಕಾರಕ್ಕೆ ತರುತ್ತೀರ ನಿಮ್ಮ ಬಗ್ಗೆ ನನಗೆ ನಂಬಿಕೆಯಿದೆ.ನಿಮ್ಮ ಸಾಮರ್ಥ್ಯವೂ ತಿಳಿದಿದೆ ನನ್ನ ವಿಶ್ವಾಸ ಮತ್ತಷ್ಟು ಗಟ್ಟಿಗೊಳ್ಳುವ ರೀತಿಯಲ್ಲಿ ಕೆಲಸ ಮಾಡುವಂತೆ ಹೇಳಿದರೆನ್ನಲಾಗಿದೆ.
    ಸೋನಿಯಾ ಅವರ ವಿಶ್ವಾಸಭರಿತ ಮಾತುಗಳನ್ನು ಕೇಳಿದ ಡಿ.ಕೆ.ಶಿವಕುಮಾರ್ ಖಂಡಿತವಾಗಿಯೂ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಅಸ್ತಿತ್ವಕ್ಕೆ ತರುತ್ತೇನೆ ಈ ಗುರುತರ ಜವಾಬ್ದಾರಿಯನ್ನು ಎಲ್ಲರ ಸಹಕಾರದೊಂದಿಗೆ ನಿಭಾಯಿಸುತ್ತೇನೆ.ನಿಮ್ಮ ವಿಶ್ವಾಸಕ್ಕೆ ನಾನು ಅಭಾರಿಯಾಗಿದ್ದೇನೆ ಎಂದು ಹೇಳಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.
    ಪಕ್ಷದ ಅಧಿನಾಯಕಿಯ ಸೂಚನೆಯೊಂದಿಗೆ ಮತ್ತಷ್ಟು‌ ಕಾರ್ಯಪ್ರವೃತ್ತರಾಗಲು ತೀರ್ಮಾನಿಸಿರುವ ಶಿವಕುಮಾರ್ ಮುಂದಿನ ವಾರದಿಂದ ಸಂಘಟನಾತ್ಮಕವಾಗಿ ಹಲವಾರು ತೀರ್ಮಾನ ಕೈಗೊಳ್ಳುತ್ತಿದ್ದು, ರಾಜ್ಯಸಭೆ ಮತ್ತು ಪರಿಷತ್ ಚುನಾವಣೆಯ ನಂತರ ಇವುಗಳು ಜಾರಿಗೆ ಬರಲಿವೆ ಎಂದು ಗೊತ್ತಾಗಿ

    dk shivakumar meets sonia gandhi News
    Share. Facebook Twitter Pinterest LinkedIn Tumblr Email WhatsApp
    Previous Articleಮುಖ್ಯ ಪೇದೆ ಮನೆಯಲ್ಲಿ 1.5ಕೋಟಿ ಹಣ ಪತ್ತೆ
    Next Article ಗುಲಾಬಿ ಗ್ಯಾಂಗ್ ಹೋರಾಟ
    vartha chakra
    • Website

    Related Posts

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    ಡಿಸೆಂಬರ್ 6, 2025

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    ಡಿಸೆಂಬರ್ 6, 2025

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    ಡಿಸೆಂಬರ್ 5, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Scotthem ರಲ್ಲಿ ಉತ್ತರ ಪ್ರದೇಶದ ದರೋಡೆ ಗ್ಯಾಂಗ್
    • tr88 đăng nhập ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Donaldscaby ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    Latest Kannada News

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಡಿಸೆಂಬರ್ 6, 2025

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    ಡಿಸೆಂಬರ್ 6, 2025

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    ಡಿಸೆಂಬರ್ 6, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe