Facebook Twitter Instagram
    Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಾಮ್ರವನ್ನು ಚಿನ್ನವೆಂದು ನಂಬಿಸಿ ದೋಚುವ ಗ್ಯಾಂಗ್
    ಅಪರಾಧ

    ತಾಮ್ರವನ್ನು ಚಿನ್ನವೆಂದು ನಂಬಿಸಿ ದೋಚುವ ಗ್ಯಾಂಗ್

    vartha chakraBy vartha chakraಮಾರ್ಚ್ 10, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬೆಂಗಳೂರು, ಮಾ.10-ನಕಲಿ ಚಿನ್ನದ ಗಟ್ಟಿಯನ್ನು ಮಾರಾಟ ಮಾಡಿ ಮೋಸದಿಂದ ಹಣವನ್ನು ದೋಚುತ್ತಿದ್ದ ಖತರ್ನಾಕ್ ಖದೀಮನೊಬ್ಬನನ್ನು ಗಿರಿನಗರ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಕೆಂಗೇರಿ ಹೋಬಳಿಯ ಗೊಲ್ಲಹಳ್ಳಿಯ ಗುಂಜಿ ಶಿವಶಂಕರ್ ರಾವ್ ಅಲಿಯಾಸ್ ಗೋಲ್ಡ್ ಶಿವ(39) ಬಂಧಿತ ಆರೋಪಿಯಾಗಿದ್ದಾನೆ ಎಂದು ಡಿಸಿಪಿ ಕೃಷ್ಣಕಾಂತ್ ಅವರು ತಿಳಿಸಿದ್ದಾರೆ.
    ಆಂದ್ರಪ್ರದೇಶದ ಪಲ್ನಾಡು ಜಿಲ್ಲೆಯ ಮೂಲದ ಬಂಧಿತ ಆರೋಪಿಯಿಂದ 8 ಲಕ್ಷ ರೂ ನಗದು ಕಬ್ಬಿಣದ ಸುತ್ತಿಗೆ, ಕಬ್ಬಿಣದ ಮಚ್ಚು ಹಾಗೂ ಹೀರೋ ಹೋಂಡ ಸ್ಪ್ಲೆಂಡರ್ ಬೈಕ್ ಜಪ್ತಿ‌ ಮಾಡಲಾಗಿದೆ.
    ಗಿರಿನಗರದ ಟಿ ಬ್ಲಾಕ್ ನ ನ್ಯೂ ಮಂಗಳೂರು ಸ್ಟೋರ್ ಮಾಲೀಕ ನಿಕಿತ್ ಮೂಲ್ಯ ದೂರು ನೀಡಿ ಕೆಲ ದಿನಗಳ ಹಿಂದೆ ಶಿವ ಎಂಬಾತ ಅಂಗಡಿಗೆ ಬಂದು ಸಾಮಾಗ್ರಿಗಳನ್ನು ಖರೀದಿಸಿ ನನ್ನನ್ನು ಪರಿಚಯಿಸಿಕೊಂಡು
    ಫೆ.5 ರಂದು ಚಿನ್ನದ ಗಟ್ಟಿಯನ್ನು ತರಿಸಿ ಅದರ ಸ್ವಲ್ಪ ಭಾಗವನ್ನು ಕಟ್ ಮಾಡಿ ಸ್ಯಾಂಪಲ್ ‌ನೀಡಿ, ಅದನ್ನು ಪರಿಶೀಲಿಸಿ ಎಂದು ಕೊಟ್ಟಿರುತ್ತಾನೆ. ಆತನು ಕೊಟ್ಟಿದ್ದ ಚಿನ್ನದ ಗಟ್ಟಿಯನ್ನು ಚೆಕ್ ಮಾಡಿಸಿದಾಗ ಚಿನ್ನವೆಂದು ತಿಳಿಯಿತು.
    ಆತನನ್ನು ನಂಬಿದ ನಾನು ಬಳಿಕ ಆತನ ಬಳಿಯಿಂದ ಚಿನ್ನ ಖರೀದಿಸಲು ಮುಂದಾಗಿ ಫೆ.17 ರಂದು 440 ಗ್ರಾಂ ಚಿನ್ನದ ಗಟ್ಟಿಯನ್ನು 13 ಲಕ್ಷ -ರೂ.ಗಳಿಗೆ ಮಾತನಾಡಿ ಫೆ. 21 ರಂದು ಮಧ್ಯಾಹ್ನ 1ರ ವೇಳೆ 13 ಲಕ್ಷ ನೀಡಿ ಚಿನ್ನವನ್ನು ಪಡೆದುಕೊಂಡಿದ್ದು ಅದು ನಕಲಿ ಚಿನ್ನವಾಗಿದ್ದು ಮೋಸ ಮಾಡಿದ ಆತನ ವಿರುದ್ಧ ಕ್ರಮ ಕೈಗೊಳ್ಳಲು ತಿಳಿಸಿದ್ದರು.
    ಈ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ಗಿರಿನಗರ ಪೊಲೀಸ್ ಇನ್ಸ್ ಪೆಕ್ಟರ್ ಸಂದೀಪ್‍ಕುಮಾರ್ ಬಿ.ಎನ್ ರವರ ನೇತೃತ್ವದಲ್ಲಿ ರಚಿಸಲಾಗಿದ್ದ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಆರೋಪಿ ಗುಂಜಿ ಶಿವಶಂಕರ್ ರಾವ್ ಮೊದಲು ಚಿನ್ನದಂತೆ ಕಾಣುವ ತಾಮ್ರದ ಗಟ್ಟಿಯನ್ನುವಮಾಡಿಸಿಕೊಂಡು,ಬೆಂಗಳೂರಿಗೆ ಬಂದು ಅಂಗಡಿಗಳನ್ನು ಹುಡುಕಿ ಅಂಗಡಿಯವರನ್ನು ಪರಿಚಯ ಮಾಡಿಕೊಂಡು‌ಭೂಮಿಯನ್ನು ಅಗೆಯುವಾಗ ಸಿಕ್ಕಿದ ಚಿನ್ನದ ಗಟ್ಟಿಯೆಂದು ತೋರಿಸಿ, ಮೊದಲು ಸ್ಯಾಂಪಲ್‍ಗೆ
    ಅಸಲಿ ಚಿನ್ನವನ್ನು ಕೊಟ್ಟು ಜನರಿಗೆ ಚಿನ್ನದ ಗಟ್ಟಿಯೆಂದು ನಂಬಿಸಿ ನಂತರ ತಾಮ್ರದ ಗಟ್ಟಿಯನ್ನು ಕೊಟ್ಟು ಮೋಸದಿಂದ ಹಣ ಪಡೆದುಕೊಂಡು ಹೋಗುತ್ತಿರುವುದು ಪತ್ತೆಯಾಗಿದ್ದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

    ಚಿನ್ನ ಬೈಕ್
    Share. Facebook Twitter Pinterest LinkedIn Tumblr Email
    Previous ArticleToilet ನಲ್ಲಿ‌ ಧೂಮಪಾನ-ಮಹಿಳೆ ಬಂಧನ
    Next Article ವಿಧಾನಸಭೆಗೆ ಎರಡು ಹಂತದಲ್ಲಿ ಚುನಾವಣೆ!
    vartha chakra
    • Website

    Related Posts

    ರಾಹುಲ್ ಗಾಂಧಿ Disqualified

    ಮಾರ್ಚ್ 24, 2023

    ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore

    ಮಾರ್ಚ್ 23, 2023

    Toilet ನಲ್ಲಿ‌ ಧೂಮಪಾನ-ಮಹಿಳೆ ಬಂಧನ

    ಮಾರ್ಚ್ 8, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha

    Ultraviolet ಕಿರಣಗಳಿವೆ ಎಚ್ಚರ! #bangalore #skincancer

    ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!

    ರಾಹುಲ್ ಗಾಂಧಿ Disqualified

    About
    About

    We're social, connect with us:

    Facebook Twitter YouTube
    Software Training
    Recent Posts
    • Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha ಮಾರ್ಚ್ 26, 2023
    • Ultraviolet ಕಿರಣಗಳಿವೆ ಎಚ್ಚರ! #bangalore #skincancer ಮಾರ್ಚ್ 25, 2023
    • ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ! ಮಾರ್ಚ್ 24, 2023
    • ರಾಹುಲ್ ಗಾಂಧಿ Disqualified ಮಾರ್ಚ್ 24, 2023
    • ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore ಮಾರ್ಚ್ 23, 2023
    • ಉಮೇಶ್ ಕತ್ತಿ ಸೋದರನಿಗೆ Congress ಗಾಳ ಮಾರ್ಚ್ 23, 2023
    • Kumaraswamy ಸೇರು- Bhavani Revanna ಸವ್ವಾ ಸೇರು! ಮಾರ್ಚ್ 22, 2023
    • BJP ಸೇರಿದ ರೋಷನ್ ಬೇಗ್! #bjp #karnataka #congressparty #elections ಮಾರ್ಚ್ 21, 2023
    • ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ ಮಾರ್ಚ್ 21, 2023
    • Electionಗೆ ಮುನ್ನವೇ DK ವ್ಯೂಹ ಛಿದ್ರ ಮಾರ್ಚ್ 21, 2023
    Popular Posts

    Kabza ಸಿನೆಮ ನಿಜವಾದ Collection ಎಷ್ಟು ಗೊತ್ತಾ? #kabza #shriyasaran #kiccha

    ಮಾರ್ಚ್ 26, 2023

    Ultraviolet ಕಿರಣಗಳಿವೆ ಎಚ್ಚರ! #bangalore #skincancer

    ಮಾರ್ಚ್ 25, 2023

    ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮೃತಪಟ್ಟಿದ್ದು ಹೃದಯಾಘಾತದಿಂದಲ್ಲ!

    ಮಾರ್ಚ್ 24, 2023
    Copyright © 2023 Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    DK ಮಾಡಿದ ಪ್ರತಿಜ್ಞೆ #dk #dkshivakumar #ramanagara #jds #mysore #congressparty #belgaum #sandalwood
    Subscribe