Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಟಿ ರನ್ಯಾ ರಾವ್ ಕಳ್ಳದಂಧೆಯ ಪುರಾಣ
    Viral

    ನಟಿ ರನ್ಯಾ ರಾವ್ ಕಳ್ಳದಂಧೆಯ ಪುರಾಣ

    vartha chakraBy vartha chakraಮಾರ್ಚ್ 5, 2025ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.5-
    ದುಬೈ‌ ಸೇರಿದಂತೆ ಕೊಲ್ಲಿ ರಾಷ್ಟ್ರಗಳಿಂದ ವಾಮಮಾರ್ಗದಲ್ಲಿ ಚಿನ್ನ ಸಾಗಾಣೆ ಮಾಡಿ ಸಿಕ್ಕಿಬಿದ್ದಿರುವ ನಟಿ, ಪೊಲೀಸ್ ಮಹಾ ನಿರ್ದೇಶಕ ರಾಮಚಂದ್ರರಾವ್ ಪುತ್ರಿ ರನ್ಯಾರಾವ್‌ ಅಕ್ರಮದ ದೊಡ್ಡ ಜಾಲ ಬೆಳಕಿಗೆ ಬಂದಿದೆ.
    ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳ ಸಾಗಾಣಿಕೆ ಆರೋಪದಲ್ಲಿ ರನ್ಯಾ ರಾವ್ ಅವರನ್ನು ‌ಬಂಧಿಸಿಧ ಕಂದಾಯ ಗುಪ್ತಚರ ದಳದ (ಡಿಆರ್‌ಐ) ಅಧಿಕಾರಿಗಳು ಆಕೆಯ ಪ್ಲಾಟ್ ಮೇಲೆ ದಾಳಿ ನಡೆಸಿದ್ದಾರೆ.
    ಡಿಆರ್‌ಐ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನ ಆಕೆಯ ಪ್ಲಾಟ್ ನಲ್ಲಿ ಸಿಕ್ಕಿ ದೆ ಇದನ್ನು ಜಪ್ತಿ ಮಾಡಿದ್ದು ,ನ್ಯಾಯಾಂಗ ಬಂಧನದಲ್ಲಿರುವ ನಟಿ‌ ರನ್ಯಾ ರಾವ್‌ ರನ್ನು ತೀವ್ರ ವಿಚಾರಣೆ ಕೈಗೊಂಡಿದ್ದಾರೆ.
    ಈ ವೇಳೆ ಆಕೆ ದುಬೈ ನಿಂದ ಚಿನ್ನ ಕಳ್ಳ ಸಾಗಾಣಿಕೆ ಮಾಡುತ್ತಿರುವ ಈ ಜಾಲದಲ್ಲಿ ತಮಗೆ ಕೆಲವು ಹಿರಿಯ ಅಧಿಕಾರಿಗಳು ಸೇರಿದಂತೆ ಹಲವಾರು ಮಂದಿ ಪ್ರಭಾವಿಗಳು ನೆರವು ನೀಡುತ್ತಿದ್ದರು ಎಂಬ ಅಂಶವನ್ನು ವಿವರಿಸಿದ್ದಾರೆ.
    ಕಳೆದ ಹದಿನೈದು ದಿನಗಳಲ್ಲಿ ದುಬೈಗೆ ನಾಲ್ಕು ಬಾರಿ ಹೋಗಿ ಬಂದಿದ್ದ ಅವರು ನಿಯಮಿತವಾಗಿ ದುಬೈಗೆ ತೆರಳಿ ವಾಪಸ್ ಬರುವಾಗ ತಮ್ಮೊಂದಿಗೆ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನವನ್ನು ತರುತ್ತಿದ್ದರು.ಇದಕ್ಕೆ ಪೊಲೀಸರು ಹಾಗೂ ಉದ್ಯಮಿಗಳು ಸಹಕಾರ ನೀಡಿರುವ ಬಗ್ಗೆ ರನ್ಯಾ ರಾವ್ ಮಾಹಿತಿ ನೀಡಿದ್ದು ಅದನ್ನು ಆಧರಿಸಿ ತನಿಖೆ ಆರಂಭಗೊಂಡಿದೆ.
    ನಟಿ ರನ್ಯಾ ರಾವ್‌ ಅವರ ಬಂಧನದ ನಂತರ‌ ಲ್ಯಾವೆಲ್ಲೇ ರಸ್ತೆಯಲ್ಲಿರುವ ಅವರ ಫ್ಲಾಟ್ ಮೇಲೆ ಡಿ ಆರ್ ಐ ಅಧಿಕಾರಿಗಳು ದಾಳಿ ನಡೆಸಿ ರನ್ಯಾ ಅವರಿಂದ ಒಟ್ಟು 12.56 ಕೋಟಿ ಮೌಲ್ಯದ 14.2 ಕೆ.ಜಿ ವಿದೇಶಿ ಮೂಲದ ಚಿನ್ನ ಮತ್ತು 4.73 ಕೋಟಿ ಮೌಲ್ಯದ ಇತರ ಆಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ  ತಿಳಿಸಿದೆ.
    ಪ್ರಕರಣದಲ್ಲಿ ಚಿನ್ನ, ನಗದು ಸೇರಿದಂತೆ ಒಟ್ಟು 17.29 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡ ಅತಿದೊಡ್ಡ ಪ್ರಮಾಣದ ಚಿನ್ನದಲ್ಲಿ ಇದಾಗಿದೆ ಎಂದು ಡಿಆರ್‌ಐ ಮಾಹಿತಿ ನೀಡಿದೆ.
    ಲ್ಯಾವೆಲ್ಲಿ ರಸ್ತೆಯ ನಂದವಾಣಿ ಮ್ಯಾನ್ಸನ್‌ನ ಫ್ಲಾಟ್ ನಲ್ಲಿ ನಟಿ ವಾಸವಿದ್ದ ನಟಿ‌ ರನ್ಯಾ ರಾವ್‌ ತಿಂಗಳಿಗೆ 4.5 ಲಕ್ಷ ಬಾಡಿಗೆ ಕಟ್ಟುತ್ತಿರುವುದು ವಿಚಾರಣೆಯಲ್ಲಿ ಪತ್ತೆಯಾಗಿದ್ದು,ಅಲ್ಲಿದ್ದ ಅಪಾರ ಪ್ರಮಾಣದ ಚಿನ್ನಾಭರಣಗಳನ್ನು ಜಪ್ತಿ ಮಾಡಿ ಅಧಿಕಾರಿಗಳು ಕೊಂಡೊಯ್ದಿದ್ದಾರೆ.

    ಚಿನ್ನ ನ್ಯಾಯ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಬಿಜೆಪಿ ಬಗ್ಗೆ ಬಿಜೆಪಿ ಸಂಸದನಿಗೆ ಅತೀವ ಬೇಸರ
    Next Article ಭಯ ಬೇಡ ಕೋಳಿ ತಿನ್ನಿ
    vartha chakra
    • Website

    Related Posts

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    ಡಿಸೆಂಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಫಾರಿ ಸ್ಥಗಿತ – ಮುಂದೇನು?

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Scotthem ರಲ್ಲಿ ಸರ್ಕಾರಕ್ಕೆ ಮುಜುಗರ ತಂದ ಬಿ.ಆರ್.ಪಾಟೀಲ್ ಲೆಟರ್ ಬಾಂಬ್ | BR Patil
    • Scotthem ರಲ್ಲಿ IED Trail Blast ಬೆನ್ನು ಹತ್ತಿದ NIA
    • Scotthem ರಲ್ಲಿ ಆರ್ಥಿಕ ಪ್ರಗತಿಯಲ್ಲಿ ಕರ್ನಾಟಕ ದಾಪುಗಾಲು – CM
    Latest Kannada News

    ಸಫಾರಿ ಸ್ಥಗಿತ – ಮುಂದೇನು?

    ಡಿಸೆಂಬರ್ 4, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ, ಡಿಸಿಎಂ ಬಳಿ ಇದೆ 43 ಲಕ್ಷದ ವಾಚ್!
    Subscribe