Facebook Twitter Instagram
    Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತೇಲಿಬಂದ ರಥ
    Viral

    ತೇಲಿಬಂದ ರಥ

    vartha chakraBy vartha chakraಮೇ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಆಂಧ್ರಪ್ರದೇಶ : ಅಸನಿ ಚಂಡಮಾರುತದಿಂದ ತತ್ತರಿಸಿರುವ ಆಂಧ್ರಪ್ರದೇಶದಲ್ಲಿ ಅಚ್ಚರಿಯ ವಿದ್ಯಮಾನವೊಂದು ನಡೆದಿದೆ. ಆಂಧ್ರದ ಶ್ರೀಕಾಕುಳಂ ಜಿಲ್ಲೆಯ ಸುನ್ನಪಳ್ಳಿ ಕರಾವಳಿ ತೀರದಲ್ಲಿ ಚಿನ್ನದ ಬಣ್ಣದ ರಥವೊಂದು ತೇಲಿ ಬಂದಿದೆ. ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ಇದನ್ನು ಕಂಡು ಸ್ಥಳೀಯರು ಅಚ್ಚರಿಗೊಂಡಿದ್ದರೆ, ಅಧಿಕಾರಿಗಳು ರಥದ ಮೂಲ ಪತ್ತೆ ಹಚ್ಚಲು ತನಿಖೆ ಅರಂಭಿಸಿದ್ದಾರೆ. ಚಿನ್ನದ ಬಣ್ಣದ ಲೇಪನವುಳ್ಳ ರಥವನ್ನು ಹೋಲುವ ರಚನೆಯು ಸಮುದ್ರದಲ್ಲಿ ತೇಲಿಬಂದಿದೆ. ಭಾರಿ ಅಲೆ, ಗಾಳಿಯ ಹೊಡೆತದ ನಡುವೆಯೂ ಈ ರಥ ಬಹುತೇಕ ಗಟ್ಟಿಮುಟ್ಟಾಗಿರುವುದು ವಿಶೇಷ. ಈ ರಥವನ್ನು ಮ್ಯಾನ್ಮಾರ್, ಮಲೇಷ್ಯಾ, ಥಾಯ್ಲೆಂಡ್, ಜಪಾನ್, ಕಾಂಬೋಡಿಯಾ ಅಥವಾ ಇಂಡೋನೇಷ್ಯಾದಲ್ಲಿ ಕರಾವಳಿ ತೀರದಲ್ಲಿ ಇರಿಸಿದ್ದಿರಬಹುದು ಎಂದು ಊಹಿಸಲಾಗಿದೆ. ಅಸನಿ ಚಂಡಮಾರುತದ (Cyclone Asani) ಪ್ರಭಾವದಿಂದ ಅದು ಆಂಧ್ರದ ಕರಾವಳಿ ಕಡೆಗೆ ತೇಲಿ ಬಂದಿದೆ ಎಂದು ಶಂಕಿಸಲಾಗಿದೆ. ಕಡಲ ತೀರದಲ್ಲಿ ರಥವನ್ನು ಕಂಡು ಅಚ್ಚರಿಗೊಳಗಾದ ಸ್ಥಳೀಯರು, ಅದರ ಬಳಿ ತೆರಳಿ ಹಗ್ಗಗಳನ್ನು ಕಟ್ಟಿ, ಅದನ್ನು ತೀರಕ್ಕೆ ಎಳೆದು ತಂದಿದ್ದಾರೆ.
    ರಥದ ಮೇಲೆ 16-01-2022 ಎಂದು ದಿನಾಂಕ ಕೆತ್ತಲಾಗಿದೆ. ಇದು ಆಗ್ನೇಯ ಏಷ್ಯಾದ ದೇಶಗಳಲ್ಲಿ ಇರುವ ಬೌದ್ಧ ವಿಹಾರಗಳ ಆಕಾರವನ್ನು ಹೋಲುತ್ತದೆ. ಚಂಡಮಾರುತದ ಪರಿಣಾಮ ಉಂಟಾದ ಬೃಹತ್ ಅಲೆಗಳಿಂದ ಈ ರಥ ಕರಾವಳಿಯ ಕಡೆಗೆ ತೇಲಿ ಬಂದಿದೆ ಎಂದು ಸ್ಥಳೀಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಈ ‘ಚಿನ್ನದ ರಥ’ (Golden Chariot) ನೋಡಲು ಅಕ್ಕಪಕ್ಕದ ಊರುಗಳ ಗ್ರಾಮಸ್ಥರು ಈ ಕಡಲ ತೀರಕ್ಕೆ ಧಾವಿಸುತ್ತಿದ್ದಾರೆ.

    Trending
    Share. Facebook Twitter Pinterest LinkedIn Tumblr Email
    Previous Articleಥಾಮಸ್ ಬೇಕರಿಗೆ ಬಂದ ಕೊಹ್ಲಿ
    Next Article ಮೈಕಾಸುರನಿಗೆ ಕಡಿವಾಣ..
    vartha chakra
    • Website

    Related Posts

    Sindhuri ವಿರುದ್ಧ ಆರೋಪ – ಉತ್ತರ ಸಿಗಲೇಬೇಕಾದ ಪ್ರಶ್ನೆಗಳು

    ಫೆಬ್ರವರಿ 20, 2023

    ರಮ್ಯಾ ಓಟ್ ಯಾರಿಗೆ ಗೊತ್ತಾ?

    ಸೆಪ್ಟೆಂಬರ್ 5, 2022

    ಜೋಕಾಲಿ ಆಡಿ ಪಂಚಮಿ ಹಬ್ಬವನ್ನು ಸಂಭ್ರಮಿಸಿದ ಮಂಗ

    ಆಗಷ್ಟ್ 1, 2022

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    BJP ಸೇರಿದ ರೋಷನ್ ಬೇಗ್! #bjp #karnataka #congressparty #elections

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    Electionಗೆ ಮುನ್ನವೇ DK ವ್ಯೂಹ ಛಿದ್ರ

    BJP ಸಿಎಂ ಅಭ್ಯರ್ಥಿ ಯಾರು?

    About
    About

    We're social, connect with us:

    Facebook Twitter YouTube
    Software Training
    Recent Posts
    • BJP ಸೇರಿದ ರೋಷನ್ ಬೇಗ್! #bjp #karnataka #congressparty #elections ಮಾರ್ಚ್ 21, 2023
    • ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ ಮಾರ್ಚ್ 21, 2023
    • Electionಗೆ ಮುನ್ನವೇ DK ವ್ಯೂಹ ಛಿದ್ರ ಮಾರ್ಚ್ 21, 2023
    • BJP ಸಿಎಂ ಅಭ್ಯರ್ಥಿ ಯಾರು? ಮಾರ್ಚ್ 20, 2023
    • ರಮೇಶ್ ಜಾರಕಿಹೊಳಿಗೆ BJP ಗೇಟ್ ಪಾಸ್? ಮಾರ್ಚ್ 19, 2023
    • ಆರೋಗ್ಯ ನೌಕರರ ಮೇಲೆ ESMA ಬ್ರಹ್ಮಾಸ್ರ್ತ ಮಾರ್ಚ್ 19, 2023
    • ಹಿರಿಯೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪೂರ್ಣಿಮಾ ಶ್ರೀನಿವಾಸ್ ಕಣಕ್ಕಿಳಿಯಲಿದ್ದಾರೆ ಮಾರ್ಚ್ 18, 2023
    • ದಾರಿ ಕಾಣದಾದ ಸಿದ್ದರಾಮಯ್ಯ #siddaramaiah #congress #kharge ಮಾರ್ಚ್ 18, 2023
    • Ola ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ ಮಾರ್ಚ್ 18, 2023
    • ಬಯಲಾಯ್ತು Express ಹೆದ್ದಾರಿ ‌ಬಣ್ಣ! ಮಾರ್ಚ್ 18, 2023
    Popular Posts

    BJP ಸೇರಿದ ರೋಷನ್ ಬೇಗ್! #bjp #karnataka #congressparty #elections

    ಮಾರ್ಚ್ 21, 2023

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    ಮಾರ್ಚ್ 21, 2023

    Electionಗೆ ಮುನ್ನವೇ DK ವ್ಯೂಹ ಛಿದ್ರ

    ಮಾರ್ಚ್ 21, 2023
    Copyright © 2023 Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    A free roll of viewpoints in a political interview.
    H Vishwanath in Bicchu Maatu #jds #congressparty #kpcc #dkshivakumar #mysore #mysuru #siddaramaiah
    Subscribe