ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಟನಾಗಲು ಬಂದು ಮಸಣ ಸೇರಿದ!
    ರಾಜ್ಯ

    ನಟನಾಗಲು ಬಂದು ಮಸಣ ಸೇರಿದ!

    vartha chakraBy vartha chakraಸೆಪ್ಟೆಂಬರ್ 30, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.30-ಸಿನಿಮಾ ರಂಗದಲ್ಲಿ ಹೆಸರು ಮಾಡಬೇಕೆನ್ನುವ ಕನಸು ಹೊತ್ತು ನಗರಕ್ಕೆ ಬಂದಿದ್ದ ಯುವಕನೋರ್ವ ಗೊವಿಂದರಾಜನಗರದ ಪಿಜಿ ಹಾಸ್ಟೆಲ್ ನಲ್ಲಿ ಅನುಮಾನಾಸ್ಪದ ಸಾವನಪ್ಪಿರುವ ದಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
    ಶಿವಮೊಗ್ಗ ಮೂಲದ ಅನಿಲ್ ಕುಮಾರ್ ಮೃತ ದುರ್ದೈವಿ. ದಾಸರಹಳ್ಳಿಯ ವಿನಾಯಕ ಪಿಜಿಯಲ್ಲಿ ಕಳೆದ 20 ದಿನಗಳಿಂದ ವಾಸವಾಗಿದ್ದ ಅನಿಲ್, ದಿನಗಳ ಹಿಂದೆ ತಾಯಿಗೆ ಕರೆ ಮಾಡಿ ಫುಡ್ ಪಾಯಿಸನ್ ಆಗಿದೆ. ಆಸ್ಪತ್ರೆಗೆ ಹೋಗಿ ಬಂದು ಕರೆ ಮಾಡುವೆ ಎಂದು ಹೇಳಿ ಕಳೆದ ಸೆ.25 ಸಂಜೆ ಸ್ನಾನಕ್ಕೆಂದು ಸ್ನಾನದ ಕೊಠಡಿಗೆ ಹೋದವನು ಸೆ.27ರ ಬೆಳಗ್ಗೆ ಪಿಜಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
    ಹೌಸ್ ಕೀಪಿಂಗ್‌‌ನವರು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು, ಮೂರು ದಿನಗಳ ಕಾಲ ಶವ ಸ್ನಾನದ ಕೊಠಡಿಯಲ್ಲೇ ಇದ್ದರೂ ಕೂಡ ಯಾರಿಗೂ ಗೊತ್ತಾಗಲಿಲ್ವಾ? ಸುಮಾರು 25 ಯುವಕರು ಇರುವ ಪಿಜಿಯಲ್ಲಿ 2 ದಿನಗಳಿಂದ ಅನಿಲ್‌ ಶವವಾಗಿರುವುದು ಯಾರ ಗಮನಕ್ಕೂ ಬಂದಿಲ್ಲ ಎಂಬ ಸಂಶಯ ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಇನ್ನು ಈ ಪಿಜಿಯಲ್ಲಿ ಯಾವುದೇ ರೀತಿಯಾದಂತಹ ಸುರಕ್ಷತಾ ಕ್ರಮಗಳಿಲ್ಲದೇ ಇರುವುದು ಈ ಘಟನೆಗೆ ಕಾರಣ ಅಂತ ಮೇಲ್ನೋಟಕ್ಕೆ ಗೊತ್ತಾಗುತ್ತೆ. ಮಾತ್ರವಲ್ಲದೇ ಪಿಜಿ ಮಾಲೀಕರ ನಿರ್ಲಕ್ಷವೇ ಈ ಸಾವಿಗೆ ನೇರ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
    ಅನಿಲ್ ತಂದೆ ಪಿಜಿ ಅವರೇ ನನ್ನ ಮಗನ ಸಾವಿಗೆ ನೇರ ಕಾರಣ ಎಂದು ಗೋವಿಂದರಾಜ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇನ್ನು ಮರಣೋತ್ತರ ಪರೀಕ್ಷೆ ಮಾಡಿದ್ದು, ಸಹಜ ಸಾವು ಎಂದು ವರದಿ ಬಂದಿದೆ. ಸದ್ಯ ಮೃತ ತಂದೆ ನನ್ನ ಮಗನ ಸಾವು ಸಹಜ ಸಾವು ಅಲ್ಲ ಎಂದು ಆರೋಪ ಮಾಡಿದ್ದು,ಈ ಸಂಬಂಧ ಗೋವಿಂದರಾಜನಗರ ಪೊಲೀಸರು ಎಫ್‌ಎಸ್‌ಎಲ್ ವರದಿಗಾಗಿ ಕಾಯುತ್ತಿದ್ದು, ವರದಿ ಬಂದ ನಂತರ ಕ್ರಮ ಕೈಗೊಳ್ಳಲಿದ್ದಾರೆ.

    Verbattle
    Verbattle
    Verbattle
    ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಅಯ್ಯೋ ನೀರುಪಾಲಾದರು!
    Next Article ಕ್ರಿಪ್ಟೋಕರೆನ್ಸಿ ಹೆಸರಲ್ಲಿ ವಂಚನೆ
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldPak ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    • seo blog_mrSt ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • Pixhka ರಲ್ಲಿ ಬೇಸ್ತು ಬಿದ್ದು ಪರಾರಿಯಾದ ಪತಿರಾಯ!
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.