Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೀರಲ್ಲಿ ತೇಲುತ್ತಿದ್ದ ಯೋಗ ಪಟುಗೆ ಏನಾಯ್ತು ಗೊತ್ತಾ
    Viral

    ನೀರಲ್ಲಿ ತೇಲುತ್ತಿದ್ದ ಯೋಗ ಪಟುಗೆ ಏನಾಯ್ತು ಗೊತ್ತಾ

    vartha chakraBy vartha chakraಫೆಬ್ರವರಿ 17, 202526 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಾಮರಾಜನಗರ: ಕಾವೇರಿ ನದಿಯಲ್ಲಿ ತೇಲುತ್ತಾ ಯೋಗ ಮಾಡುತ್ತಿದ್ದ ಯೋಗಪಟುವೊಬ್ಬರು ಮೃತಪಟ್ಟಿರುವ ದುರ್ಘಟನೆ ಕೊಳ್ಳೇಗಾಲದ ತಾಲೂಕಿನ ದಾಸನಪುರ ಬಳಿ ನಡೆದಿದೆ.
    ಕೊಳ್ಳೇಗಾಲದ ಯೋಗಪಟು ನಾಗರಾಜ್​ (78) ಮೃತ ದುರ್ದೈವಿ. ತೀರ್ಥ ಸ್ನಾನ ಮಾಡಲು​ ಕಾವೇರಿ ನದಿಗೆ ಇಳಿದಿದ್ದ ನಾಗರಾಜ್​ ನೀರಿನಲ್ಲಿ ತೇಲುತ್ತಾ ಯೋಗ ಮಾಡುತ್ತಿದ್ದರು. ಎಷ್ಟು ಹೊತ್ತಾದರೂ ನಾಗರಾಜು ತೇಲುವ ಸ್ಥಿತಿಯಲ್ಲೇ ಇದ್ದರು.
    ಅನುಮಾನಗೊಂಡು ಹತ್ತಿರ ಹೋಗಿ ನೋಡಿದಾಗ ನಾಗರಾಜ್​ ಮೃತಪಟ್ಟಿದ್ದರು.
    ಯೋಗಪಟು ನಾಗರಾಜ್​ ಅವರು ಕೊಳ್ಳೇಗಾಲ ಪಟ್ಟಣದ ಲಕ್ಷ್ಮಿ ನಾರಾಯಣ ದೇವಾಲಯದ ಬೀದಿಯಲ್ಲಿ ವಾಸವಾಗಿದ್ದು, ಕಳೆದ 30 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿದ್ದರು. ನಾಗರಾಜ್​ ಅವರು ಕೊಳ್ಳೇಗಾಲದಲ್ಲಿ ಯೋಗಗುರು ಎಂದೇ ಖ್ಯಾತರಾಗಿದ್ದರು. ನಾಗರಾಜ್​ ಅವರು ಯುವಕರಿಗೆ, ವಯೋವೃದ್ಧರಿಗೆ ಯೋಗ ಹೇಳಿಕೊಡುತ್ತಿದ್ದರು. ನಾಗರಾಜ್​ ಅವರು ಯಾವಾಗಲೂ ಲವ ಲವಿಕೆಯಿಂದ ಇರುತ್ತಿದ್ದರು.
    ನಾಗರಾಜ್​ ಅವರು ಶನಿವಾರ ತಮ್ಮ ಒಡನಾಡಿಗಳ ಜತೆ ಕಾವೇರಿ ನದಿಯಲ್ಲಿ ಪುಣ್ಯ ಸ್ನಾನದ ಜತೆ ಯೋಗ ಮಾಡುತ್ತಿದ್ದರು. ಹಿಮ್ಮುಕವಾಗಿ ತೇಲುತ್ತಾ ಯೋಗ ನಿದ್ರೆ ಮಾಡುತ್ತಿದ್ದರು. 30 ನಿಮಿಷ ಆದರೂ ನಾಗರಾಜ್​ ಅವರಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ, ಸ್ನೇಹಿತರು ಹತ್ತಿರ ಹೋಗಿ ನೋಡಿದಾಗ ಮೃತ ಪಟ್ಟಿರುವುದ ಬೆಳಕಿಗೆ ಬಂದಿದೆ.ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸ್ ಅಧಿಕಾರಿಯೇ‌ ದರೋಡೆ ರೂವಾರಿ
    Next Article ಬದಲಾಗುತ್ತಾ ನರೇಂದ್ರ ಮೋದಿ ಹುದ್ದೆ
    vartha chakra
    • Website

    Related Posts

    Alcohol ಇಲ್ಲದೆ ಪಾರ್ಟಿ ನಡೆಯುತ್ತಾ?

    ಜನವರಿ 5, 2026

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಡಿ.ಕೆ. ಸುರೇಶ್ ಚುಚ್ಚುಮಾತು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreymaf ರಲ್ಲಿ ವಿದ್ಯುತ್ ತಂತಿಯಿಂದ ದುರ್ಮರಣ – ಲೋಕಾಯುಕ್ತ ತನಿಖೆ | Hope Farm Electrocution
    • Georgemen ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Daviddek ರಲ್ಲಿ ಹೀಗೂ ಸುದ್ದಿಯಾದ ನಳಪಾಡ್.
    Latest Kannada News

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.