Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೋಟ್ ಬ್ಯಾನ್ ಬೆನ್ನಲ್ಲೇ ಜೋರಾದ ಹವಾಲಾ | Hawala
    ಸುದ್ದಿ

    ನೋಟ್ ಬ್ಯಾನ್ ಬೆನ್ನಲ್ಲೇ ಜೋರಾದ ಹವಾಲಾ | Hawala

    vartha chakraBy vartha chakraಮೇ 24, 2023Updated:ಮೇ 24, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.24-ಎರಡು ಸಾವಿರ ಮುಖಬೆಲೆಯ ನೋಟುಗಳನ್ನು ರಿಸರ್ವ್ ಬ್ಯಾಂಕ್(ಆರ್‌ಬಿಐ) ಹಿಂಪಡೆದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹವಾಲಾ ಹಣದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಬ್ಯಾಂಕ್ ಗಳ ಮೂಲಕ ಆರ್‌ಬಿಐ 3 ತಿಂಗಳುಗಳ ಕಾಲ ನೋಟು ವಿನಿಮಯಕ್ಕೆ ಅವಕಾಶ ಕೊಟ್ಟಿದ್ದು ಹವಾಲಾ ದಂಧೆಕೋರರಿಂದ ನೋಟು ವಿನಿಮಯದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.
    ಇದರಿಂದಾಗಿ ಇಡಿ ಹಾಗೂ ಐಟಿ ಇಲಾಖೆಗಳು ಹವಾಲಾ ದಂಧೆಕೋರರ ಮೇಲೆ ನಿಗಾ ಇರಿಸಿ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

    ಹವಾಲಾ ದಂಧೆಕೋರರು ಅಪಾರ ಪ್ರಮಾಣದಲ್ಲಿ ಹಣ ಸಂಗ್ರಹಿಸಿದ್ದು, ಹೀಗಾಗಿ ನೋಟು ಹಿಂಪಡೆಯಲು ಮುಂದಾಗಿರುವ ಬಗ್ಗೆ ಮಾಹಿತಿ ದೊರಕಿದೆ. ಕಾಳಸಂತೆಯಲ್ಲಿ ಹವಾಲಾ ದಂಧೆಕೋರರ ಮೇಲೆ ನಿಗಾ ವಹಿಸುವಂತೆ ಸೂಚನೆ ನೀಡಿದ ಬೆನ್ನಲ್ಲೇ ನಗರ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಪ್ರಮುಖವಾಗಿ ಪೆಟ್ರೋಲ್ ಬಂಕ್‌ಗಳ ಮೇಲೆ ಪೊಲೀಸರು ನಿಗಾ ಇಟ್ಟಿದ್ದಾರೆ.
    ನೋಟು ವಿನಿಮಯಕ್ಕೆ ಸೆಪ್ಟೆಂಬರ್ 30ರ ವರೆಗೆ ಆರ್‌ಬಿಐ ಅವಕಾಶ ನೀಡಿದೆ. ಆದರೆ ನೋಟು ಬದಲಾವಣೆ ವೇಳೆ ಸಾರ್ವಜನಿಕರು ಯಾವುದೇ ದಾಖಲಾತಿ ನೀಡುವ ಅಗತ್ಯವಿಲ್ಲ. ಹೀಗಾಗಿ ಕಾಳಸಂತೆಯ ಹವಾಲಾ ದಂಧೆಕೋರರಿಗೆ ನೋಟುಗಳನ್ನು ಸುಲಭವಾಗಿ ಬದಲಾಯಿಸಿಕೊಳ್ಳಲು ಸುವರ್ಣ ಅವಕಾಶವಾಗಿದೆ. ಆದರೆ ಒಬ್ಬರಿಗೆ ದಿನಕ್ಕೆ 20 ಸಾವಿರ ರೂ. ಮಾತ್ರವೇ ಬದಲಾಯಿಸಿಕೊಳ್ಳಲು ಅವಕಾಶವಿದ್ದು, ಹೀಗಾಗಿ ಹವಾಲಾ ದಂಧೆಕೋರರು ಸಾರ್ವಜನಿಕರ ಮೂಲಕ ನೋಟು ಬದಲಾಯಿಸಿಕೊಳ್ಳಲು ಮುಂದಾಗಿದ್ದಾರೆ.

    ಈ ಹಿಂದೆ ಹವಾಲಾ ಹಣದೊಂದಿಗೆ ಸಿಕ್ಕಿರವವರ ಮೇಲೆ ಪೊಲೀಸರು ಹೆಚ್ಚಿನ ನಿಗಾ ವಹಿಸಿದ್ದು, ಬ್ಯಾಂಕ್‌ಗಳ ಬಳಿ ಮಫ್ತಿಯಲ್ಲಿದ್ದಾರೆ

    ಇಡಿ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಸರ್ಕಾರದ ಅಕ್ರಮದ ತನಿಖೆ ಆರಂಭ | BJP
    Next Article ಸರ್ಕಾರ ಬರುತ್ತಿದ್ದಂತೆ ಪ್ರತ್ಯಕ್ಷರಾದರು..!
    vartha chakra
    • Website

    Related Posts

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಮೇ 22, 2025

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಮೇ 22, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Philliphig ರಲ್ಲಿ ಸಿದ್ದರಾಮಯ್ಯ ಹಿಟ್ಲರ್ ಅಂತೆ.
    • build muscle steroid ರಲ್ಲಿ ಗ್ರಾಮ ಪಂಚಾಯತಿಗಳಿಗೂ ಭೂಮಿ ಸಾಪ್ಟ್ ವೇರ್ | Bhoomi Software
    • tiktok-ads-agency-account.org_AgomE ರಲ್ಲಿ ಭ್ರೂಣ ಹತ್ಯೆ ಮಾಡುತ್ತಿದ್ದ ವೈದ್ಯ ಬಂಧನ | Feoticide
    Latest Kannada News

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಮೇ 22, 2025

    ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?

    ಮೇ 22, 2025

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    ಮೇ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಂದು ಇಮ್ಮಡಿ ಪುಲಿಕೇಶಿ ಇಂದು ಸಿದ್ದು ಸರ್ಕಾರ #siddaramaiah #dkshivakumar #congress #pawankalyan #kpcc
    Subscribe