Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದುಡ್ಡಿಗಾಗಿ ಕೋರ್ಟ್ ಮೊರೆ ಹೋದ ದರ್ಶನ್
    ಸಿನೆಮ

    ದುಡ್ಡಿಗಾಗಿ ಕೋರ್ಟ್ ಮೊರೆ ಹೋದ ದರ್ಶನ್

    vartha chakraBy vartha chakraಜನವರಿ 20, 202515 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.20-
    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್,ಬಂಧನದ ತನಿಖೆ ವೇಳೆ  ಪೊಲೀಸರು ತಮ್ಮಿಂದ ವಶಪಡಿಸಿಕೊಂಡ ದೊಡ್ಡ ಮೊತ್ತದ ಹಣವನ್ನು ಮರಳಿ ಕೊಡಿಸುವಂತೆ ನ್ಯಾಯಾಲಯದ ಮೊರೆ ಹೋಗಿದ್ದಾರೆ.
    ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನದ ಬಳಿಕ ಅವರಿಂದ ಬರೋಬ್ಬರಿ 37 ಲಕ್ಷ ರೂಪಾಯಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಈ ಹಣವನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣವನ್ನು ಮುಚ್ಚಿ ಹಾಕಲು ಬಳಸಲಾಗಿತ್ತು ಎಂದು ಪೊಲೀಸರು ಆರೋಪ ಮಾಡಿದ್ದರು.
    ರೇಣುಕಾ ಸ್ವಾಮಿ ಕೊಲೆಯನ್ನು ತಾವು ಮಾಡಿದ್ದಾಗಿ ಒಪ್ಪಿಕೊಳ್ಳಲು ಹೊರಗಡೆಯಿಂದ ಕರೆಸಲಾಗಿದ್ದ ಮೂವರಿಗೆ ಅದಾಗಲೇ ಒಂದಿಷ್ಟು ಹಣವನ್ನು ಸಹ ನೀಡಲಾಗಿತ್ತು. ಹಣ ವಶಪಡಿಸಿಕೊಂಡಿದ್ದ ಪೊಲೀಸರು ಆದಾಯ ತೆರಿಗೆ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿದ್ದರು.
    ಆದರೆ ನ್ಯಾಯಾಲಯದಲ್ಲಿ ದರ್ಶನ್ ಪರ ವಕೀಲರು, ವಶಪಡಿಸಿಕೊಂಡ ಹಣ, ಸಾಲವಾಗಿ ನೀಡಲಾಗಿದ್ದ ಹಣ ಅದು ಎಂದು ವಾದಿಸಿದ್ದರು. ಮೋಹನ್ ರಾಜ್ ಎಂಬುವರಿಗೆ ಸಾಲದ ರೂಪದಲ್ಲಿ ನಟ ದರ್ಶನ್ ಹಣ ನೀಡಿದ್ದರು. ಆ ಹಣವನ್ನು ಮೋಹನ್ ರಾಜ್, ದರ್ಶನ್ಗೆ ಮರಳಿದ್ದರು. ಆ ಹಣವನ್ನು ದರ್ಶನ್ ತಮ್ಮ ನಿವಾಸದಲ್ಲಿ ಇರಿಸಿಕೊಂಡಿದ್ದರು. ಆ ಹಣ ಕೊಲೆ ಮುಚ್ಚಿಹಾಕಲು ಬಳಸಲೆಂದು ಇರಿಸಿಕೊಂಡಿದ್ದ ಹಣ ಅಲ್ಲ ಎಂದು ವಾದ ಮಾಡಿದ್ದರು.
    ಇದೀಗ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುವ ದರ್ಶನ್, ತಮ್ಮ ಹಣವನ್ನು ಮರಳಿ ಕೊಡಿಸುವಂತೆ ಮನವಿ ಮಾಡಿದ್ದಾರೆ. ನ್ಯಾಯಾಲಯವು ಆದಾಯ ತೆರಿಗೆ ಇಲಾಖೆಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ. ಒಂದೊಮ್ಮೆ ಪೊಲೀಸರು ಅಥವಾ ಆದಾಯ ತೆರಿಗೆ ಇಲಾಖೆ ಆಕ್ಷೇಪಣೆ ಸಲ್ಲಿಸಿದಲ್ಲಿ ಮತ್ತೊಂದು ಸುತ್ತು ವಾದ, ವಿಚಾರಣೆಗಳು ನಡೆದ ಬಳಿಕ ಆ ಹಣ ದರ್ಶನ್ಗೆ ಸೇರಲಿದೆಯೇ ಅಥವಾ ಪೊಲೀಸರ ಬಳಿ ಸಾಕ್ಷಿಯಾಗಿಯೇ ಉಳಿದುಕೊಳ್ಳಲಿದೆಯೇ ತಿಳಿಯಲಿದೆ.
    ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ದರ್ಶನ್ಗೆ ಕಳೆದ ತಿಂಗಳು ನಿಯಮಿತ ಜಾಮೀನು ದೊರೆತಿದೆ. ದರ್ಶನ್ಗೆ ಮಾತ್ರವೇ ಅಲ್ಲದೆ ಪ್ರಕರಣದ ಎಲ್ಲ ಆರೋಪಿಗಳಿಗೂ ಜಾಮೀನು ದೊರೆತಿದೆ

    Verbattle
    Verbattle
    Verbattle
    ಕೊಲೆ ದರ್ಶನ್ ನ್ಯಾಯ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಸರ್ಕಾರಕ್ಕೆ ಅಶೋಕ್ ಹಾಕಿದ ಪ್ರಶ್ನೆಗಳಿವು
    Next Article ಕಾಂತಾರ ಸಿನಿಮಾಗೆ‌ ಸಂಕಷ್ಟ
    vartha chakra
    • Website

    Related Posts

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    ಜನವರಿ 21, 2026

    15 ಪ್ರತಿಕ್ರಿಯೆಗಳು

    1. 1win_pbkr on ಜನವರಿ 17, 2026 11:10 ಅಪರಾಹ್ನ

      1win aviator demo https://1win5762.help/

      Reply
    2. Prodvijenie saitov v Moskve_arer on ಜನವರಿ 18, 2026 12:00 ಫೂರ್ವಾಹ್ನ

      оптимизация сайта франция prodvizhenie-sajtov-v-moskve115.ru .

      Reply
    3. Prodvijenie saitov v Moskve_rgOt on ಜನವರಿ 18, 2026 12:15 ಫೂರ್ವಾಹ್ನ

      продвижение сайта продвижение сайта .

      Reply
    4. Prodvijenie saitov v Moskve_ujer on ಜನವರಿ 18, 2026 5:30 ಫೂರ್ವಾಹ್ನ

      продвижение сайта франция prodvizhenie-sajtov-v-moskve115.ru .

      Reply
    5. Prodvijenie saitov v Moskve_mzOt on ಜನವರಿ 18, 2026 6:19 ಫೂರ್ವಾಹ್ನ

      аудит продвижения сайта аудит продвижения сайта .

      Reply
    6. 1win_vvkr on ಜನವರಿ 18, 2026 10:48 ಫೂರ್ವಾಹ್ನ

      1win ruletka 1win5762.help

      Reply
    7. Prodvijenie saitov v Moskve_vdOt on ಜನವರಿ 18, 2026 11:56 ಫೂರ್ವಾಹ್ನ

      internetagentur seo internetagentur seo .

      Reply
    8. Prodvijenie saitov v Moskve_orer on ಜನವರಿ 18, 2026 4:46 ಅಪರಾಹ್ನ

      сео агентство сео агентство .

      Reply
    9. Prodvijenie saitov v Moskve_spOt on ಜನವರಿ 18, 2026 5:31 ಅಪರಾಹ್ನ

      seo partners seo partners .

      Reply
    10. 1win_svkr on ಜನವರಿ 18, 2026 7:03 ಅಪರಾಹ್ನ

      1win canlı yayım 1win5762.help

      Reply
    11. 1win_rist on ಜನವರಿ 20, 2026 2:31 ಫೂರ್ವಾಹ್ನ

      1win promo code https://1win5745.help/

      Reply
    12. mostbet_mwKn on ಜನವರಿ 21, 2026 4:15 ಅಪರಾಹ್ನ

      мелбет kg mostbet2026.help

      Reply
    13. mostbet_kpKn on ಜನವರಿ 21, 2026 9:18 ಅಪರಾಹ್ನ

      скачат мосбет http://mostbet2026.help

      Reply
    14. mostbet_prKn on ಜನವರಿ 22, 2026 12:28 ಫೂರ್ವಾಹ್ನ

      казино мостбет скачать http://mostbet2026.help/

      Reply
    15. mostbet_pnKn on ಜನವರಿ 22, 2026 3:02 ಫೂರ್ವಾಹ್ನ

      mostbet com login https://mostbet2026.help

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಡಿ.ಕೆ. ಸುರೇಶ್ ಚುಚ್ಚುಮಾತು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Аутсорсинг бухгалтерии_slmi ರಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಸರ್ಕಾರದ ಸಮರ.
    • Georgemen ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • Daviddek ರಲ್ಲಿ ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    Latest Kannada News

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.