Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದುಬೈನಿಂದ ಚಿನ್ನ
    ಅಂತಾರಾಷ್ಟ್ರೀಯ

    ದುಬೈನಿಂದ ಚಿನ್ನ

    vartha chakraBy vartha chakraಮೇ 14, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.14- ಸೊಂಟ ಮತ್ತು ಒಳ ಉಡುಪಿನಲ್ಲಿ ಮರೆಮಾಚಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಇಬ್ಬರು ಪ್ರಯಾಣಿಕರು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ 1.44 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ.ನಿನ್ನೆ ದುಬೈನಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಕೆ-568 ವಿಮಾನದಲ್ಲಿ ಬಂದ ಪ್ರಯಾಣಿಕರು ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
    ಅಕ್ರಮ ಚಿನ್ನ ಸಾಗಣೆ ಮಾಡುತ್ತಿದ್ದ ಮಾಹಿತಿ ಮೇರೆಗೆ ಕಸ್ಟಮ್ಸ್ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಇಬ್ಬರು ಪ್ರಯಾಣಿಕರು ಸೊಂಟ ಮತ್ತು ಒಳ ಉಡುಪಿನಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳನ್ನ ಬಂಧಿಸಲಾಗಿದ್ದು, ಬಂಧಿತರಿಂದ 1 ಕೋಟಿ 44 ಲಕ್ಷ ಮೌಲ್ಯದ 2 ಕೆ.ಜಿ 84 ಗ್ರಾಂ ಚಿನ್ನವನ್ನ ವಶಕ್ಕೆ ಪಡೆಯಲಾಗಿದೆ.
    ಒಳ ಉಡುಪಿನಲ್ಲಿ 1.44 ಕೋಟಿ ಮೌಲ್ಯದ ಚಿನ್ನಕಿಡಿಗೇಡಿಗಳು ವಿವಿಧ ರೀತಿಯಲ್ಲಿ ಅಕ್ರಮವಾಗಿ ಚಿನ್ನ ಸಾಗಿಸಲು ಪ್ರಯತ್ನಿಸುತ್ತಲೇ ಇದ್ದು, ಕಸ್ಟಮ್ಸ್ ಅಧಿಕಾರಿಗಳು ಆ ಪ್ರಯತ್ನಗಳನ್ನು ವಿಫಲಗೊಳಿಸಿ ಬಿಸಿ ಮುಟ್ಟಿಸುವ ಕಾರ್ಯದಲ್ಲಿ ಯಶಸ್ವಿಯಾಗುತ್ತಲೇ ಇದ್ದಾರೆ. ಆದರೂ ಚಿನ್ನ ಕಳ್ಳಸಾಗಣೆ ಪ್ರಕರಣಗಳು ಹೆಚ್ಚುತ್ತಲೇ ಇವೆ

    dubai golf caught in bangalore airport ಉಡುಪಿ ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleರಾಶಿ ರಾಶಿ ದುಡ್ಡು
    Next Article ಗಡಿಯಲ್ಲಿ ಪಾಕ್ ಡ್ರೋನ್​ ಮೇಲೆ ಗುಂಡಿನ ದಾಳಿ
    vartha chakra
    • Website

    Related Posts

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    ಜುಲೈ 2, 2025

    ಕಾಲ್ತುಳಿತದ ಕಾರಣ ಹೇಳಿದ ದಯಾನಂದ್.

    ಜೂನ್ 27, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 20ct7 ರಲ್ಲಿ ಅನ್ಯ ಪಕ್ಷಗಳಿಂದ ಕಾಂಗ್ರೆಸ್ ಗೆ ಗುಳೆ | Congress
    • fuk1w ರಲ್ಲಿ ಯಾರಿಗೆಲ್ಲಾ ನಿಗಮ-ಮಂಡಳಿ ಸಿಗಲಿದೆ ಗೊತ್ತಾ | Nigama Mandali
    • wx8vy ರಲ್ಲಿ ಬಿಜೆಪಿ ಭಿನ್ನಮತ ಶಮನಕ್ಕೆ ಹೈಕಮಾಂಡ್ ಮದ್ದೇನು..?
    Latest Kannada News

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮುದ್ರದಲ್ಲಿ ಹಾವು ಮೀನು ಹಿಡಿದು ಅದನ್ನು ಕೊಂದ ಯುವಕ #snakefish #fish #varthachakra #hunting #fishhunting
    Subscribe