Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪರಿಷತ್ ಚುನಾವಣೆ ಶಾಂತಿಯುತ ಮುಕ್ತಾಯ.
    Trending

    ಪರಿಷತ್ ಚುನಾವಣೆ ಶಾಂತಿಯುತ ಮುಕ್ತಾಯ.

    vartha chakraBy vartha chakraಜೂನ್ 3, 202424 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.3:
    ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಆರು ಸ್ಥಾನಗಳ ಆಯ್ಕೆಗೆ ನಡೆದ ಮತದಾನ ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದೆ.
    ಆಗ್ನೇಯ, ನೈರುತ್ಯ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರ, ಈಶಾನ್ಯ, ನೈರುತ್ಯ ಮತ್ತು ಬೆಂಗಳೂರು ಪದವೀಧರ ಕ್ಷೇತ್ರಗಳಲ್ಲಿ ಇಂದು ಬೆಳಿಗ್ಗೆಯಿಂದಲೇ ಮತದಾನ ಬಿರುಸಿನಿಂದ ಆರಂಭವಾಯಿತು.
    ಶಿಕ್ಷಕರು ಮತ್ತು ಪದವೀಧರ ಮತದಾರರು ಬೆಳಿಗ್ಗೆಯಿಂದಲೇ ಮತಗಟ್ಟೆಗೆ ಆಗಮಿಸಿ ತಮ ಪ್ರಾಶಸ್ತ್ಯದ ಮತವನ್ನು ಚಲಾಯಿಸಿತ್ತಿದ್ದುದು ಕಂಡುಬಂದಿತು.
    ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬೆಳಿಗ್ಗೆ ಆರಂಭವಾದ ಮತದಾನ ಸಂದರ್ಭದಲ್ಲಿ ಮತದಾರರ ಸಂಖ್ಯೆ ವಿರಳವಾಗಿತ್ತು. ಹೊತ್ತು ಕಳೆದಂತೆ ಮತದಾರರ ಸಂಖ್ಯೆ ಮತಗಟ್ಟೆಗೆ ಆಗಮಿಸುತ್ತಿದ್ದುದು ಹೆಚ್ಚಾಗಿದ್ದು ಕಂಡುಬಂದಿತು.‌ ಉಳಿದಂತೆ ರಾಜ್ಯದ ಇತರೆ ಪ್ರದೇಶದಲ್ಲಿ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯಿತು.
    ಮತಗಟ್ಟೆಯ ಹೊರಭಾಗದಲ್ಲಿ ತಮ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದೂ ಕೂಡ ಕಂಡುಬಂದಿತು.
    ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ, ಕಾಂಗ್ರೆಸ್‌‍ ಪಕ್ಷದ ಅಭ್ಯರ್ಥಿ ಟಿ.ಡಿ.ಶ್ರೀನಿವಾಸ್‌‍ ಅವರ ಪರವಾಗಿ ಬೆಂಬಲಿಗರು, ಕಾರ್ಯಕರ್ತರು ಮತದಾರರ ಮನವೊಲಿಸುತ್ತಿದ್ದುದು ಕಂಡುಬಂದಿತು.
    ನೈರುತ್ಯ ಪದವೀಧರ ಕ್ಷೇತ್ರಕ್ಕೆ ನಡೆದ ಚುನಾವಣೆಗೆ ಚಿಕ್ಕಮಗಳೂರಿನ ಬೇಲೂರು ರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಾಜಿ ಸಚಿವ ಸಿ.ಟಿ.ರವಿ ಮತದಾನ ಮಾಡಿದರು.ಕನಕಪುರ ಮತಗಟ್ಟೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತದಾನ ಮಾಡಿದರು.
    ಈಶಾನ್ಯ ಪದವೀಧರ,ಬೆಂಗಳೂರು ಪದವೀಧರ, ನೈರುತ್ಯ ಪದವೀಧರ ಹಾಗೂ ಆಗ್ನೇಯ ಶಿಕ್ಷಕರ, ನೈರುತ್ಯ ಶಿಕ್ಷಕರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳ 6 ಸ್ಥಾನಗಳಿಗೆ ನಡೆಯುತ್ತಿರುವ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಪಕ್ಷೇತರರು ಸೇರಿ ಒಟ್ಟು 78 ಅಭ್ಯರ್ಥಿಗಳು ಕಣದಲ್ಲಿದ್ದು, 4.33 ಲಕ್ಷ ಮತದಾರರು ಮತದಾನ ಮಾಡುವ ಅರ್ಹತೆ ಪಡೆದಿದ್ದಾರೆ.
    6 ಕ್ಷೇತ್ರಗಳ ಚುನಾವಣೆಯಲ್ಲಿ ಗೆಲುವಿಗಾಗಿ ಕಾಂಗ್ರೆಸ್‌‍ ಮತ್ತು ಬಿಜೆಪಿ-ಜೆಡಿಎಸ್‌‍ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. 4 ಕ್ಷೇತ್ರಗಳಲ್ಲಿ ಕಾಂಗ್ರೆಸ್‌‍, ಬಿಜೆಪಿ ಮಧ್ಯೆ ನೇರ ಹಣಾಹಣಿ ಇದ್ದರೆ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರಗಳಲ್ಲಿ ಕಾಂಗ್ರೆಸ್‌‍, ಜೆಡಿಎಸ್‌‍ ನಡುವೆ ಹಣಾಹಣಿ ಏರ್ಪಟ್ಟಿದೆ.ಜೂನ್‌ 6 ರಂದು ಮತಗಳ ಎಣಿಕೆ ನಡೆಯಲಿದೆ.

    Verbattle
    Verbattle
    Verbattle
    Bangalore Government Karnataka Politics ಕಾಂಗ್ರೆಸ್ ಚುನಾವಣೆ ಜೆಡಿಎಸ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleನಾಗೇಂದ್ರ ರಾಜೀನಾಮೆ ಕೇಳಿಲ್ಲ ಅಂದ್ರು ಸಿಎಂ.
    Next Article ಹಣ್ಣಿನ ರಸಗಳ ಲೇಬಲ್ ಮತ್ತು ಜಾಹೀರಾತಿನಿಂದ 100% ಹಣ್ಣಿನ ರಸಗಳ ಕ್ಲೈಮ್ ಅನ್ನು ತೆಗೆದುಹಾಕಲು FSSAIನಿಂದ FBO ಗಳಿಗೆ ನಿರ್ದೇಶನ
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಡಿ.ಕೆ.ಶಿವಕುಮಾರ್ ಭಾಷಣದಲ್ಲಿ ಏನು ಹೇಳಿದ್ದಾರೆ ನೋಡಿ

    ಜನವರಿ 30, 2026

    ಭಿನ್ನಾಭಿಪ್ರಾಯಗಳಿಗೆ ತೆರೆ ಎಳೆದ ಶಶಿ ತರೂರ್!

    ಜನವರಿ 30, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • StevenCaf ರಲ್ಲಿ ಸಫಾರಿ ಆರಂಭಕ್ಕೆ ಅಶೋಕ್ ಆಗ್ರಹ
    • StevenCaf ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    • StevenCaf ರಲ್ಲಿ ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.