ಬೆಂಗಳೂರು,ಸೆ.17- ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳ ಬಳಿ ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳು ಪತ್ತೆ ಸಂಬಂಧ ಜೈಲಾಧಿಕಾರಿಗಳು, ಭದ್ರತಾ ಸಿಬ್ಬಂದಿ, ಸಂಬಂಧಪಟ್ಟ ಬ್ಯಾರಕ್ನಲ್ಲಿರುವ ಕೈದಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು ದಾಳಿ ವೇಳೆ ಕೆಲವು ಮೊಬೈಲ್ ಫೋನ್ಗಳು, ಚಾರ್ಜರ್ಗಳು ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳು ಪತ್ತೆಯಾಗಿವೆ. ಈಗಾಗಲೇ ತನಿಖೆ ಆರಂಭಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಹತ್ಯೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ಗೆ ವಿಶೇಷ ಆತಿಥ್ಯ ನೀಡಿದ್ದ ಪ್ರಸಂಗ ಬೆಳಕಿಗೆ ಬಂದ ನಂತರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಚಟುವಟಿಕೆಗಳ ಮೇಲೆ ಬೆಂಗಳೂರು ಆಗ್ನೇಯ ವಿಭಾಗ ಹಾಗೂ ಸಿಸಿಬಿ ಪೊಲೀಸರು ನಿಗಾ ವಹಿಸಿದ್ದಾರೆ. ಶನಿವಾರ ಆಗ್ನೇಯ ವಿಭಾಗದ ಪೊಲೀಸರ ತಂಡ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ದಾಳಿ ನಡೆಸಿದ್ದು, ಈ ವೇಳೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ಮೊಬೈಲ್ ಫೋನ್ ಸೇರಿದಂತೆ 18 ಮೊಬೈಲ್ ಫೋನ್ಗಳ ಜೊತೆಗೆ ಹಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು.
Previous Articleದೆಹಲಿ ಸಿಎಂ ಆಗಿ ಆತಿಶಿ .
Next Article ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.

3 ಪ್ರತಿಕ್ರಿಯೆಗಳು
Для обеспечения максимальной безопасности на дороге рекомендуем приобрести купить камеру для грузового автомобиля.
Они обеспечивают высокое качество изображения даже в ночное время и при плохих погодных условиях.
mgm bets promo betmgm-play betmgm ID
Если вы мечтаете о надежном и уютном жилье, обратите внимание на строительство каркасных домов в санкт-петербурге, который сочетает в себе качество, современный дизайн и доступную стоимость.
Утеплитель поддерживает комфортный микроклимат как зимой, так и летом.