Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೆಟ್ರೋಲ್ ಬಾಂಬ್ ಸಂಗ್ರಹಿಸಿ ಗಲಭೆಗೆ ಸಂಚು
    ಸುದ್ದಿ

    ಪೆಟ್ರೋಲ್ ಬಾಂಬ್ ಸಂಗ್ರಹಿಸಿ ಗಲಭೆಗೆ ಸಂಚು

    vartha chakraBy vartha chakraಮೇ 9, 2022Updated:ಮೇ 9, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.9-ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ ಮೂವರು ಆರೋಪಿಗಳನ್ನು ಹೆಣ್ಣೂರು ಪೊಲೀಸರು ಬಂಧಿಸಿ ಭಾರೀ ಪ್ರಮಾಣದ ಗಲಭೆ ನಡೆಯುವುದನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಸರಾಯಿ ಪಾಳ್ಯದ ಮುನಾವರ್ ಪಾಷಾ, ಸೈಯದ್ ಹುಸೇನ್, ಸಿಕ್ಕಂದರ್ ಬಂಧಿತ ಆರೋಪಿಗಳಾಗಿದ್ದು ಇವರ ಬಂಧನದಿಂದ ಗಲಭೆ ನಡೆಯುವುದನ್ನು ಹತ್ತಿಕ್ಕಲಾಗಿದೆ ಎಂದು ಪೂರ್ವ ವಿಭಾಗದ ಡಿಸಿಪಿ ಡಾ.ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.
    ಬಂಧಿತರಿಂದ 1 ನಾಡಾ ಪಿಸ್ತೂಲ್, 1 ಜೀವಂತ ಗುಂಡು, 10 ಬಿಯರ್ ಬಾಟಲ್, ಲಾಂಗ್ ಮಚ್ಚುಗಳು ವಶಕ್ಕೆ ಪಡೆದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.
    ಪೂರ್ವ ವಿಭಾಗದಲ್ಲಿ ರೌಡಿ ಚಟುವಟಿಕೆಗಳ ಬಗ್ಗೆ ತೀವ್ರ ನಿಗಾವಹಿಸಲಾಗಿದ್ದು ಬಂಧಿತ ಮುನಾವರ್ ಬಳಿ ಲಾಂಗು ಪಿಸ್ತೂಲ್ ಇವರು ಬಗ್ಗೆ ಖಚಿತ ಮಾಹಿತಿ ಕಾರ್ಯಚರಣೆ ನಡೆಸಿ
    ಪಿಸ್ತೂಲ್ ಜೊತೆಗೆ ಒಂದು ಜೀವಂತ ಗುಂಡು ವಶಪಡಿಸಿಕೊಳ್ಳಲಾಗಿದೆ.
    ರೌಡಿ ಶೀಟರ್ ಮೊಹ್ಮದ್ ಅಸೀಬುಲ್ಲಾ ಖಾನ್ ತನ್ನ ಗುಂಪಿನೊಂದಿಗೆ ಗಲಭೆ ಉಂಟು ಮಾಡಲು ಸಂಚು ಮಾಡಿರಯವ ಮಾಹಿತಿ ಬಂದಿತ್ತು ಈ ಸಂಬಂಧ ತನಿಖೆ ನಡೆಸಿದಾಗ ಪ್ರಕರಣದ ಜಾಡು ಪತ್ತೆಯಾಗಿದೆ.
    ಆರೋಪಿ ಸೈಯದ್ ಅಸ್ಗರ್ ನನ್ನು ಬಂಧಿಸಿದಾಗ 19 ಪೆಟ್ರೋಲ್ ಬಾಂಬ್ ಬಾಟಲ್ ಗಳು ಸಿಕ್ಕಿದ್ದು ಅದರಲ್ಲಿ 10 ಬಾಟಲ್ ಗಳಲ್ಲಿ ಪೆಟ್ರೋಲ್ ಬಾಂಬ್ ಇರುವುದು ಗೊತ್ತಾಗಿದೆ.
    ಆತನನ್ನ‌ಉ ಹೆಚ್ಚಿನ ವಿಚಾರಣೆ ನಡೆಸಿದಾಗ ಅಸೀಬುಲ್ಲಾಖಾನ್ ಎಂಬಾತ ನನಗೆ ಗಲಭೆ ನಡೆಸಲು ಪೆಟ್ರೋಲ್ ಬಾಂಬ್ ತಯಾರಿಸಲು ಹೇಳಿದ್ದ ಎಂದು ಬಾಯ್ಬಿಟ್ಟಿದ್ದ.
    ತೀವ್ರ ತನಿಖೆ ನಡೆಸಿದಾಗ ಆರೋಪಿ ಅಸ್ಗರ್ ತಾನೇ ಪೆಟ್ರೋ ಬಾಂಬ್ ನ್ನು ತಂದು ಶೇಖರಿಸಿದ್ದು ಗೊತ್ತಾಯಿತು.ತನಿಖೆ ವೇಳೆ ಫೈಯಾಜುಲ್ಲಾ ಖಾನ್ ಎಂಬಾತ ಆರೋಪಿ ಅಸ್ಗರ್ ಗೆ ಹಣ ಕೊಟ್ಟು ಮಾಡಿಸಿರುವುದು ಕಂಡುಬಂದಿದೆ.
    ಮತ್ತಷ್ಟು ತನಿಖೆ ನಡೆಸಿದಾಗ ಫೈಯಾಜುಲ್ಲಾ ಖಾನ್ ಅಸೀಬುಲ್ಲಾಖಾನ್ ಖಾನ್ ಮಧ್ಯೆ ಪರಿಚಯವಿತ್ತು.ಅಸೀಬುಲ್ಲಾಖಾನ್ ಈ ಹಿಂದೆ ಬೆದರಿಸಿ ಫೈಯಾಜುಲ್ಲ ಮನೆಯನ್ನು ಖಾಲಿ ಮಾಡಿಸಿದ್ದ.ಈ ವೇಳೆ ಫೈಯಾಜುಲ್ಲನಿಗೆ 10 ಲಕ್ಷ ರೂ ನಷ್ಟ ಉಂಟಾಗಿದ್ದು ಆತನ ವಿರುದ್ಧ ಸೇಡು ತೀರಿಸಿಕೊಳ್ಳಲು ಪ್ಲಾನ್ ಮಾಡಿ ಅಸ್ಗರ್ ಗೆ ಹೇಳಿ ಪೆಟ್ರೋಲ್ ಬಾಂಬ್ ತರಲು ಹೇಳಿರುವುದು ಪತ್ತೆಯಾಗಿದೆ ಎಂದು ಹೇಳಿದರು.ಆರೋಪಿ ಫಯಾಜ್ ಈತನ ವಿರುದ್ಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಪ್ರಕರಣ, ಬಾಗಲೂರು, ಮಾರ್ಕೇಟ್, ಬಾಣಸವಾಡಿ ಹಾಗೂ ಕಾಟನ್ ಪೇಟೆ ಪೊಲೀಸ್ ಠಾಣೆಗಳಲ್ಲಿ, ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣಗಳು ಸೇರಿದಂತೆ ಒಟ್ಟು 8 ಪ್ರಕರಣಗಳಿವೆ.
    ಸೈಯದ್ ಅಸರ್ ವಿರುದ್ಧ ಅಮೃತಹಳ್ಳಿ, ಪೊಲೀಸ್ ಠಾಣೆಯಲ್ಲಿ ವಿಗ್ರಹ ಕಳವು ಪ್ರಕರಣ ದಾಖಲಾಗಿತ್ತು ಎಂದು ತಿಳಿಸಿದರು.

    Verbattle
    Verbattle
    Verbattle
    News
    Share. Facebook Twitter Pinterest LinkedIn Tumblr Email WhatsApp
    Previous Articleಖಾಸಗಿ ಬಸ್ ಗಳ ಬರೆ
    Next Article ಡ್ರಗ್ಸ್ ಪೆಡ್ಲರ್ ಸೆರೆ- 20 ಕೆಜಿ ಗಾಂಜಾ ವಶ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ Drugs peddler ಗಳ ಜೊತೆ ಇದ್ದ ಪೊಲೀಸರು.
    • Nmxzqr ರಲ್ಲಿ ಯಾರೇ.. ಕೂಗಾಡಲಿ…
    • Ukzitg ರಲ್ಲಿ ಸಿಗರೇಟ್ ಬೀಡಿ ಸೇದುವವರಿಗೆ ಹೊಸ ನಿಯಮ ಜಾರಿಗೆ ಮುಂದಾದ ಬಿಬಿಎಂಪಿ.
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.