Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದುಡ್ಡಿಲ್ಲ ಅಂತಾ ಹೀಗಾ ಮಾಡೋದು.
    ಬಂಧನ

    ದುಡ್ಡಿಲ್ಲ ಅಂತಾ ಹೀಗಾ ಮಾಡೋದು.

    vartha chakraBy vartha chakraಫೆಬ್ರವರಿ 26, 20255 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ತಿರುವನಂತಪುರಂ: ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಯುವಕನೋರ್ವ ತನ್ನ ಕುಟುಂಬದ ಐವರು ಸದಸ್ಯರು ಮತ್ತು ಗೆಳತಿಯನ್ನು ಭೀಕರವಾಗಿ ಕೊಲೆ ಮಾಡಿದ ಭಯಾನಕ ಘಟನೆ ಕೇರಳ ರಾಜಧಾನಿ ಬಳಿಯ ಉಪನಗರದಲ್ಲಿ ನಡೆದಿದೆ.
    ಉಪನಗರದಲ್ಲಿ ಅಫಾನ್‌(23) ತನ್ನ ಅಜ್ಜಿ, 13 ವರ್ಷದ ಸಹೋದರ ಹಾಗೂ ಗೆಳತಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾನೆ. ಅಫಾನ್‌ ತನ್ನ ತಾಯಿಯ ಮೇಲೂ ಮಾರಣಾಂತಿಕ ದಾಳಿ ಮಾಡಿದ್ದು, ಅದೃಷ್ಟವಶಾತ್‌ ಆಕೆ ಬದುಕುಳಿದಿದ್ದಾರೆ
    ತನ್ನವರನ್ನೇ ಭೀಕರವಾಗಿ ಕೊಲೆ ಮಾಡಿದ ಯುವಕ ಅಫಾನ್‌, ಬಳಿಕ ಸ್ವತಃ ಪೊಲೀಸ್‌ ಠಾಣೆಗೆ ತೆರಳಿ ತಪ್ಪೊಪ್ಪಿಕೊಂಡಿದ್ದಾನೆ. ಅಫಾನ್‌ ಹೇಳಿಕೆಯಿಂದ ಬೆಚ್ಚಿಬಿದ್ದ ಪೊಲೀಸರು, ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದಾಗ ಒಟ್ಟು ಮೂರು ಮನೆಗಳಲ್ಲಿ ಐದು ಶವಗಳು ಪತ್ತೆಯಾಗಿವೆ. ಮಾರಣಾಂತಿಕ ದಾಳಿಗೆ ತುತ್ತಾಗಿ ನರಳುತ್ತಿದ್ದ ಅಫಾನ್‌ ತಾಯಿಯನ್ನು ಪೊಲೀಸರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.
    ತಿರುವನಂತಪುರಂನ ಉಪನಗರವಾದ ಅಫಾನ್ ವೆಂಜರಮೂಡಿನಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಅಫಾನ್‌ನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
    ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ತನಗೆ ಯಾರೂ ಸಹಾಯ ಮಾಡದ ಕಾರಣಕ್ಕೆ ಕೊಲೆ ಮಾಡಿರುವುದಾಗಿ ಅಫಾನ್‌ ಪೊಲೀಸರ ಮುಂದೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾನೆ.
    ದುಬೈನಲ್ಲಿ ಅಂಗಡಿ ಹೊಂದಿರುವ ತನ್ನ ತಂದೆ 75 ಲಕ್ಷ ರೂ ಸಾಲ ಮಾಡಿದ್ದರಿಂದ, ತಾನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾಗಿ ಅಫಾನ್‌ ಹೇಳಿದ್ದಾನೆ. ಅಲ್ಲದೇ ಈ ಆರ್ಥಿಕ ಸಂಕಷ್ಟದಿಂದ ತನ್ನನ್ನು ಪಾರು ಮಾಡುವಲ್ಲಿ ಯಾರೂ ಸಹಾಯ ಮಾಡದಿದ್ದಾಗ ಅವರೆಲ್ಲರನ್ನೂ ಕೊಲೆ ಮಾಡುವ ನಿರ್ಧಾರಕ್ಕೆ ಬಂದಿದ್ದಾಗಿ ಅಫಾನ್‌ ಪೊಲೀಸರಿಗೆ ತಿಳಿಸಿದ್ದಾನೆ.
    ಇನ್ನು ಅಫಾನ್‌ ತನ್ನ ಕುಟುಂಬದವರನ್ನು ಮತ್ತು ತನ್ನ ಗೆಳತಿಯನ್ನು ಕೊಲೆ ಮಾಡಿರುವ ಸುದ್ದಿ, ವೆಂಜರಮೂಡಿನ ಜನರನ್ನು ಅಕ್ಷರಶಃ ಬೆಚ್ಚಿಬೀಳಿಸಿದೆ. ಅಫಾನ್‌ ಮೃದುಭಾಷಿಯ ಉತ್ತಮ ವ್ಯಕ್ತಿಯಾಗಿದ್ದ ಎನ್ನುವ ಸ್ಥಳೀಯರು, “ತನ್ನ 13 ವರ್ಷದ ತಮ್ಮನನ್ನು ಅತ್ಯಂತ ಹೆಚ್ಚು ಪ್ರೀತಿಸುತ್ತಿದ್ದ.ಆದರೆ ಆತನನ್ನೂ ಕೊಲೆ ಮಾಡಿರುವುದನ್ನು ನಂಬಲಾಗುತ್ತಿಲ್ಲ..” ಎಂದು ಹೇಳುತ್ತಾರೆ.

    ಕೊಲೆ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಹಸಿರು ಹುಲ್ಲಿಗಾಗಿ ಕಾಡಿಗೆ ಬೆಂಕಿ
    Next Article ಕುಮಾರಸ್ವಾಮಿ ಗೆ ಖೆಡ್ಡಾ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    5 ಪ್ರತಿಕ್ರಿಯೆಗಳು

    1. y7rd3 on ಜೂನ್ 5, 2025 9:44 ಅಪರಾಹ್ನ

      clomid without dr prescription where can i get cheap clomiphene pill how to buy generic clomid tablets order clomiphene pills where buy clomiphene no prescription can i buy clomid no prescription clomid prescription cost

      Reply
    2. cheap cialis canada online on ಜೂನ್ 9, 2025 7:59 ಅಪರಾಹ್ನ

      Thanks on sharing. It’s first quality.

      Reply
    3. can flagyl treat chlamydia on ಜೂನ್ 11, 2025 2:13 ಅಪರಾಹ್ನ

      This website absolutely has all of the bumf and facts I needed about this participant and didn’t identify who to ask.

      Reply
    4. d5adj on ಜೂನ್ 21, 2025 9:44 ಅಪರಾಹ್ನ

      buy generic amoxicillin over the counter – cost combivent buy combivent cheap

      Reply
    5. fqpnz on ಜೂನ್ 24, 2025 12:42 ಫೂರ್ವಾಹ್ನ

      order zithromax 500mg generic – buy nebivolol generic cheap bystolic 20mg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory ರಲ್ಲಿ ಸ್ನಾನದ ಮನೆಯಲ್ಲಿ ಶವವಾದಳು.
    • TerrellOrire ರಲ್ಲಿ ಆರ್ಥಿಕ ಪ್ರಗತಿಯಲ್ಲಿ ಕರ್ನಾಟಕ ದಾಪುಗಾಲು – CM
    • pechat_na_futbolkah_uoSt ರಲ್ಲಿ EDಗೆ ಸುಪ್ರೀಂ ಕೋರ್ಟ್ ತಪರಾಕಿ | Supreme Court
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೂಪೇಶ್ ರಾಜಣ್ಣ ಹಣ ಕೇಳ್ತಾರಾ, ಕನ್ನಡದ ಹೆಸರಲ್ಲಿ ಬ್ಲ್ಯಾಕ್ ಮೇಲ್ ಮಾಡ್ತಾರಾ #rupeshrajanna #kannadanews
    Subscribe