Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತೇಲಿಬಂದ ರಥ
    Viral

    ತೇಲಿಬಂದ ರಥ

    vartha chakraBy vartha chakraಮೇ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಆಂಧ್ರಪ್ರದೇಶ : ಅಸನಿ ಚಂಡಮಾರುತದಿಂದ ತತ್ತರಿಸಿರುವ ಆಂಧ್ರಪ್ರದೇಶದಲ್ಲಿ ಅಚ್ಚರಿಯ ವಿದ್ಯಮಾನವೊಂದು ನಡೆದಿದೆ. ಆಂಧ್ರದ ಶ್ರೀಕಾಕುಳಂ ಜಿಲ್ಲೆಯ ಸುನ್ನಪಳ್ಳಿ ಕರಾವಳಿ ತೀರದಲ್ಲಿ ಚಿನ್ನದ ಬಣ್ಣದ ರಥವೊಂದು ತೇಲಿ ಬಂದಿದೆ. ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ಇದನ್ನು ಕಂಡು ಸ್ಥಳೀಯರು ಅಚ್ಚರಿಗೊಂಡಿದ್ದರೆ, ಅಧಿಕಾರಿಗಳು ರಥದ ಮೂಲ ಪತ್ತೆ ಹಚ್ಚಲು ತನಿಖೆ ಅರಂಭಿಸಿದ್ದಾರೆ. ಚಿನ್ನದ ಬಣ್ಣದ ಲೇಪನವುಳ್ಳ ರಥವನ್ನು ಹೋಲುವ ರಚನೆಯು ಸಮುದ್ರದಲ್ಲಿ ತೇಲಿಬಂದಿದೆ. ಭಾರಿ ಅಲೆ, ಗಾಳಿಯ ಹೊಡೆತದ ನಡುವೆಯೂ ಈ ರಥ ಬಹುತೇಕ ಗಟ್ಟಿಮುಟ್ಟಾಗಿರುವುದು ವಿಶೇಷ. ಈ ರಥವನ್ನು ಮ್ಯಾನ್ಮಾರ್, ಮಲೇಷ್ಯಾ, ಥಾಯ್ಲೆಂಡ್, ಜಪಾನ್, ಕಾಂಬೋಡಿಯಾ ಅಥವಾ ಇಂಡೋನೇಷ್ಯಾದಲ್ಲಿ ಕರಾವಳಿ ತೀರದಲ್ಲಿ ಇರಿಸಿದ್ದಿರಬಹುದು ಎಂದು ಊಹಿಸಲಾಗಿದೆ. ಅಸನಿ ಚಂಡಮಾರುತದ (Cyclone Asani) ಪ್ರಭಾವದಿಂದ ಅದು ಆಂಧ್ರದ ಕರಾವಳಿ ಕಡೆಗೆ ತೇಲಿ ಬಂದಿದೆ ಎಂದು ಶಂಕಿಸಲಾಗಿದೆ. ಕಡಲ ತೀರದಲ್ಲಿ ರಥವನ್ನು ಕಂಡು ಅಚ್ಚರಿಗೊಳಗಾದ ಸ್ಥಳೀಯರು, ಅದರ ಬಳಿ ತೆರಳಿ ಹಗ್ಗಗಳನ್ನು ಕಟ್ಟಿ, ಅದನ್ನು ತೀರಕ್ಕೆ ಎಳೆದು ತಂದಿದ್ದಾರೆ.
    ರಥದ ಮೇಲೆ 16-01-2022 ಎಂದು ದಿನಾಂಕ ಕೆತ್ತಲಾಗಿದೆ. ಇದು ಆಗ್ನೇಯ ಏಷ್ಯಾದ ದೇಶಗಳಲ್ಲಿ ಇರುವ ಬೌದ್ಧ ವಿಹಾರಗಳ ಆಕಾರವನ್ನು ಹೋಲುತ್ತದೆ. ಚಂಡಮಾರುತದ ಪರಿಣಾಮ ಉಂಟಾದ ಬೃಹತ್ ಅಲೆಗಳಿಂದ ಈ ರಥ ಕರಾವಳಿಯ ಕಡೆಗೆ ತೇಲಿ ಬಂದಿದೆ ಎಂದು ಸ್ಥಳೀಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಈ ‘ಚಿನ್ನದ ರಥ’ (Golden Chariot) ನೋಡಲು ಅಕ್ಕಪಕ್ಕದ ಊರುಗಳ ಗ್ರಾಮಸ್ಥರು ಈ ಕಡಲ ತೀರಕ್ಕೆ ಧಾವಿಸುತ್ತಿದ್ದಾರೆ.

    Trending
    Share. Facebook Twitter Pinterest LinkedIn Tumblr Email WhatsApp
    Previous Articleಥಾಮಸ್ ಬೇಕರಿಗೆ ಬಂದ ಕೊಹ್ಲಿ
    Next Article ಮೈಕಾಸುರನಿಗೆ ಕಡಿವಾಣ..
    vartha chakra
    • Website

    Related Posts

    ಆಪರೇಷನ್ ಸಿಂಧೂರ್ ಕೊಡುಗೆ

    ಮೇ 22, 2025

    ರಾಜಾ ಕಾಲುವೆ ಒತ್ತುವರಿ ಮುಲಾಜಿಲ್ಲದೆ ತೆರವು

    ಮೇ 22, 2025

    ಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು

    ಮೇ 17, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • tiktok-ads-agency-account.org_AgomE ರಲ್ಲಿ ಬೆಂಗಳೂರಿನ ಚಿರತೆ ಪಡೆ ಕಾರ್ಯಾರಂಭ | Leopard Task Force
    • tiktok-ads-agency-account.org_AgomE ರಲ್ಲಿ ಅಧಿಕಾರಿಗಳ ಮೈ ಚಳಿ ಬಿಡಿಸಿದ ಮಂತ್ರಿ ಕೆ.ಜೆ.ಜಾರ್ಜ್ | KJ George
    • Philliphig ರಲ್ಲಿ ಲೋಕಾಯುಕ್ತ ಪೋಲಿಸ್ ಮತ್ತಷ್ಟು Smart.
    Latest Kannada News

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಮೇ 22, 2025

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಮೇ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಂದು ಇಮ್ಮಡಿ ಪುಲಿಕೇಶಿ ಇಂದು ಸಿದ್ದು ಸರ್ಕಾರ #siddaramaiah #dkshivakumar #congress #pawankalyan #kpcc
    Subscribe