Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ದೋಚಿದ ಅಜ್ಜಿ ಗ್ಯಾಂಗ್
    ಸುದ್ದಿ

    ನಕಲಿ ಚಿನ್ನ ಕೊಟ್ಟು ಅಸಲಿ ಚಿನ್ನ ದೋಚಿದ ಅಜ್ಜಿ ಗ್ಯಾಂಗ್

    vartha chakraBy vartha chakraಫೆಬ್ರವರಿ 5, 20236 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.5-

    ನಕಲಿ ಚಿನ್ನಾಭರಣಗಳನ್ನು ನೀಡಿ ಅಸಲಿ ಆಭರಣಗಳನ್ನು ದೋಚಿ ಪರಾರಿ ಆಗಿರುವ ಅಜ್ಜಿ ಗ್ಯಾಂಗ್ ಅನ್ನು  ಬಂಧಿಸಲು ತಂಡಗಳನ್ನು ರಚಿಸಿರುವ ಅಮೃತಹಳ್ಳಿ ಪೊಲೀಸರು ತೀವ್ರ ಶೋಧ ‌ನಡೆಸಿದ್ದಾರೆ. ಅಮೃತಹಳ್ಳಿಯ ಧನಲಕ್ಷ್ಮಿ ಜ್ಯುವೆಲರ್ಸ್​ನಲ್ಲಿ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಖರೀದಿ ಮಾಡಿರುವ ಅಜ್ಜಿ ಗ್ಯಾಂಗ್​  ತಲೆಮರೆಸಿಕೊಂಡಿದೆ.

    ಮಗಳ ಮದುವೆಗೆ ಆಭರಣ ಖರೀದಿಸಲು ಬಂದಿದ್ದೇವೆ ಎಂದು ಹೇಳಿ ಅಂಗಡಿಯಲ್ಲಿದ್ದ ಚಿನ್ನ ದೋಚಿದ್ದಾರೆ. ಅಜ್ಜಿಯ ಜತೆಗೆ ರಾಹುಲ್ ಎಂಬಾತ ಬಂದಿದ್ದ. ಅಂಗಡಿ ಸಿಬ್ಬಂದಿಯಲ್ಲಿ ನಾವು ನಾಗವಾರದ ನಿವಾಸಿ ಎಂದು ಹೇಳಿಕೊಂಡಿದ್ದು, ಮದುವೆ ಇದೆ, ನನ್ನ ತಾಯಿಯ ಹಳೆ ಆಭರಣ ಕೊಟ್ಟು ಹೊಸ ಒಡವೆ ಖರೀದಿ ಮಾಡಬೇಕು ಎಂದಿದ್ದಾರೆ. ಬಳಿಕ ಅಜ್ಜಿ ಬ್ಯಾಗಿಂದ 240 ಗ್ರಾಂ ತೂಕದ ಗುಂಡಿನ ಸರ ಹೊರ ತೆಗೆದಿದ್ದಾರೆ.

    ಅಜ್ಜಿ ನೀಡಿದ ಗುಂಡಿನ ಸರವನ್ನು ಪರೀಕ್ಷಿಸಿದಾಗ ಅಸಲಿ ಚಿನ್ನ ಎನ್ನುವುದು ತಿಳಿದು ಬಂದಿದೆ. ಬಳಿಕ ಅಜ್ಜಿ ಗ್ಯಾಂಗ್ ನಾಳೆ ಬಂದು ಚಿನ್ನ ಖರೀದಿ ಮಾಡುತ್ತೇವೆ ಎಂದು ಅಲ್ಲಿಂದ ಹೊರಟು ಹೋಗಿದ್ದಾರೆ. ಮರುದಿನ ನಕಲಿ ಗುಂಡಿನ ಸರ ತೆಗೆದುಕೊಂಡು ಬಂದು ಚಿನ್ನದಂಗಡಿ ಮಾಲೀಕನಿಗೆ ನೀಡಿದ್ದಾರೆ. ಮಾಲೀಕ ಮೋಸ ಹೋಗಿರುವುದು ಗೊತ್ತಾಗಿದೆ.

    ಏಕೆಂದರೆ ನಿನ್ನೆ ಪರೀಕ್ಷಿಸಿದ ಚಿನ್ನದ ಸರವೆಂದು ಮತ್ತೆ ಪರಿಶೀಲಿಸದೆ ತೆಗೆದುಕೊಂಡಿದ್ದಾನೆ. ಗುಂಡಿನ ಸರವನ್ನೇ ಬಂಡವಾಳ ಮಾಡಿಕೊಂಡು ಅಜ್ಜಿ ಗ್ಯಾಂಗ್ ಧನಲಕ್ಷಿ ಜ್ಯುವೆಲರ್ಸ್​ನಲ್ಲಿ 10 ಲಕ್ಷ ರೂ ಶಾಪಿಂಗ್ ಮಾಡಿದ್ದಾರೆ. ಉಂಗುರ, ಓಲೆ, ಸರ ಸೇರಿದಂತೆ 168 ಗ್ರಾಂ ತೂಕದ ಅಸಲಿ ಆಭರಣ ಖರೀದಿ ಮಾಡಿದ್ದಾರೆ.

    ಮಗಳು ಗಂಡನ ಮನೆಗೆ ಹೋಗುತ್ತಾಳೆ ಎಂದು ಬೆಳ್ಳಿ ದೀಪ, ಕುಂಕುಮ ಬಟ್ಟಲು, ಕಾಲಿನ ಗೆಜ್ಜೆ ಖರೀದಿಸಿ ತೆರಳಿದ್ದಾರೆ. ಇದಾದ ಬಳಿಕ ಅಂಗಡಿ ಮಾಲೀಕ ಅಜ್ಜಿ ನೀಡಿದ್ದ ಸರ ಮಾರಾಟಕ್ಕೆಂದು ಚಿಕ್ಕಪೇಟೆಗೆ ಬಂದಾಗ ನಕಲಿ ಸರ ಎನ್ನುವುದು ಗೊತ್ತಾಗಿದ್ದು, ತಾನು ಮೋಸ ಹೋಗಿರುವುದು ಅರಿವಾಗಿದೆ. ಕೂಡಲೇ ಚಿನ್ನದಂಗಡಿ ಮಾಲೀಕ ಓಂ ಪ್ರಕಾಶ್ ಅಮೃತಹಳ್ಳಿ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.

    ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಅಂಗಡಿಯ ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ‌‌ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

    Bangalore crime ಅಪರಾಧ ಸುದ್ದಿ ಕಳ್ಳತನ ಚಿನ್ನ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous ArticleC M Ibrahim ಗೆ ಜೋಕರ್ ಪಾತ್ರ
    Next Article ‘ಕನ್ನಡತಿ’ ಯಾಕೆ ಹಿಂಗಾಡುತಿ?
    vartha chakra
    • Website

    Related Posts

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    RCB ಪದಾಧಿಕಾರಿಗಳಿಗೆ ಜಾಮೀನು.

    ಜೂನ್ 12, 2025

    ನಾನು ಹುಚ್ಚ ಅಲ್ಲ ಅಂದ್ರು ಡಿಕೆ ಶಿವಕುಮಾರ್ ಯಾಕೆ ಗೊತ್ತಾ?

    ಜೂನ್ 12, 2025

    6 ಪ್ರತಿಕ್ರಿಯೆಗಳು

    1. Aitek_bhOn on ಜುಲೈ 18, 2024 9:20 ಅಪರಾಹ್ನ

      Мульти­медийный интегратор Мульти­медийный интегратор .

      Reply
    2. Diplomi_uhKi on ಅಕ್ಟೋಬರ್ 31, 2024 8:36 ಅಪರಾಹ್ನ

      купить диплом об окончании купить диплом об окончании .

      Reply
    3. сервисные центры москвы on ಏಪ್ರಿಲ್ 18, 2025 4:08 ಫೂರ್ವಾಹ್ನ

      Профессиональный сервисный центр по ремонту бытовой техники с выездом на дом.
      Мы предлагаем:сервисные центры в москве
      Наши мастера оперативно устранят неисправности вашего устройства в сервисе или с выездом на дом!

      Reply
    4. ft5t0 on ಜೂನ್ 5, 2025 10:42 ಅಪರಾಹ್ನ

      where buy cheap clomid price cost of generic clomiphene without rx cost of clomiphene without a prescription how to get cheap clomiphene price clomiphene pills can you get generic clomiphene for sale how to buy cheap clomiphene price

      Reply
    5. cialis generic pills on ಜೂನ್ 10, 2025 12:46 ಫೂರ್ವಾಹ್ನ

      I’ll certainly return to be familiar with more.

      Reply
    6. buy flagyl generic on ಜೂನ್ 11, 2025 7:04 ಅಪರಾಹ್ನ

      More content pieces like this would create the web better.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಜಯೇಂದ್ರಗೆ ಹೈಕಮಾಂಡ್ ಮನ್ನಣೆ.

    ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.

    ಕರ್ನಾಟಕ ಮೂಲದ ವಿಕೃತ ಮುಂಬೈನಲ್ಲಿ ಅರೆಸ್ಟ್.

    ಶಾಲೆಗಳಿಗೆ ಡಿಸಿಎಂ ನೀಡಿದ ಆದೇಶ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Samuelloomo ರಲ್ಲಿ SSLC ನಂತರ ಮುಂದೇನು ಎನ್ನುವವರಿಗೆ ಇಲ್ಲಿವೆ ಕೆಲವೊಂದು ಸಲಹೆಗಳು
    • Elmerpoums ರಲ್ಲಿ ನೀರಾವರಿ ನಿಗಮ ಕೊರೆಯುತ್ತಿರುವ ಗುಂಗೆ-ಸಾವಿರಾರು ಕೋಟಿ ಗೋಲ್ ಮಾಲ್?
    • Stevenempig ರಲ್ಲಿ MSIL ಟೂರ್ ಪ್ಯಾಕೇಜ್ ಇದೆ ನೋಡಿ
    Latest Kannada News

    ವಿಜಯೇಂದ್ರಗೆ ಹೈಕಮಾಂಡ್ ಮನ್ನಣೆ.

    ಜೂನ್ 17, 2025

    ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.

    ಜೂನ್ 17, 2025

    ಕರ್ನಾಟಕ ಮೂಲದ ವಿಕೃತ ಮುಂಬೈನಲ್ಲಿ ಅರೆಸ್ಟ್.

    ಜೂನ್ 17, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕುಕ್ಕೆಗೆ ಹೋದವರ ಗೋಳು ಕೇಳೋರ್ಯಾರು ? #kukke #varthachakra #facts #passenger #ksrtc #bus #sharevideo
    Subscribe