Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಾಮ್ರವನ್ನು ಚಿನ್ನವೆಂದು ನಂಬಿಸಿ ದೋಚುವ ಗ್ಯಾಂಗ್
    ಅಪರಾಧ

    ತಾಮ್ರವನ್ನು ಚಿನ್ನವೆಂದು ನಂಬಿಸಿ ದೋಚುವ ಗ್ಯಾಂಗ್

    vartha chakraBy vartha chakraಮಾರ್ಚ್ 10, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.10-ನಕಲಿ ಚಿನ್ನದ ಗಟ್ಟಿಯನ್ನು ಮಾರಾಟ ಮಾಡಿ ಮೋಸದಿಂದ ಹಣವನ್ನು ದೋಚುತ್ತಿದ್ದ ಖತರ್ನಾಕ್ ಖದೀಮನೊಬ್ಬನನ್ನು ಗಿರಿನಗರ ಪೊಲೀಸರು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಕೆಂಗೇರಿ ಹೋಬಳಿಯ ಗೊಲ್ಲಹಳ್ಳಿಯ ಗುಂಜಿ ಶಿವಶಂಕರ್ ರಾವ್ ಅಲಿಯಾಸ್ ಗೋಲ್ಡ್ ಶಿವ(39) ಬಂಧಿತ ಆರೋಪಿಯಾಗಿದ್ದಾನೆ ಎಂದು ಡಿಸಿಪಿ ಕೃಷ್ಣಕಾಂತ್ ಅವರು ತಿಳಿಸಿದ್ದಾರೆ.
    ಆಂದ್ರಪ್ರದೇಶದ ಪಲ್ನಾಡು ಜಿಲ್ಲೆಯ ಮೂಲದ ಬಂಧಿತ ಆರೋಪಿಯಿಂದ 8 ಲಕ್ಷ ರೂ ನಗದು ಕಬ್ಬಿಣದ ಸುತ್ತಿಗೆ, ಕಬ್ಬಿಣದ ಮಚ್ಚು ಹಾಗೂ ಹೀರೋ ಹೋಂಡ ಸ್ಪ್ಲೆಂಡರ್ ಬೈಕ್ ಜಪ್ತಿ‌ ಮಾಡಲಾಗಿದೆ.
    ಗಿರಿನಗರದ ಟಿ ಬ್ಲಾಕ್ ನ ನ್ಯೂ ಮಂಗಳೂರು ಸ್ಟೋರ್ ಮಾಲೀಕ ನಿಕಿತ್ ಮೂಲ್ಯ ದೂರು ನೀಡಿ ಕೆಲ ದಿನಗಳ ಹಿಂದೆ ಶಿವ ಎಂಬಾತ ಅಂಗಡಿಗೆ ಬಂದು ಸಾಮಾಗ್ರಿಗಳನ್ನು ಖರೀದಿಸಿ ನನ್ನನ್ನು ಪರಿಚಯಿಸಿಕೊಂಡು
    ಫೆ.5 ರಂದು ಚಿನ್ನದ ಗಟ್ಟಿಯನ್ನು ತರಿಸಿ ಅದರ ಸ್ವಲ್ಪ ಭಾಗವನ್ನು ಕಟ್ ಮಾಡಿ ಸ್ಯಾಂಪಲ್ ‌ನೀಡಿ, ಅದನ್ನು ಪರಿಶೀಲಿಸಿ ಎಂದು ಕೊಟ್ಟಿರುತ್ತಾನೆ. ಆತನು ಕೊಟ್ಟಿದ್ದ ಚಿನ್ನದ ಗಟ್ಟಿಯನ್ನು ಚೆಕ್ ಮಾಡಿಸಿದಾಗ ಚಿನ್ನವೆಂದು ತಿಳಿಯಿತು.
    ಆತನನ್ನು ನಂಬಿದ ನಾನು ಬಳಿಕ ಆತನ ಬಳಿಯಿಂದ ಚಿನ್ನ ಖರೀದಿಸಲು ಮುಂದಾಗಿ ಫೆ.17 ರಂದು 440 ಗ್ರಾಂ ಚಿನ್ನದ ಗಟ್ಟಿಯನ್ನು 13 ಲಕ್ಷ -ರೂ.ಗಳಿಗೆ ಮಾತನಾಡಿ ಫೆ. 21 ರಂದು ಮಧ್ಯಾಹ್ನ 1ರ ವೇಳೆ 13 ಲಕ್ಷ ನೀಡಿ ಚಿನ್ನವನ್ನು ಪಡೆದುಕೊಂಡಿದ್ದು ಅದು ನಕಲಿ ಚಿನ್ನವಾಗಿದ್ದು ಮೋಸ ಮಾಡಿದ ಆತನ ವಿರುದ್ಧ ಕ್ರಮ ಕೈಗೊಳ್ಳಲು ತಿಳಿಸಿದ್ದರು.
    ಈ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ಗಿರಿನಗರ ಪೊಲೀಸ್ ಇನ್ಸ್ ಪೆಕ್ಟರ್ ಸಂದೀಪ್‍ಕುಮಾರ್ ಬಿ.ಎನ್ ರವರ ನೇತೃತ್ವದಲ್ಲಿ ರಚಿಸಲಾಗಿದ್ದ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.
    ಆರೋಪಿ ಗುಂಜಿ ಶಿವಶಂಕರ್ ರಾವ್ ಮೊದಲು ಚಿನ್ನದಂತೆ ಕಾಣುವ ತಾಮ್ರದ ಗಟ್ಟಿಯನ್ನುವಮಾಡಿಸಿಕೊಂಡು,ಬೆಂಗಳೂರಿಗೆ ಬಂದು ಅಂಗಡಿಗಳನ್ನು ಹುಡುಕಿ ಅಂಗಡಿಯವರನ್ನು ಪರಿಚಯ ಮಾಡಿಕೊಂಡು‌ಭೂಮಿಯನ್ನು ಅಗೆಯುವಾಗ ಸಿಕ್ಕಿದ ಚಿನ್ನದ ಗಟ್ಟಿಯೆಂದು ತೋರಿಸಿ, ಮೊದಲು ಸ್ಯಾಂಪಲ್‍ಗೆ
    ಅಸಲಿ ಚಿನ್ನವನ್ನು ಕೊಟ್ಟು ಜನರಿಗೆ ಚಿನ್ನದ ಗಟ್ಟಿಯೆಂದು ನಂಬಿಸಿ ನಂತರ ತಾಮ್ರದ ಗಟ್ಟಿಯನ್ನು ಕೊಟ್ಟು ಮೋಸದಿಂದ ಹಣ ಪಡೆದುಕೊಂಡು ಹೋಗುತ್ತಿರುವುದು ಪತ್ತೆಯಾಗಿದ್ದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

    ಚಿನ್ನ ಬೈಕ್
    Share. Facebook Twitter Pinterest LinkedIn Tumblr Email WhatsApp
    Previous ArticleToilet ನಲ್ಲಿ‌ ಧೂಮಪಾನ-ಮಹಿಳೆ ಬಂಧನ
    Next Article ವಿಧಾನಸಭೆಗೆ ಎರಡು ಹಂತದಲ್ಲಿ ಚುನಾವಣೆ!
    vartha chakra
    • Website

    Related Posts

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    ಜೂನ್ 16, 2025

    RCB ಪದಾಧಿಕಾರಿಗಳಿಗೆ ಜಾಮೀನು.

    ಜೂನ್ 12, 2025

    ನಾನು ಹುಚ್ಚ ಅಲ್ಲ ಅಂದ್ರು ಡಿಕೆ ಶಿವಕುಮಾರ್ ಯಾಕೆ ಗೊತ್ತಾ?

    ಜೂನ್ 12, 2025

    3 ಪ್ರತಿಕ್ರಿಯೆಗಳು

    1. 284ov on ಜೂನ್ 4, 2025 5:09 ಅಪರಾಹ್ನ

      can you buy cheap clomiphene without a prescription can i get generic clomiphene without rx order generic clomiphene pills can i order clomid without a prescription how can i get clomid tablets order generic clomid online order generic clomid without rxРіРѕРІРѕСЂРёС‚:

      Reply
    2. buy cialis without rx on ಜೂನ್ 9, 2025 1:05 ಫೂರ್ವಾಹ್ನ

      I couldn’t turn down commenting. Warmly written!

      Reply
    3. can you take flagyl and macrobid together on ಜೂನ್ 10, 2025 6:57 ಅಪರಾಹ್ನ

      The sagacity in this tune is exceptional.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michelpog ರಲ್ಲಿ ಯುದ್ದ ಆಗಬಹುದು ಹುಷಾರ್ !
    • JamesWesee ರಲ್ಲಿ ರಾಜ್ಯಪಾಲರಿಗೆ ಸರ್ಕಾರದ ಮೊರೆ
    • RobertPat ರಲ್ಲಿ ದಯಾನಂದ್ ಗೆ ಯಾಕೆ ಶಿಕ್ಷೆ !
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe